AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನ ಬಳಿಯಿದ್ದ ಗೋದಾಮಿನಲ್ಲಿ ಹಸು, ಎಮ್ಮೆ ಕೊಂಬುಗಳ ಅಕ್ರಮ ದಾಸ್ತಾನು ಪತ್ತೆ

ಮೈಸೂರು: ಗೋದಾಮಿನಲ್ಲಿ ಹಸು ಮತ್ತು ಎಮ್ಮೆ ಕೊಂಬುಗಳ ಅಕ್ರಮ ದಾಸ್ತಾನು ಪತ್ತೆಯಾಗಿರುವ ಘಟನೆ ನಗರದ ಮೇಟಗಳ್ಳಿಯ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಅಕ್ರಮ ದಾಸ್ತಾನು ಮಾಡಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಗೋದಾಮು ನಿರ್ವಹಣೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ರಂ ಎಂಬಾತನಿಗೆ ಸೇರಿದ ಗೋದಾಮಿನ ಮೇಲೆ ದಾಳಿ ನಡೆಸಿದ ವೇಳೆ ಹಸು ಮತ್ತು ಎಮ್ಮೆಗಳ ಕೊಂಬುಗಳ ರಾಶಿ ಪತ್ತೆಯಾಗಿದೆ. ಕೆಲವು ತಿಂಗಳ ಹಿಂದೆ ಇದೇ ಗೋದಾಮಿನ ಮೇಲೆ ನಗರ ಪಾಲಿಕೆ, ಆರೋಗ್ಯ ಅಧಿಕಾರಿಗಳು […]

ದೇವಸ್ಥಾನ ಬಳಿಯಿದ್ದ ಗೋದಾಮಿನಲ್ಲಿ ಹಸು, ಎಮ್ಮೆ ಕೊಂಬುಗಳ ಅಕ್ರಮ ದಾಸ್ತಾನು ಪತ್ತೆ
KUSHAL V
|

Updated on: Nov 06, 2020 | 2:33 PM

Share

ಮೈಸೂರು: ಗೋದಾಮಿನಲ್ಲಿ ಹಸು ಮತ್ತು ಎಮ್ಮೆ ಕೊಂಬುಗಳ ಅಕ್ರಮ ದಾಸ್ತಾನು ಪತ್ತೆಯಾಗಿರುವ ಘಟನೆ ನಗರದ ಮೇಟಗಳ್ಳಿಯ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಅಕ್ರಮ ದಾಸ್ತಾನು ಮಾಡಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಗೋದಾಮು ನಿರ್ವಹಣೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ರಂ ಎಂಬಾತನಿಗೆ ಸೇರಿದ ಗೋದಾಮಿನ ಮೇಲೆ ದಾಳಿ ನಡೆಸಿದ ವೇಳೆ ಹಸು ಮತ್ತು ಎಮ್ಮೆಗಳ ಕೊಂಬುಗಳ ರಾಶಿ ಪತ್ತೆಯಾಗಿದೆ. ಕೆಲವು ತಿಂಗಳ ಹಿಂದೆ ಇದೇ ಗೋದಾಮಿನ ಮೇಲೆ ನಗರ ಪಾಲಿಕೆ, ಆರೋಗ್ಯ ಅಧಿಕಾರಿಗಳು ದಾಳಿ ಮಾಡಿದ್ದರು. ಸದ್ಯ, ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು