AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯ ಸಚಿವ ಆನಂದರನ್ನು ಹುಡುಕಿಕೊಂಡು ಅವರ ಮನೆಗೇ ಬಂತು ಮೊಸಳೆ!

ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್ ನಿವಾಸದ ಬಳಿ ಮೊಸಳೆ ಪ್ರತ್ಯಕ್ಷವಾಗಿದೆ. ಜಿಲ್ಲೆಯ ಹೊಸಪೇಟೆ ನಗರದ ಬೈಪಾಸ್ ಬಳಿಯ ಸಚಿವರ ಮನೆ ಮುಂದೆ ಮೊಸಳೆ ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಯಿತು. ಎಲ್.ಎಲ್.ಸಿ. ಕಾಲುವೆಯಿಂದ ಸಚಿವರ‌ ನಿವಾಸದ ಮುಂಭಾಗದ ರಸ್ತೆಗೆ ಬಂದಿದ್ದ ಮೊಸಳೆಯನ್ನು ಕಮಲಾಪುರದ ಅಟಲ್ ವಾಜಪೇಯಿ ‌ಝೂಲಾಜಿಕಲ್ ಪಾರ್ಕ್ ಸಿಬ್ಬಂದಿ ಸೆರೆ ಹಿಡಿದು ಝೂಲಾಜಿಕಲ್ ಪಾರ್ಕ್​ಗೆ ಕೊಂಡೊಯ್ದಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ಸಂಭವಿಸಿದ್ದು ಅರಣ್ಯ ಸಚಿವರ ಮನೆ ಬಳಿ ಬಂದಿದ್ದ ಅತಿಥಿಯನ್ನು ಸಿಬ್ಬಂದಿ ತಕ್ಷಣ ಹಿಡಿದಿದ್ದಾರೆ.

ಅರಣ್ಯ ಸಚಿವ ಆನಂದರನ್ನು ಹುಡುಕಿಕೊಂಡು ಅವರ ಮನೆಗೇ ಬಂತು ಮೊಸಳೆ!
ಆಯೇಷಾ ಬಾನು
|

Updated on:Nov 11, 2020 | 10:56 AM

Share

ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್ ನಿವಾಸದ ಬಳಿ ಮೊಸಳೆ ಪ್ರತ್ಯಕ್ಷವಾಗಿದೆ. ಜಿಲ್ಲೆಯ ಹೊಸಪೇಟೆ ನಗರದ ಬೈಪಾಸ್ ಬಳಿಯ ಸಚಿವರ ಮನೆ ಮುಂದೆ ಮೊಸಳೆ ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಯಿತು.

ಎಲ್.ಎಲ್.ಸಿ. ಕಾಲುವೆಯಿಂದ ಸಚಿವರ‌ ನಿವಾಸದ ಮುಂಭಾಗದ ರಸ್ತೆಗೆ ಬಂದಿದ್ದ ಮೊಸಳೆಯನ್ನು ಕಮಲಾಪುರದ ಅಟಲ್ ವಾಜಪೇಯಿ ‌ಝೂಲಾಜಿಕಲ್ ಪಾರ್ಕ್ ಸಿಬ್ಬಂದಿ ಸೆರೆ ಹಿಡಿದು ಝೂಲಾಜಿಕಲ್ ಪಾರ್ಕ್​ಗೆ ಕೊಂಡೊಯ್ದಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ಸಂಭವಿಸಿದ್ದು ಅರಣ್ಯ ಸಚಿವರ ಮನೆ ಬಳಿ ಬಂದಿದ್ದ ಅತಿಥಿಯನ್ನು ಸಿಬ್ಬಂದಿ ತಕ್ಷಣ ಹಿಡಿದಿದ್ದಾರೆ.

Published On - 8:17 am, Wed, 11 November 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ