AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಣಸೂರಿನಲ್ಲಿ ನನ್ನ ಸೋಲಿಗೆ ಯೋಗೇಶ್ವರ್, N.R.ಸಂತೋಷ್ ಕಾರಣ -ಹೆಚ್.ವಿಶ್ವನಾಥ್

ಹುಣಸೂರಿನಲ್ಲಿ ನನ್ನ ಸೋಲಿಗೆ ಯೋಗೇಶ್ವರ್ ನೇರ ಕಾರಣ. ನನಗೆ ಟಿಕೆಟ್ ನೀಡುವುದಕ್ಕೂ ಮುನ್ನವೇ ಸೀರೆ ಹಂಚಿದ್ದ ಎಂದು ಯೋಗೇಶ್ವರ್ ವಿರುದ್ಧ ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹುಣಸೂರಿನಲ್ಲಿ ನನ್ನ ಸೋಲಿಗೆ ಯೋಗೇಶ್ವರ್, N.R.ಸಂತೋಷ್ ಕಾರಣ -ಹೆಚ್.ವಿಶ್ವನಾಥ್
C.P. ಯೋಗೇಶ್ವರ್, N.R.ಸಂತೋಷ್, ಹೆಚ್.ವಿಶ್ವನಾಥ್
Follow us
ಆಯೇಷಾ ಬಾನು
|

Updated on:Dec 01, 2020 | 2:13 PM

ಬೆಂಗಳೂರು: ಹುಣಸೂರಿನಲ್ಲಿ ನನ್ನ ಸೋಲಿಗೆ ಯೋಗೇಶ್ವರ್ ನೇರ ಕಾರಣ ಎಂದು ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಯೋಗೇಶ್ವರ್​ನನ್ನು ನೂರಕ್ಕೆ ನೂರರಷ್ಟು ಸಚಿವರನ್ನಾಗಿ ಮಾಡ್ತೇನೆ ಅಂತ ಸಿ.ಎಂ. ಹೇಳಿಕೆ ಹಿನ್ನೆಲೆಯಲ್ಲಿ ಬಿ.ಎಸ್. ಯಡಿಯೂರಪ್ಪ ಹಾಗೂ ಯೋಗೇಶ್ವರ್ ಬಗ್ಗೆ ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹುಣಸೂರಿನಲ್ಲಿ ನನ್ನ ಸೋಲಿಗೆ ಯೋಗೇಶ್ವರ್ ನೇರ ಕಾರಣ. ನನಗೆ ಟಿಕೆಟ್ ನೀಡುವುದಕ್ಕೂ ಮುನ್ನವೇ ಸೀರೆ ಹಂಚಿದ್ದ. ನಾನು ಅಭ್ಯರ್ಥಿ ಎಂದು ಸೀರೆ ಹಂಚಿ ಡ್ಯಾಮೇಜ್ ಮಾಡಿದ್ದ. ನಾನೇ ಅಭ್ಯರ್ಥಿ ಎಂದು ಫೈನಲ್ ಆದ ಬಳಿಕ ಮತ್ತೆ ಬಂದ. ನನಗೆ ಚುನಾವಣಾ ಖರ್ಚಿಗೆ ಬಂದಿದ್ದ ದೊಡ್ಡ ಮೊತ್ತದ ಹಣವನ್ನು ಸಿ.ಪಿ.ಯೋಗೇಶ್ವರ್, N.R.ಸಂತೋಷ್ ಲಪಟಾಯಿಸಿದರು.

ನನ್ನ ಸೋಲಿಗೆ ಇದು ಕೂಡ ಕಾರಣ. ಈ ಬಗ್ಗೆ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರು ನೀಡಿದ್ದೆ. ಆದರೆ ಯಾವುದೇ ಪ್ರಯೋಜನ ಆಗ್ಲಿಲ್ಲ, ಅದು ನನಗೆ ಬೇಸರವಾಗಿದೆ. ಯಾರ ಸಹಕಾರದಿಂದ ಕುರ್ಚಿಯ ಮೇಲೆ ಕುಳಿತಿದ್ದಾರೆ ಈ ವಿಚಾರವನ್ನು ಕೆಲವರು ಮರೆತಿದ್ದಾರೆ ಎಂದು ಸಿಎಂ ವಿರುದ್ಧ ಎಂಎಲ್‌ಸಿ ಹೆಚ್.ವಿಶ್ವನಾಥ್ ಅಸಮಾಧಾನ ಹೊರ ಹಾಕಿದ್ದಾರೆ.

ಇದನ್ನೂ ಓದಿ: C.P.ಯೋಗೇಶ್ವರ್‌ರನ್ನ ನೂರಕ್ಕೆ ನೂರರಷ್ಟು ಮಂತ್ರಿ ಮಾಡ್ತೇವೆ -ಸಿಎಂ BSY ಭರವಸೆ

Published On - 2:09 pm, Tue, 1 December 20

5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ