AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಕುಡಿಯಲು ನದಿಗೆ ಇಳಿದಿದ್ದ ಬಾಲಕ ಮೊಸಳೆ ಪಾಲು..

ಕೃಷ್ಣ ನದಿಯಲ್ಲಿ‌ ಮೊಸಳೆ ದಾಹಕ್ಕೆ ಬಾಲಕ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ಡೊಂಗಾರಾಂಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ (12) ಮೊಸಳೆಗೆ ಬಲಿಯಾದ ಬಾಲಕ.

ನೀರು ಕುಡಿಯಲು ನದಿಗೆ ಇಳಿದಿದ್ದ ಬಾಲಕ ಮೊಸಳೆ ಪಾಲು..
ಕೃಷ್ಣ ನದಿಯಲ್ಲಿ‌ ಮೊಸಳೆ ದಾಹಕ್ಕೆ ಬಾಲಕ ಬಲಿ
ಆಯೇಷಾ ಬಾನು
|

Updated on: Dec 03, 2020 | 8:02 AM

Share

ರಾಯಚೂರು: ಕೃಷ್ಣ ನದಿಯಲ್ಲಿ‌ ಮೊಸಳೆ ದಾಹಕ್ಕೆ ಬಾಲಕ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ಡೊಂಗಾರಾಂಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ (12) ಮೊಸಳೆಗೆ ಬಲಿಯಾದ ಬಾಲಕ.

ಬುಧವಾರದಂದು 12 ವರ್ಷದ ಬಾಲಕ ಮಲ್ಲಿಕಾರ್ಜುನ ತನ್ನ ಸ್ನೇಹಿತರೊಂದಿಗೆ ದನ ಮೇಯಿಸಲು ಬಂದಿದ್ದ. ಈ ವೇಳೆ ಅವನಿಗೆ ಬಾಯಾರಿಕೆಯಾದ ಹಿನ್ನೆಲೆಯಲ್ಲಿ ಕೃಷ್ಣ ನದಿಯಲ್ಲಿ ನೀರು‌ ಕುಡಿಯಲು ಇಳಿದಿದ್ದ. ಆಗ ಮೊಸಳೆಯೊಂದು ಅವನ ಮೇಲೆ ದಾಳಿ ನಡೆಸಿದೆ. ಇದನ್ನು ನೋಡುತ್ತಿದ್ದ ಮಲ್ಲಿಕಾರ್ಜುನನ ಸ್ನೇಹಿತರು ವಿಷಯವನ್ನು ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಬಾಲಕನನ್ನು ಎಳೆದೊಯ್ದ ಮೊಸಳೆ ಬಾಲಕನ ದೇಹವನ್ನ ಸಂಪೂರ್ಣವಾಗಿ ತಿಂದು ತಲೆ ಬುರುಡೆ ಮಾತ್ರ ಬಿಟ್ಟಿದೆ. ನಿನ್ನೆ ರಾತ್ರಿ ಬಾಲಕನ ತಲೆ ಬುರುಡೆ ಪತ್ತೆಯಾಗಿದೆ.

ನೀರು ಕುಡಿಯಲು ಬಂದವ ಮೊಸಳೆಗೆ ಆಹಾರವಾದ: ವಿದ್ಯಾಗಮ್ ಯೋಜನೆ ಬಂದ್ ಆದ ನಂತರ ಮಲ್ಲಿಕಾರ್ಜುನ ನಿತ್ಯ ಕೂಲಿ ಕೆಲಸಕ್ಕೆ ತೆರಳ್ತಿದ್ದ. ಆದರೆ ಬಾಲ ಕಾರ್ಮಿಕರನ್ನ ಪತ್ತೆ ಹಚ್ಚಿ‌ ಕೇಸ್ ದಾಖಲಿಸ್ತಿದ್ದ ಹಿನ್ನೆಲೆಯಲ್ಲಿ ನಿನ್ನೆ ಕೂಲಿ ಕೆಲಸ ಬಿಟ್ಟು ದನ ಕಾಯಲು ತೆರಳಿದ್ದ. ಮಧ್ಯಾಹ್ನ ಉಟ ಮಾಡಿ ನದಿ ದಂಡೆಯಲ್ಲಿ ನೀರು ಕುಡಿಯಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ. ಯಾಪಲದಿನ್ನಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಹಿರ್ದೆಸೆಗೆ ನದಿ ತೀರಕ್ಕೆ ಹೋದವ ಮೊಸಳೆಗೆ ತುತ್ತಾದ, ಎಲ್ಲಿ?

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?