AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಕುಡಿಯಲು ನದಿಗೆ ಇಳಿದಿದ್ದ ಬಾಲಕ ಮೊಸಳೆ ಪಾಲು..

ಕೃಷ್ಣ ನದಿಯಲ್ಲಿ‌ ಮೊಸಳೆ ದಾಹಕ್ಕೆ ಬಾಲಕ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ಡೊಂಗಾರಾಂಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ (12) ಮೊಸಳೆಗೆ ಬಲಿಯಾದ ಬಾಲಕ.

ನೀರು ಕುಡಿಯಲು ನದಿಗೆ ಇಳಿದಿದ್ದ ಬಾಲಕ ಮೊಸಳೆ ಪಾಲು..
ಕೃಷ್ಣ ನದಿಯಲ್ಲಿ‌ ಮೊಸಳೆ ದಾಹಕ್ಕೆ ಬಾಲಕ ಬಲಿ
ಆಯೇಷಾ ಬಾನು
|

Updated on: Dec 03, 2020 | 8:02 AM

Share

ರಾಯಚೂರು: ಕೃಷ್ಣ ನದಿಯಲ್ಲಿ‌ ಮೊಸಳೆ ದಾಹಕ್ಕೆ ಬಾಲಕ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ಡೊಂಗಾರಾಂಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ (12) ಮೊಸಳೆಗೆ ಬಲಿಯಾದ ಬಾಲಕ.

ಬುಧವಾರದಂದು 12 ವರ್ಷದ ಬಾಲಕ ಮಲ್ಲಿಕಾರ್ಜುನ ತನ್ನ ಸ್ನೇಹಿತರೊಂದಿಗೆ ದನ ಮೇಯಿಸಲು ಬಂದಿದ್ದ. ಈ ವೇಳೆ ಅವನಿಗೆ ಬಾಯಾರಿಕೆಯಾದ ಹಿನ್ನೆಲೆಯಲ್ಲಿ ಕೃಷ್ಣ ನದಿಯಲ್ಲಿ ನೀರು‌ ಕುಡಿಯಲು ಇಳಿದಿದ್ದ. ಆಗ ಮೊಸಳೆಯೊಂದು ಅವನ ಮೇಲೆ ದಾಳಿ ನಡೆಸಿದೆ. ಇದನ್ನು ನೋಡುತ್ತಿದ್ದ ಮಲ್ಲಿಕಾರ್ಜುನನ ಸ್ನೇಹಿತರು ವಿಷಯವನ್ನು ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಬಾಲಕನನ್ನು ಎಳೆದೊಯ್ದ ಮೊಸಳೆ ಬಾಲಕನ ದೇಹವನ್ನ ಸಂಪೂರ್ಣವಾಗಿ ತಿಂದು ತಲೆ ಬುರುಡೆ ಮಾತ್ರ ಬಿಟ್ಟಿದೆ. ನಿನ್ನೆ ರಾತ್ರಿ ಬಾಲಕನ ತಲೆ ಬುರುಡೆ ಪತ್ತೆಯಾಗಿದೆ.

ನೀರು ಕುಡಿಯಲು ಬಂದವ ಮೊಸಳೆಗೆ ಆಹಾರವಾದ: ವಿದ್ಯಾಗಮ್ ಯೋಜನೆ ಬಂದ್ ಆದ ನಂತರ ಮಲ್ಲಿಕಾರ್ಜುನ ನಿತ್ಯ ಕೂಲಿ ಕೆಲಸಕ್ಕೆ ತೆರಳ್ತಿದ್ದ. ಆದರೆ ಬಾಲ ಕಾರ್ಮಿಕರನ್ನ ಪತ್ತೆ ಹಚ್ಚಿ‌ ಕೇಸ್ ದಾಖಲಿಸ್ತಿದ್ದ ಹಿನ್ನೆಲೆಯಲ್ಲಿ ನಿನ್ನೆ ಕೂಲಿ ಕೆಲಸ ಬಿಟ್ಟು ದನ ಕಾಯಲು ತೆರಳಿದ್ದ. ಮಧ್ಯಾಹ್ನ ಉಟ ಮಾಡಿ ನದಿ ದಂಡೆಯಲ್ಲಿ ನೀರು ಕುಡಿಯಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ. ಯಾಪಲದಿನ್ನಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಹಿರ್ದೆಸೆಗೆ ನದಿ ತೀರಕ್ಕೆ ಹೋದವ ಮೊಸಳೆಗೆ ತುತ್ತಾದ, ಎಲ್ಲಿ?

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು