AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದ್ದರೂ.. ಛಲ ಬಿಡದೆ ಪ್ರಾಣ ಉಳಿಸಿಕೊಂಡ ಹಸು!

ಕಲಬುರಗಿ: ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ರಸ್ತೆಗಳು, ಮೆನೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಈ ನಡುವೆ ಮೂಕ ಪ್ರಾಣಿಗಳ ರೋಧನೆಯನ್ನ ನೋಡುವವರಿಲ್ಲದಂತಾಗಿದೆ. ಮಳೆಯ ಪ್ರವಾಹದಲ್ಲಿ ರಸ್ತೆ ದಾಟುವಾಗ ನೀರಿನ ರಭಸಕ್ಕೆ ಹಸು ಕೊಚ್ಚಿ ಹೋಗಿ ನಂತರ ಹರಸಾಹಸದಿಂದ ದಡ ಸೇರಿದ ಘಟನೆ ಕಲಬುರಗಿ ನಗರದ ತೇಲ್ಕರ್ ಕಾಲೋನಿಯಲ್ಲಿ ನಡೆದಿದೆ. ಸಾಲಾಗಿ ಹಸುಗಳು ರಸ್ತೆ ದಾಟುವಾಗ ಹಸುವೊಂದು ನೀರಿನಲ್ಲಿ ಕೊಚ್ಚಿ ಹೋಗಿದೆ. ಬಳಿಕ ಒದ್ದಾಡಿ ದಡ ಸೇರಿ ತನ್ನ ಜೀವ ಉಳಿಸಿಕೊಂಡಿದೆ. ಈ ಘಟನೆಯನ್ನು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ […]

ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದ್ದರೂ.. ಛಲ ಬಿಡದೆ ಪ್ರಾಣ ಉಳಿಸಿಕೊಂಡ ಹಸು!
ಆಯೇಷಾ ಬಾನು
|

Updated on:Oct 14, 2020 | 2:58 PM

Share

ಕಲಬುರಗಿ: ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ರಸ್ತೆಗಳು, ಮೆನೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಈ ನಡುವೆ ಮೂಕ ಪ್ರಾಣಿಗಳ ರೋಧನೆಯನ್ನ ನೋಡುವವರಿಲ್ಲದಂತಾಗಿದೆ. ಮಳೆಯ ಪ್ರವಾಹದಲ್ಲಿ ರಸ್ತೆ ದಾಟುವಾಗ ನೀರಿನ ರಭಸಕ್ಕೆ ಹಸು ಕೊಚ್ಚಿ ಹೋಗಿ ನಂತರ ಹರಸಾಹಸದಿಂದ ದಡ ಸೇರಿದ ಘಟನೆ ಕಲಬುರಗಿ ನಗರದ ತೇಲ್ಕರ್ ಕಾಲೋನಿಯಲ್ಲಿ ನಡೆದಿದೆ.

ಸಾಲಾಗಿ ಹಸುಗಳು ರಸ್ತೆ ದಾಟುವಾಗ ಹಸುವೊಂದು ನೀರಿನಲ್ಲಿ ಕೊಚ್ಚಿ ಹೋಗಿದೆ. ಬಳಿಕ ಒದ್ದಾಡಿ ದಡ ಸೇರಿ ತನ್ನ ಜೀವ ಉಳಿಸಿಕೊಂಡಿದೆ. ಈ ಘಟನೆಯನ್ನು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಉತ್ತರ ಭಾಗದಲ್ಲಿ ವರ್ಷಕ್ಕೆ ಮೂರು ಬಾರಿಯಾದರೂ ಮಳೆ ಬಂದೇ ಬರುತ್ತೆ.

ಅಲ್ಲಿನ ಜನ ಪ್ರವಾಹಗಳಿಗೆ ತುತ್ತಾಗಿ ಸಾವು ನೋವುಗಳನ್ನು ಅನುಭವಿಸುತ್ತಲೇ ಇರುತ್ತಾರೆ. ಆದರೆ ಈ ಬಗ್ಗೆ ಯಾವುದೇ ಮುಂಜಾಗ್ರತೆ ಕ್ರಮಗಳನ್ನು ಮಾತ್ರ ತೆಗೆದುಕೊಳ್ಳುತ್ತಿಲ್ಲ. ಮಳೆ ಬಂದಾಗ ಅತಿ ಹೆಚ್ಚು ರೋಧನೆ ಅನುಭವಿಸುವುದು ಈ ಮೂಕ ಪ್ರಾಣಿಗಳು..

Published On - 2:48 pm, Wed, 14 October 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ