AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ತಂತಿಗೆ ಸಿಕ್ಕಿ ಹಾಕಿಕೊಂಡಿದ್ದ ಹಸು ಉಳಿಸಲು ಹೋಗಿ ಬಾಲಕ-ಹಸು ಸಾವು

ಕಲಬುರಗಿ: ವಿದ್ಯುತ್ ತಂತಿಗೆ ಸಿಕ್ಕಿ ಹಾಕಿಕೊಂಡಿದ್ದ ಹಸುವನ್ನು ಉಳಿಸಲು ಹೋಗಿ ಬಾಲಕ ಮತ್ತು ಹಸು ಸಾವನ್ನಪ್ಪಿರುವ ಘಟನೆ ಇಂದು ನಗರದ ಶಹಬಾದ್ ತಾಲೂಕಿನ ಶಂಕರವಾಡಿ ಗ್ರಾಮದ ಬಳಿ ನೆಡೆದಿದೆ. ಶಂಕರವಾಡಿ ಗ್ರಾಮದ ಬಿರಣ್ಣಾ ಭೀಮಾಶಂಕರ (15) ಎಂಬ ಬಾಲಕ ದನಗಳನ್ನು ಮೇಯಿಸಲು ಹೋದಾಗ ಹಸುವೊಂದು ವಿದ್ಯುತ್ ತಂತಿಗೆ ಸಿಕ್ಕಿ ಕೊಂಡಿದೆ. ಕೂಡಲೇ ಹಸುವನ್ನ ರಕ್ಷಿಸಲು ಹೋದ ಬಿರಣ್ಣಾ ಭೀಮಾಶಂಕರ ನು ಸಹ ವಿದ್ಯುತ್ ಶಾಖ್ ಗೆ ಸಿಕ್ಕಿ ಕೊಂಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಹಾಬಾದ್ ಠಾಣೆ ಯಲ್ಲಿ ಪ್ರಕರಣವನ್ನು […]

ವಿದ್ಯುತ್ ತಂತಿಗೆ ಸಿಕ್ಕಿ ಹಾಕಿಕೊಂಡಿದ್ದ ಹಸು ಉಳಿಸಲು ಹೋಗಿ ಬಾಲಕ-ಹಸು ಸಾವು
ಸಾಧು ಶ್ರೀನಾಥ್​
|

Updated on: Jul 18, 2020 | 7:05 PM

Share

ಕಲಬುರಗಿ: ವಿದ್ಯುತ್ ತಂತಿಗೆ ಸಿಕ್ಕಿ ಹಾಕಿಕೊಂಡಿದ್ದ ಹಸುವನ್ನು ಉಳಿಸಲು ಹೋಗಿ ಬಾಲಕ ಮತ್ತು ಹಸು ಸಾವನ್ನಪ್ಪಿರುವ ಘಟನೆ ಇಂದು ನಗರದ ಶಹಬಾದ್ ತಾಲೂಕಿನ ಶಂಕರವಾಡಿ ಗ್ರಾಮದ ಬಳಿ ನೆಡೆದಿದೆ.

ಶಂಕರವಾಡಿ ಗ್ರಾಮದ ಬಿರಣ್ಣಾ ಭೀಮಾಶಂಕರ (15) ಎಂಬ ಬಾಲಕ ದನಗಳನ್ನು ಮೇಯಿಸಲು ಹೋದಾಗ ಹಸುವೊಂದು ವಿದ್ಯುತ್ ತಂತಿಗೆ ಸಿಕ್ಕಿ ಕೊಂಡಿದೆ. ಕೂಡಲೇ ಹಸುವನ್ನ ರಕ್ಷಿಸಲು ಹೋದ ಬಿರಣ್ಣಾ ಭೀಮಾಶಂಕರ ನು ಸಹ ವಿದ್ಯುತ್ ಶಾಖ್ ಗೆ ಸಿಕ್ಕಿ ಕೊಂಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಹಾಬಾದ್ ಠಾಣೆ ಯಲ್ಲಿ ಪ್ರಕರಣವನ್ನು ದಾಖಲು ಮಾಡಿಕ್ಕೊಳ್ಳಲಾಗಿದೆ.

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್