AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೃತ ನೀಡುವ ಹಸು ಒದ್ದಾಡುತ್ತಿದ್ದರೂ ಬರಲಿಲ್ಲ ಜನ ಸಹಾಯಕ್ಕೆ.. ವಿಡಿಯೋ ಮಾಡ್ತಿದ್ರು!

ಯಾದಗಿರಿ: ವಿಶ್ವ ಮಾತೆ ಗೋವಿಗೆ ಆಗುತ್ತಿರುವ ನೋವುಗಳನ್ನು ನಾವು ಆಗಾಗ ನೋಡುತ್ತಿದ್ದೇವೆ. ಆಹಾರ ಸೇವಿಸಲು ಹೋದ ಹಸು ಸಿಡಿಮದ್ದು ಸ್ಪೋಟಗೊಂಡು ಮೃತಪಟ್ಟಿದ್ದ ಘಟನೆ ಮೈಸೂರಿನಲ್ಲಿ ನಡೆದಿತ್ತು. ಈ ರೀತಿ ಪ್ರಾಣಿಗಳಿಗೆ ಮನುಷ್ಯರಿಂದ ಆಗುತ್ತಿರುವ ಹಿಂಸೆ ಅನೇಕ. ಈಗ ತೆರೆದ ಮ್ಯಾನ್ ಹೋಲ್​ನಲ್ಲಿ ಬಿದ್ದು ಹಸು ಒದ್ದಾಡಿದ ಘಟನೆ ಯಾದಗಿರಿ ನಗರದ ಚಿರಂಜೀವಿ ಬಡಾವಣೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಆದರೆ ವಿಪರ್ಯಾಸ ಎಂದರೆ ಮ್ಯಾನ್ ಹೋಲ್​ನಲ್ಲಿ ಹಸು ಬಿದ್ದಿರಿವುದನ್ನ ಕಂಡರೂ  ಜನ ಸಹಾಯಕ್ಕೆ ಬಂದಿಲ್ಲ. ಹಸುವನ್ನ ಹೊರ ತೆಗೆಯದೆ […]

ಅಮೃತ ನೀಡುವ ಹಸು ಒದ್ದಾಡುತ್ತಿದ್ದರೂ ಬರಲಿಲ್ಲ ಜನ ಸಹಾಯಕ್ಕೆ.. ವಿಡಿಯೋ ಮಾಡ್ತಿದ್ರು!
ಆಯೇಷಾ ಬಾನು
|

Updated on:Aug 21, 2020 | 2:27 PM

Share

ಯಾದಗಿರಿ: ವಿಶ್ವ ಮಾತೆ ಗೋವಿಗೆ ಆಗುತ್ತಿರುವ ನೋವುಗಳನ್ನು ನಾವು ಆಗಾಗ ನೋಡುತ್ತಿದ್ದೇವೆ. ಆಹಾರ ಸೇವಿಸಲು ಹೋದ ಹಸು ಸಿಡಿಮದ್ದು ಸ್ಪೋಟಗೊಂಡು ಮೃತಪಟ್ಟಿದ್ದ ಘಟನೆ ಮೈಸೂರಿನಲ್ಲಿ ನಡೆದಿತ್ತು. ಈ ರೀತಿ ಪ್ರಾಣಿಗಳಿಗೆ ಮನುಷ್ಯರಿಂದ ಆಗುತ್ತಿರುವ ಹಿಂಸೆ ಅನೇಕ.

ಈಗ ತೆರೆದ ಮ್ಯಾನ್ ಹೋಲ್​ನಲ್ಲಿ ಬಿದ್ದು ಹಸು ಒದ್ದಾಡಿದ ಘಟನೆ ಯಾದಗಿರಿ ನಗರದ ಚಿರಂಜೀವಿ ಬಡಾವಣೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಆದರೆ ವಿಪರ್ಯಾಸ ಎಂದರೆ ಮ್ಯಾನ್ ಹೋಲ್​ನಲ್ಲಿ ಹಸು ಬಿದ್ದಿರಿವುದನ್ನ ಕಂಡರೂ  ಜನ ಸಹಾಯಕ್ಕೆ ಬಂದಿಲ್ಲ. ಹಸುವನ್ನ ಹೊರ ತೆಗೆಯದೆ ಫೋಟೋ ವಿಡಿಯೋ ಮಾಡುವುದರಲ್ಲಿ ಬ್ಯೂಸಿಯಾಗಿದ್ರು.

ಮೂಕ ಪ್ರಾಣಿಯ ರೋದನೆ ಕಂಡರೂ ಹಸುವನ್ನು ಹೊರತೆಗೆಯದೆ ಮಾನವೀಯತೆ ಮರೆತಿದ್ದಾರೆ. ಮೂರು ಗಂಟೆಗಳ ಕಾಲ ಮ್ಯಾನ್ ಹೋಲ್​ನಲ್ಲಿ ಬಿದ್ದು ಹಸು ಒದ್ದಾಡಿದೆ. ಮೂರು ಗಂಟೆ ಬಳಿಕ ಅಗ್ನಿಶಾಮಕ ಸಿಬ್ಬಂದಿ ಹಸುವನ್ನು ರಕ್ಷಿಸಿದ್ದಾರೆ.

ಇದನ್ನೂ ಓದಿ: ಮಾಂಸ ತಿನ್ನಲು ಗರ್ಭಿಣಿ ಕಾಡೆಮ್ಮೆಯನ್ನೂ ಬಿಡದೆ ಕೊಂದ ಕಿರಾತಕರು, ಎಲ್ಲಿ?

ಈ ಮಾದರಿ ನೆರವಾಗೋ ಜನರಿರುತ್ತಾರೆ ಓದಿ… :ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಈ ರೈತ ಮಾಡಿದ ಸಾಹಸ ನಿಜಕ್ಕೂ ರೋಚಕ

Published On - 2:20 pm, Fri, 21 August 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ