AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಕುಡಿಯಲು ನದಿಗೆ ಇಳಿದಿದ್ದ ಬಾಲಕ ಮೊಸಳೆ ಪಾಲು..

ಕೃಷ್ಣ ನದಿಯಲ್ಲಿ‌ ಮೊಸಳೆ ದಾಹಕ್ಕೆ ಬಾಲಕ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ಡೊಂಗಾರಾಂಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ (12) ಮೊಸಳೆಗೆ ಬಲಿಯಾದ ಬಾಲಕ.

ನೀರು ಕುಡಿಯಲು ನದಿಗೆ ಇಳಿದಿದ್ದ ಬಾಲಕ ಮೊಸಳೆ ಪಾಲು..
ಕೃಷ್ಣ ನದಿಯಲ್ಲಿ‌ ಮೊಸಳೆ ದಾಹಕ್ಕೆ ಬಾಲಕ ಬಲಿ
ಆಯೇಷಾ ಬಾನು
|

Updated on: Dec 03, 2020 | 8:02 AM

Share

ರಾಯಚೂರು: ಕೃಷ್ಣ ನದಿಯಲ್ಲಿ‌ ಮೊಸಳೆ ದಾಹಕ್ಕೆ ಬಾಲಕ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ಡೊಂಗಾರಾಂಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ (12) ಮೊಸಳೆಗೆ ಬಲಿಯಾದ ಬಾಲಕ.

ಬುಧವಾರದಂದು 12 ವರ್ಷದ ಬಾಲಕ ಮಲ್ಲಿಕಾರ್ಜುನ ತನ್ನ ಸ್ನೇಹಿತರೊಂದಿಗೆ ದನ ಮೇಯಿಸಲು ಬಂದಿದ್ದ. ಈ ವೇಳೆ ಅವನಿಗೆ ಬಾಯಾರಿಕೆಯಾದ ಹಿನ್ನೆಲೆಯಲ್ಲಿ ಕೃಷ್ಣ ನದಿಯಲ್ಲಿ ನೀರು‌ ಕುಡಿಯಲು ಇಳಿದಿದ್ದ. ಆಗ ಮೊಸಳೆಯೊಂದು ಅವನ ಮೇಲೆ ದಾಳಿ ನಡೆಸಿದೆ. ಇದನ್ನು ನೋಡುತ್ತಿದ್ದ ಮಲ್ಲಿಕಾರ್ಜುನನ ಸ್ನೇಹಿತರು ವಿಷಯವನ್ನು ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಬಾಲಕನನ್ನು ಎಳೆದೊಯ್ದ ಮೊಸಳೆ ಬಾಲಕನ ದೇಹವನ್ನ ಸಂಪೂರ್ಣವಾಗಿ ತಿಂದು ತಲೆ ಬುರುಡೆ ಮಾತ್ರ ಬಿಟ್ಟಿದೆ. ನಿನ್ನೆ ರಾತ್ರಿ ಬಾಲಕನ ತಲೆ ಬುರುಡೆ ಪತ್ತೆಯಾಗಿದೆ.

ನೀರು ಕುಡಿಯಲು ಬಂದವ ಮೊಸಳೆಗೆ ಆಹಾರವಾದ: ವಿದ್ಯಾಗಮ್ ಯೋಜನೆ ಬಂದ್ ಆದ ನಂತರ ಮಲ್ಲಿಕಾರ್ಜುನ ನಿತ್ಯ ಕೂಲಿ ಕೆಲಸಕ್ಕೆ ತೆರಳ್ತಿದ್ದ. ಆದರೆ ಬಾಲ ಕಾರ್ಮಿಕರನ್ನ ಪತ್ತೆ ಹಚ್ಚಿ‌ ಕೇಸ್ ದಾಖಲಿಸ್ತಿದ್ದ ಹಿನ್ನೆಲೆಯಲ್ಲಿ ನಿನ್ನೆ ಕೂಲಿ ಕೆಲಸ ಬಿಟ್ಟು ದನ ಕಾಯಲು ತೆರಳಿದ್ದ. ಮಧ್ಯಾಹ್ನ ಉಟ ಮಾಡಿ ನದಿ ದಂಡೆಯಲ್ಲಿ ನೀರು ಕುಡಿಯಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ. ಯಾಪಲದಿನ್ನಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಹಿರ್ದೆಸೆಗೆ ನದಿ ತೀರಕ್ಕೆ ಹೋದವ ಮೊಸಳೆಗೆ ತುತ್ತಾದ, ಎಲ್ಲಿ?

ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?