AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ತಂತಿಗೆ ಸಿಕ್ಕಿ ಹಾಕಿಕೊಂಡಿದ್ದ ಹಸು ಉಳಿಸಲು ಹೋಗಿ ಬಾಲಕ-ಹಸು ಸಾವು

ಕಲಬುರಗಿ: ವಿದ್ಯುತ್ ತಂತಿಗೆ ಸಿಕ್ಕಿ ಹಾಕಿಕೊಂಡಿದ್ದ ಹಸುವನ್ನು ಉಳಿಸಲು ಹೋಗಿ ಬಾಲಕ ಮತ್ತು ಹಸು ಸಾವನ್ನಪ್ಪಿರುವ ಘಟನೆ ಇಂದು ನಗರದ ಶಹಬಾದ್ ತಾಲೂಕಿನ ಶಂಕರವಾಡಿ ಗ್ರಾಮದ ಬಳಿ ನೆಡೆದಿದೆ. ಶಂಕರವಾಡಿ ಗ್ರಾಮದ ಬಿರಣ್ಣಾ ಭೀಮಾಶಂಕರ (15) ಎಂಬ ಬಾಲಕ ದನಗಳನ್ನು ಮೇಯಿಸಲು ಹೋದಾಗ ಹಸುವೊಂದು ವಿದ್ಯುತ್ ತಂತಿಗೆ ಸಿಕ್ಕಿ ಕೊಂಡಿದೆ. ಕೂಡಲೇ ಹಸುವನ್ನ ರಕ್ಷಿಸಲು ಹೋದ ಬಿರಣ್ಣಾ ಭೀಮಾಶಂಕರ ನು ಸಹ ವಿದ್ಯುತ್ ಶಾಖ್ ಗೆ ಸಿಕ್ಕಿ ಕೊಂಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಹಾಬಾದ್ ಠಾಣೆ ಯಲ್ಲಿ ಪ್ರಕರಣವನ್ನು […]

ವಿದ್ಯುತ್ ತಂತಿಗೆ ಸಿಕ್ಕಿ ಹಾಕಿಕೊಂಡಿದ್ದ ಹಸು ಉಳಿಸಲು ಹೋಗಿ ಬಾಲಕ-ಹಸು ಸಾವು
ಸಾಧು ಶ್ರೀನಾಥ್​
|

Updated on: Jul 18, 2020 | 7:05 PM

Share

ಕಲಬುರಗಿ: ವಿದ್ಯುತ್ ತಂತಿಗೆ ಸಿಕ್ಕಿ ಹಾಕಿಕೊಂಡಿದ್ದ ಹಸುವನ್ನು ಉಳಿಸಲು ಹೋಗಿ ಬಾಲಕ ಮತ್ತು ಹಸು ಸಾವನ್ನಪ್ಪಿರುವ ಘಟನೆ ಇಂದು ನಗರದ ಶಹಬಾದ್ ತಾಲೂಕಿನ ಶಂಕರವಾಡಿ ಗ್ರಾಮದ ಬಳಿ ನೆಡೆದಿದೆ.

ಶಂಕರವಾಡಿ ಗ್ರಾಮದ ಬಿರಣ್ಣಾ ಭೀಮಾಶಂಕರ (15) ಎಂಬ ಬಾಲಕ ದನಗಳನ್ನು ಮೇಯಿಸಲು ಹೋದಾಗ ಹಸುವೊಂದು ವಿದ್ಯುತ್ ತಂತಿಗೆ ಸಿಕ್ಕಿ ಕೊಂಡಿದೆ. ಕೂಡಲೇ ಹಸುವನ್ನ ರಕ್ಷಿಸಲು ಹೋದ ಬಿರಣ್ಣಾ ಭೀಮಾಶಂಕರ ನು ಸಹ ವಿದ್ಯುತ್ ಶಾಖ್ ಗೆ ಸಿಕ್ಕಿ ಕೊಂಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಹಾಬಾದ್ ಠಾಣೆ ಯಲ್ಲಿ ಪ್ರಕರಣವನ್ನು ದಾಖಲು ಮಾಡಿಕ್ಕೊಳ್ಳಲಾಗಿದೆ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ