AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯ ಸಚಿವ ಆನಂದರನ್ನು ಹುಡುಕಿಕೊಂಡು ಅವರ ಮನೆಗೇ ಬಂತು ಮೊಸಳೆ!

ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್ ನಿವಾಸದ ಬಳಿ ಮೊಸಳೆ ಪ್ರತ್ಯಕ್ಷವಾಗಿದೆ. ಜಿಲ್ಲೆಯ ಹೊಸಪೇಟೆ ನಗರದ ಬೈಪಾಸ್ ಬಳಿಯ ಸಚಿವರ ಮನೆ ಮುಂದೆ ಮೊಸಳೆ ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಯಿತು. ಎಲ್.ಎಲ್.ಸಿ. ಕಾಲುವೆಯಿಂದ ಸಚಿವರ‌ ನಿವಾಸದ ಮುಂಭಾಗದ ರಸ್ತೆಗೆ ಬಂದಿದ್ದ ಮೊಸಳೆಯನ್ನು ಕಮಲಾಪುರದ ಅಟಲ್ ವಾಜಪೇಯಿ ‌ಝೂಲಾಜಿಕಲ್ ಪಾರ್ಕ್ ಸಿಬ್ಬಂದಿ ಸೆರೆ ಹಿಡಿದು ಝೂಲಾಜಿಕಲ್ ಪಾರ್ಕ್​ಗೆ ಕೊಂಡೊಯ್ದಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ಸಂಭವಿಸಿದ್ದು ಅರಣ್ಯ ಸಚಿವರ ಮನೆ ಬಳಿ ಬಂದಿದ್ದ ಅತಿಥಿಯನ್ನು ಸಿಬ್ಬಂದಿ ತಕ್ಷಣ ಹಿಡಿದಿದ್ದಾರೆ.

ಅರಣ್ಯ ಸಚಿವ ಆನಂದರನ್ನು ಹುಡುಕಿಕೊಂಡು ಅವರ ಮನೆಗೇ ಬಂತು ಮೊಸಳೆ!
ಆಯೇಷಾ ಬಾನು
|

Updated on:Nov 11, 2020 | 10:56 AM

Share

ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್ ನಿವಾಸದ ಬಳಿ ಮೊಸಳೆ ಪ್ರತ್ಯಕ್ಷವಾಗಿದೆ. ಜಿಲ್ಲೆಯ ಹೊಸಪೇಟೆ ನಗರದ ಬೈಪಾಸ್ ಬಳಿಯ ಸಚಿವರ ಮನೆ ಮುಂದೆ ಮೊಸಳೆ ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಯಿತು.

ಎಲ್.ಎಲ್.ಸಿ. ಕಾಲುವೆಯಿಂದ ಸಚಿವರ‌ ನಿವಾಸದ ಮುಂಭಾಗದ ರಸ್ತೆಗೆ ಬಂದಿದ್ದ ಮೊಸಳೆಯನ್ನು ಕಮಲಾಪುರದ ಅಟಲ್ ವಾಜಪೇಯಿ ‌ಝೂಲಾಜಿಕಲ್ ಪಾರ್ಕ್ ಸಿಬ್ಬಂದಿ ಸೆರೆ ಹಿಡಿದು ಝೂಲಾಜಿಕಲ್ ಪಾರ್ಕ್​ಗೆ ಕೊಂಡೊಯ್ದಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ಸಂಭವಿಸಿದ್ದು ಅರಣ್ಯ ಸಚಿವರ ಮನೆ ಬಳಿ ಬಂದಿದ್ದ ಅತಿಥಿಯನ್ನು ಸಿಬ್ಬಂದಿ ತಕ್ಷಣ ಹಿಡಿದಿದ್ದಾರೆ.

Published On - 8:17 am, Wed, 11 November 20

Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!