ವಿದ್ಯುತ್ ತಂತಿಗೆ ಸಿಕ್ಕಿ ಹಾಕಿಕೊಂಡಿದ್ದ ಹಸು ಉಳಿಸಲು ಹೋಗಿ ಬಾಲಕ-ಹಸು ಸಾವು

ಕಲಬುರಗಿ: ವಿದ್ಯುತ್ ತಂತಿಗೆ ಸಿಕ್ಕಿ ಹಾಕಿಕೊಂಡಿದ್ದ ಹಸುವನ್ನು ಉಳಿಸಲು ಹೋಗಿ ಬಾಲಕ ಮತ್ತು ಹಸು ಸಾವನ್ನಪ್ಪಿರುವ ಘಟನೆ ಇಂದು ನಗರದ ಶಹಬಾದ್ ತಾಲೂಕಿನ ಶಂಕರವಾಡಿ ಗ್ರಾಮದ ಬಳಿ ನೆಡೆದಿದೆ. ಶಂಕರವಾಡಿ ಗ್ರಾಮದ ಬಿರಣ್ಣಾ ಭೀಮಾಶಂಕರ (15) ಎಂಬ ಬಾಲಕ ದನಗಳನ್ನು ಮೇಯಿಸಲು ಹೋದಾಗ ಹಸುವೊಂದು ವಿದ್ಯುತ್ ತಂತಿಗೆ ಸಿಕ್ಕಿ ಕೊಂಡಿದೆ. ಕೂಡಲೇ ಹಸುವನ್ನ ರಕ್ಷಿಸಲು ಹೋದ ಬಿರಣ್ಣಾ ಭೀಮಾಶಂಕರ ನು ಸಹ ವಿದ್ಯುತ್ ಶಾಖ್ ಗೆ ಸಿಕ್ಕಿ ಕೊಂಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಹಾಬಾದ್ ಠಾಣೆ ಯಲ್ಲಿ ಪ್ರಕರಣವನ್ನು […]

ವಿದ್ಯುತ್ ತಂತಿಗೆ ಸಿಕ್ಕಿ ಹಾಕಿಕೊಂಡಿದ್ದ ಹಸು ಉಳಿಸಲು ಹೋಗಿ ಬಾಲಕ-ಹಸು ಸಾವು
ಸಾಧು ಶ್ರೀನಾಥ್​

Updated on: Jul 18, 2020 | 7:05 PM

ಕಲಬುರಗಿ: ವಿದ್ಯುತ್ ತಂತಿಗೆ ಸಿಕ್ಕಿ ಹಾಕಿಕೊಂಡಿದ್ದ ಹಸುವನ್ನು ಉಳಿಸಲು ಹೋಗಿ ಬಾಲಕ ಮತ್ತು ಹಸು ಸಾವನ್ನಪ್ಪಿರುವ ಘಟನೆ ಇಂದು ನಗರದ ಶಹಬಾದ್ ತಾಲೂಕಿನ ಶಂಕರವಾಡಿ ಗ್ರಾಮದ ಬಳಿ ನೆಡೆದಿದೆ.

ಶಂಕರವಾಡಿ ಗ್ರಾಮದ ಬಿರಣ್ಣಾ ಭೀಮಾಶಂಕರ (15) ಎಂಬ ಬಾಲಕ ದನಗಳನ್ನು ಮೇಯಿಸಲು ಹೋದಾಗ ಹಸುವೊಂದು ವಿದ್ಯುತ್ ತಂತಿಗೆ ಸಿಕ್ಕಿ ಕೊಂಡಿದೆ. ಕೂಡಲೇ ಹಸುವನ್ನ ರಕ್ಷಿಸಲು ಹೋದ ಬಿರಣ್ಣಾ ಭೀಮಾಶಂಕರ ನು ಸಹ ವಿದ್ಯುತ್ ಶಾಖ್ ಗೆ ಸಿಕ್ಕಿ ಕೊಂಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಹಾಬಾದ್ ಠಾಣೆ ಯಲ್ಲಿ ಪ್ರಕರಣವನ್ನು ದಾಖಲು ಮಾಡಿಕ್ಕೊಳ್ಳಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us