AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನ ಬಳಿಯಿದ್ದ ಗೋದಾಮಿನಲ್ಲಿ ಹಸು, ಎಮ್ಮೆ ಕೊಂಬುಗಳ ಅಕ್ರಮ ದಾಸ್ತಾನು ಪತ್ತೆ

ಮೈಸೂರು: ಗೋದಾಮಿನಲ್ಲಿ ಹಸು ಮತ್ತು ಎಮ್ಮೆ ಕೊಂಬುಗಳ ಅಕ್ರಮ ದಾಸ್ತಾನು ಪತ್ತೆಯಾಗಿರುವ ಘಟನೆ ನಗರದ ಮೇಟಗಳ್ಳಿಯ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಅಕ್ರಮ ದಾಸ್ತಾನು ಮಾಡಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಗೋದಾಮು ನಿರ್ವಹಣೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ರಂ ಎಂಬಾತನಿಗೆ ಸೇರಿದ ಗೋದಾಮಿನ ಮೇಲೆ ದಾಳಿ ನಡೆಸಿದ ವೇಳೆ ಹಸು ಮತ್ತು ಎಮ್ಮೆಗಳ ಕೊಂಬುಗಳ ರಾಶಿ ಪತ್ತೆಯಾಗಿದೆ. ಕೆಲವು ತಿಂಗಳ ಹಿಂದೆ ಇದೇ ಗೋದಾಮಿನ ಮೇಲೆ ನಗರ ಪಾಲಿಕೆ, ಆರೋಗ್ಯ ಅಧಿಕಾರಿಗಳು […]

ದೇವಸ್ಥಾನ ಬಳಿಯಿದ್ದ ಗೋದಾಮಿನಲ್ಲಿ ಹಸು, ಎಮ್ಮೆ ಕೊಂಬುಗಳ ಅಕ್ರಮ ದಾಸ್ತಾನು ಪತ್ತೆ
KUSHAL V
|

Updated on: Nov 06, 2020 | 2:33 PM

Share

ಮೈಸೂರು: ಗೋದಾಮಿನಲ್ಲಿ ಹಸು ಮತ್ತು ಎಮ್ಮೆ ಕೊಂಬುಗಳ ಅಕ್ರಮ ದಾಸ್ತಾನು ಪತ್ತೆಯಾಗಿರುವ ಘಟನೆ ನಗರದ ಮೇಟಗಳ್ಳಿಯ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಅಕ್ರಮ ದಾಸ್ತಾನು ಮಾಡಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಗೋದಾಮು ನಿರ್ವಹಣೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ರಂ ಎಂಬಾತನಿಗೆ ಸೇರಿದ ಗೋದಾಮಿನ ಮೇಲೆ ದಾಳಿ ನಡೆಸಿದ ವೇಳೆ ಹಸು ಮತ್ತು ಎಮ್ಮೆಗಳ ಕೊಂಬುಗಳ ರಾಶಿ ಪತ್ತೆಯಾಗಿದೆ. ಕೆಲವು ತಿಂಗಳ ಹಿಂದೆ ಇದೇ ಗೋದಾಮಿನ ಮೇಲೆ ನಗರ ಪಾಲಿಕೆ, ಆರೋಗ್ಯ ಅಧಿಕಾರಿಗಳು ದಾಳಿ ಮಾಡಿದ್ದರು. ಸದ್ಯ, ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್