AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 58 ನಿಮಿಷದಲ್ಲಿ 46 ವಿಧದ ಭಕ್ಷ್ಯಗಳ ತಯಾರಿಸಿ, ವಿಶ್ವ ದಾಖಲೆ ಸೃಷ್ಟಿಸಿದ ತಮಿಳುನಾಡಿನ ಬಾಲಕಿ!

58 ನಿಮಿಷಗಳಲ್ಲಿ 46 ವಿಧದ ಅಡುಗೆಯನ್ನು ಮಾಡಿ ವಿಶ್ವ ದಾಖಲೆ ಸೃಷ್ಟಿಸಿದ ತಮಿಳುನಾಡಿನ ಯುವತಿ ಲಕ್ಷ್ಮಿ

ಕೇವಲ 58 ನಿಮಿಷದಲ್ಲಿ 46 ವಿಧದ ಭಕ್ಷ್ಯಗಳ ತಯಾರಿಸಿ, ವಿಶ್ವ ದಾಖಲೆ ಸೃಷ್ಟಿಸಿದ ತಮಿಳುನಾಡಿನ ಬಾಲಕಿ!
ಕುವರಿ ಲಕ್ಷ್ಮಿ
shruti hegde
| Edited By: |

Updated on:Dec 16, 2020 | 4:34 PM

Share

ಚೆನ್ನೈ: ತಮಿಳುನಾಡಿನ ಎಸ್.​ಎನ್. ಲಕ್ಷ್ಮಿ ಸಾಯಿ ಶ್ರೀ ಎಂಬ ಬಾಲಕಿ 58 ನಿಮಿಷದಲ್ಲಿ 46 ವಿಧದ ಅಡುಗೆಯನ್ನು ಮಾಡಿ ಯುನಿಕೋ ಬುಕ್ ಆಫ್ ವರ್ಲ್ಡ್​​ ರೆಕಾರ್ಡ್​ನಲ್ಲಿ(UNICO) ಸ್ಥಾನ ಗಿಟ್ಟಿಸಿಕೊಂಡಿದ್ದಾಳೆ.

‘ನಾನು ಅಡುಗೆ ಕಲಿತಿದ್ದು ನನ್ನ ಅಮ್ಮನಿಂದ. ಅಡುಗೆಯ ಬಗ್ಗೆ ಆಸಕ್ತಿ ಹುಟ್ಟಲು ಕಾರಣರಾದದ್ದು ನನ್ನ ಅಮ್ಮ. ಈ ಸಾಧನೆಯಿಂದ ನನಗೆ ತುಂಬಾ ಖುಷಿಯಿದೆ ’ ಎಂದು ಬಾಲಕಿ ಲಕ್ಷ್ಮಿ ಹೇಳಿದ್ದಾಳೆ.

‘ಲಕ್ಷ್ಮಿ ಲಾಕ್​ಡೌನ್ ಸಮಯದಲ್ಲಿ ಅಡುಗೆ ಮಾಡಲು ಪ್ರಾರಂಭಿಸಿದಳು. ನಾನು ತಮಿಳುನಾಡಿದ ವಿವಿಧ ಅಡುಗೆಗಳನ್ನು ಮಾಡುತ್ತಿದ್ದೆ. ಲಾಕ್​ಡೌನ್ ಸಮಯವಾದ್ದರಿಂದ ಅಡುಗೆ ಮನೆಯಲ್ಲಿ ನನ್ನೊಡನೆ ಮಗಳು ಲಕ್ಷ್ಮಿ ಕೈ ಜೋಡಿಸುತ್ತಿದ್ದಳು. ನಾನು ನನ್ನ ಪತಿಯೊಡನೆ ಮಗಳ ಇಷ್ಟಗಳನ್ನು ಹಂಚಿಕೊಳ್ಳುತ್ತಿದ್ದೆ. ಈ ಸ್ಪರ್ಧೆಗೆ ಭಾಗವಹಿಸಲು ನನ್ನ ಪತಿ ಸಲಹೆ ನೀಡಿದರು’ ಎಂದು ಲಕ್ಷ್ಮಿ ತಾಯಿ ಎನ್. ಕಲೈಮಗಳ್ ಹೇಳಿದ್ದಾರೆ.

ಲಕ್ಷ್ಮಿ ಕೆಲಸದಲ್ಲಿ ನಿಪುಣಳು. ಅವಳ ತಂದೆ ವಿಶ್ವ ದಾಖಲೆಗೆ ಸ್ಪರ್ಧಿಸಲು ಸಲಹೆ ನೀಡಿದರು. ಏಕೆಂದರೆ, ಕೇರಳದ 10 ವರ್ಷದ ಕುವರಿ ಸಾನ್ವಿ ಎಂಬುವವಳು 30 ವಿಧದ ಅಡುಗೆಗಳನ್ನು ಮಾಡಿ ವಿಶ್ವ ದಾಖಲೆ ಪಡೆದಿದ್ದಳು. ಇವಳನ್ನು ಮೀರಿಸುವ ಸ್ಪರ್ಧೆಯನ್ನು ನೀನು ದಾಖಲಿಸಬೇಕು ಎಂದು ಲಕ್ಷ್ಮಿಗೆ ಅವರ ತಂದೆ ಪ್ರೊತ್ಸಾಹಿಸಿದ್ದರು ಎಂದು ಹೇಳಿದ್ದಾರೆ.

Published On - 2:54 pm, Wed, 16 December 20

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ