AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜಿಗೆ ಯಾಕೆ ಬಂತು ಈ ಮೊಸಳೆ!?

ಧಾರವಾಡ: ವ್ಯಾಸಂಗವೋ ಅಥವಾ ಮತ್ಯಾವುದೋ ಸಂಗ ಬಯಸಿ ಮೊಸಳೆಯೊಂದು ಕಾಲೇಜ್ ಆವರಣದಲ್ಲಿ ದಿಢೀರನೇ ಪ್ರತ್ಯಕ್ಷವಾಗಿಬಟ್ಟಿದೆ. ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಮೊಸಳೆ ನೋಡಿ‌ ಭಯಭೀತರಾಗಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಧಾರವಾಡ ಜಿಲ್ಲೆಯಅಳ್ನಾವರ ಪಟ್ಟಣದ ಹೊರ ಭಾಗದಲ್ಲಿರೋ ಸೇಂಟ್ ಥೆರೇಸಾ ಕಾಲೇಜ್ ನಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಸಿಬ್ಬಂದಿಗೆ ಇತರೆ ಸಾರ್ವಜನಿಕರೂ ಸಾಥ್​ ನೀಡಿದ್ದಾರೆ. ಕೊನೆಗೆ ಮೊಸಳೆಯನ್ನು ಜೀವಂತವಾಗಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಲೇಜಿಗೆ ಯಾಕೆ ಬಂತು ಈ ಮೊಸಳೆ!?
ಸಾಧು ಶ್ರೀನಾಥ್​
|

Updated on: Feb 20, 2020 | 4:51 PM

Share

ಧಾರವಾಡ: ವ್ಯಾಸಂಗವೋ ಅಥವಾ ಮತ್ಯಾವುದೋ ಸಂಗ ಬಯಸಿ ಮೊಸಳೆಯೊಂದು ಕಾಲೇಜ್ ಆವರಣದಲ್ಲಿ ದಿಢೀರನೇ ಪ್ರತ್ಯಕ್ಷವಾಗಿಬಟ್ಟಿದೆ. ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಮೊಸಳೆ ನೋಡಿ‌ ಭಯಭೀತರಾಗಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಧಾರವಾಡ ಜಿಲ್ಲೆಯಅಳ್ನಾವರ ಪಟ್ಟಣದ ಹೊರ ಭಾಗದಲ್ಲಿರೋ ಸೇಂಟ್ ಥೆರೇಸಾ ಕಾಲೇಜ್ ನಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಸಿಬ್ಬಂದಿಗೆ ಇತರೆ ಸಾರ್ವಜನಿಕರೂ ಸಾಥ್​ ನೀಡಿದ್ದಾರೆ. ಕೊನೆಗೆ ಮೊಸಳೆಯನ್ನು ಜೀವಂತವಾಗಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!