AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನ ಬಳಿಯಿದ್ದ ಗೋದಾಮಿನಲ್ಲಿ ಹಸು, ಎಮ್ಮೆ ಕೊಂಬುಗಳ ಅಕ್ರಮ ದಾಸ್ತಾನು ಪತ್ತೆ

ಮೈಸೂರು: ಗೋದಾಮಿನಲ್ಲಿ ಹಸು ಮತ್ತು ಎಮ್ಮೆ ಕೊಂಬುಗಳ ಅಕ್ರಮ ದಾಸ್ತಾನು ಪತ್ತೆಯಾಗಿರುವ ಘಟನೆ ನಗರದ ಮೇಟಗಳ್ಳಿಯ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಅಕ್ರಮ ದಾಸ್ತಾನು ಮಾಡಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಗೋದಾಮು ನಿರ್ವಹಣೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ರಂ ಎಂಬಾತನಿಗೆ ಸೇರಿದ ಗೋದಾಮಿನ ಮೇಲೆ ದಾಳಿ ನಡೆಸಿದ ವೇಳೆ ಹಸು ಮತ್ತು ಎಮ್ಮೆಗಳ ಕೊಂಬುಗಳ ರಾಶಿ ಪತ್ತೆಯಾಗಿದೆ. ಕೆಲವು ತಿಂಗಳ ಹಿಂದೆ ಇದೇ ಗೋದಾಮಿನ ಮೇಲೆ ನಗರ ಪಾಲಿಕೆ, ಆರೋಗ್ಯ ಅಧಿಕಾರಿಗಳು […]

ದೇವಸ್ಥಾನ ಬಳಿಯಿದ್ದ ಗೋದಾಮಿನಲ್ಲಿ ಹಸು, ಎಮ್ಮೆ ಕೊಂಬುಗಳ ಅಕ್ರಮ ದಾಸ್ತಾನು ಪತ್ತೆ
KUSHAL V
|

Updated on: Nov 06, 2020 | 2:33 PM

Share

ಮೈಸೂರು: ಗೋದಾಮಿನಲ್ಲಿ ಹಸು ಮತ್ತು ಎಮ್ಮೆ ಕೊಂಬುಗಳ ಅಕ್ರಮ ದಾಸ್ತಾನು ಪತ್ತೆಯಾಗಿರುವ ಘಟನೆ ನಗರದ ಮೇಟಗಳ್ಳಿಯ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಅಕ್ರಮ ದಾಸ್ತಾನು ಮಾಡಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಗೋದಾಮು ನಿರ್ವಹಣೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ರಂ ಎಂಬಾತನಿಗೆ ಸೇರಿದ ಗೋದಾಮಿನ ಮೇಲೆ ದಾಳಿ ನಡೆಸಿದ ವೇಳೆ ಹಸು ಮತ್ತು ಎಮ್ಮೆಗಳ ಕೊಂಬುಗಳ ರಾಶಿ ಪತ್ತೆಯಾಗಿದೆ. ಕೆಲವು ತಿಂಗಳ ಹಿಂದೆ ಇದೇ ಗೋದಾಮಿನ ಮೇಲೆ ನಗರ ಪಾಲಿಕೆ, ಆರೋಗ್ಯ ಅಧಿಕಾರಿಗಳು ದಾಳಿ ಮಾಡಿದ್ದರು. ಸದ್ಯ, ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!