AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದ್ದರೂ.. ಛಲ ಬಿಡದೆ ಪ್ರಾಣ ಉಳಿಸಿಕೊಂಡ ಹಸು!

ಕಲಬುರಗಿ: ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ರಸ್ತೆಗಳು, ಮೆನೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಈ ನಡುವೆ ಮೂಕ ಪ್ರಾಣಿಗಳ ರೋಧನೆಯನ್ನ ನೋಡುವವರಿಲ್ಲದಂತಾಗಿದೆ. ಮಳೆಯ ಪ್ರವಾಹದಲ್ಲಿ ರಸ್ತೆ ದಾಟುವಾಗ ನೀರಿನ ರಭಸಕ್ಕೆ ಹಸು ಕೊಚ್ಚಿ ಹೋಗಿ ನಂತರ ಹರಸಾಹಸದಿಂದ ದಡ ಸೇರಿದ ಘಟನೆ ಕಲಬುರಗಿ ನಗರದ ತೇಲ್ಕರ್ ಕಾಲೋನಿಯಲ್ಲಿ ನಡೆದಿದೆ. ಸಾಲಾಗಿ ಹಸುಗಳು ರಸ್ತೆ ದಾಟುವಾಗ ಹಸುವೊಂದು ನೀರಿನಲ್ಲಿ ಕೊಚ್ಚಿ ಹೋಗಿದೆ. ಬಳಿಕ ಒದ್ದಾಡಿ ದಡ ಸೇರಿ ತನ್ನ ಜೀವ ಉಳಿಸಿಕೊಂಡಿದೆ. ಈ ಘಟನೆಯನ್ನು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ […]

ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದ್ದರೂ.. ಛಲ ಬಿಡದೆ ಪ್ರಾಣ ಉಳಿಸಿಕೊಂಡ ಹಸು!
ಆಯೇಷಾ ಬಾನು
|

Updated on:Oct 14, 2020 | 2:58 PM

Share

ಕಲಬುರಗಿ: ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ರಸ್ತೆಗಳು, ಮೆನೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಈ ನಡುವೆ ಮೂಕ ಪ್ರಾಣಿಗಳ ರೋಧನೆಯನ್ನ ನೋಡುವವರಿಲ್ಲದಂತಾಗಿದೆ. ಮಳೆಯ ಪ್ರವಾಹದಲ್ಲಿ ರಸ್ತೆ ದಾಟುವಾಗ ನೀರಿನ ರಭಸಕ್ಕೆ ಹಸು ಕೊಚ್ಚಿ ಹೋಗಿ ನಂತರ ಹರಸಾಹಸದಿಂದ ದಡ ಸೇರಿದ ಘಟನೆ ಕಲಬುರಗಿ ನಗರದ ತೇಲ್ಕರ್ ಕಾಲೋನಿಯಲ್ಲಿ ನಡೆದಿದೆ.

ಸಾಲಾಗಿ ಹಸುಗಳು ರಸ್ತೆ ದಾಟುವಾಗ ಹಸುವೊಂದು ನೀರಿನಲ್ಲಿ ಕೊಚ್ಚಿ ಹೋಗಿದೆ. ಬಳಿಕ ಒದ್ದಾಡಿ ದಡ ಸೇರಿ ತನ್ನ ಜೀವ ಉಳಿಸಿಕೊಂಡಿದೆ. ಈ ಘಟನೆಯನ್ನು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಉತ್ತರ ಭಾಗದಲ್ಲಿ ವರ್ಷಕ್ಕೆ ಮೂರು ಬಾರಿಯಾದರೂ ಮಳೆ ಬಂದೇ ಬರುತ್ತೆ.

ಅಲ್ಲಿನ ಜನ ಪ್ರವಾಹಗಳಿಗೆ ತುತ್ತಾಗಿ ಸಾವು ನೋವುಗಳನ್ನು ಅನುಭವಿಸುತ್ತಲೇ ಇರುತ್ತಾರೆ. ಆದರೆ ಈ ಬಗ್ಗೆ ಯಾವುದೇ ಮುಂಜಾಗ್ರತೆ ಕ್ರಮಗಳನ್ನು ಮಾತ್ರ ತೆಗೆದುಕೊಳ್ಳುತ್ತಿಲ್ಲ. ಮಳೆ ಬಂದಾಗ ಅತಿ ಹೆಚ್ಚು ರೋಧನೆ ಅನುಭವಿಸುವುದು ಈ ಮೂಕ ಪ್ರಾಣಿಗಳು..

Published On - 2:48 pm, Wed, 14 October 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ