AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನ ಬಳಿಯಿದ್ದ ಗೋದಾಮಿನಲ್ಲಿ ಹಸು, ಎಮ್ಮೆ ಕೊಂಬುಗಳ ಅಕ್ರಮ ದಾಸ್ತಾನು ಪತ್ತೆ

ಮೈಸೂರು: ಗೋದಾಮಿನಲ್ಲಿ ಹಸು ಮತ್ತು ಎಮ್ಮೆ ಕೊಂಬುಗಳ ಅಕ್ರಮ ದಾಸ್ತಾನು ಪತ್ತೆಯಾಗಿರುವ ಘಟನೆ ನಗರದ ಮೇಟಗಳ್ಳಿಯ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಅಕ್ರಮ ದಾಸ್ತಾನು ಮಾಡಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಗೋದಾಮು ನಿರ್ವಹಣೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ರಂ ಎಂಬಾತನಿಗೆ ಸೇರಿದ ಗೋದಾಮಿನ ಮೇಲೆ ದಾಳಿ ನಡೆಸಿದ ವೇಳೆ ಹಸು ಮತ್ತು ಎಮ್ಮೆಗಳ ಕೊಂಬುಗಳ ರಾಶಿ ಪತ್ತೆಯಾಗಿದೆ. ಕೆಲವು ತಿಂಗಳ ಹಿಂದೆ ಇದೇ ಗೋದಾಮಿನ ಮೇಲೆ ನಗರ ಪಾಲಿಕೆ, ಆರೋಗ್ಯ ಅಧಿಕಾರಿಗಳು […]

ದೇವಸ್ಥಾನ ಬಳಿಯಿದ್ದ ಗೋದಾಮಿನಲ್ಲಿ ಹಸು, ಎಮ್ಮೆ ಕೊಂಬುಗಳ ಅಕ್ರಮ ದಾಸ್ತಾನು ಪತ್ತೆ
KUSHAL V
|

Updated on: Nov 06, 2020 | 2:33 PM

Share

ಮೈಸೂರು: ಗೋದಾಮಿನಲ್ಲಿ ಹಸು ಮತ್ತು ಎಮ್ಮೆ ಕೊಂಬುಗಳ ಅಕ್ರಮ ದಾಸ್ತಾನು ಪತ್ತೆಯಾಗಿರುವ ಘಟನೆ ನಗರದ ಮೇಟಗಳ್ಳಿಯ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಅಕ್ರಮ ದಾಸ್ತಾನು ಮಾಡಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಗೋದಾಮು ನಿರ್ವಹಣೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ರಂ ಎಂಬಾತನಿಗೆ ಸೇರಿದ ಗೋದಾಮಿನ ಮೇಲೆ ದಾಳಿ ನಡೆಸಿದ ವೇಳೆ ಹಸು ಮತ್ತು ಎಮ್ಮೆಗಳ ಕೊಂಬುಗಳ ರಾಶಿ ಪತ್ತೆಯಾಗಿದೆ. ಕೆಲವು ತಿಂಗಳ ಹಿಂದೆ ಇದೇ ಗೋದಾಮಿನ ಮೇಲೆ ನಗರ ಪಾಲಿಕೆ, ಆರೋಗ್ಯ ಅಧಿಕಾರಿಗಳು ದಾಳಿ ಮಾಡಿದ್ದರು. ಸದ್ಯ, ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ