AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮೆ ರೌದ್ರತೆಗೆ ಕೊಚ್ಚಿ ಹೋದವು ಬಂಗಾರದ ಬೆಳೆಗಳು, ಜಮೀನಲ್ಲಿ ನಿಂತಿದೆ 10 ಅಡಿ ನೀರು

ಯಾದಗಿರಿ: ಭೀಮಾ ನದಿಗೆ 4 ಲಕ್ಷ ಕ್ಯೂಸೆಕ್ ನಷ್ಟು ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ಭೀಮಾ ನದಿ ದಡದ ರೈತರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ರೈತರು ಬೆವರು ಸುರಿಸಿ ಬೆಳೆಸಿದ್ದ ಬೆಳೆಗಳು ಮುಳುಗಿವೆ. ಜಮೀನುಗಳಿಗೆ ಭೀಮಾ ನದಿ ನೀರು ನುಗ್ಗಿದೆ. ನದಿಯಿಂದ 2 ಕಿ.ಮೀ ದೂರದ ವರೆಗೂ ನೀರು ಆವರಿಸಿಕೊಂಡಿದೆ. ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ನಾಯ್ಕಲ್ ಗ್ರಾಮದ 2 ಎಕ್ಕರೆ ಜಮೀನು ಜಲಾವೃತಗೊಂಡಿದ್ದು ಹತ್ತಿ ಹಾಗೂ ಭತ್ತದ ಬೆಳೆ ಸಂಪೂರ್ಣ ನಾಶವಾಗಿದೆ. ಜಮೀನಿನಲ್ಲಿ 10 ಅಡಿ ಎತ್ತರದಷ್ಟು […]

ಭೀಮೆ ರೌದ್ರತೆಗೆ ಕೊಚ್ಚಿ ಹೋದವು ಬಂಗಾರದ ಬೆಳೆಗಳು, ಜಮೀನಲ್ಲಿ ನಿಂತಿದೆ 10 ಅಡಿ ನೀರು
ಆಯೇಷಾ ಬಾನು
| Edited By: |

Updated on: Oct 20, 2020 | 10:05 AM

Share

ಯಾದಗಿರಿ: ಭೀಮಾ ನದಿಗೆ 4 ಲಕ್ಷ ಕ್ಯೂಸೆಕ್ ನಷ್ಟು ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ಭೀಮಾ ನದಿ ದಡದ ರೈತರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ರೈತರು ಬೆವರು ಸುರಿಸಿ ಬೆಳೆಸಿದ್ದ ಬೆಳೆಗಳು ಮುಳುಗಿವೆ. ಜಮೀನುಗಳಿಗೆ ಭೀಮಾ ನದಿ ನೀರು ನುಗ್ಗಿದೆ. ನದಿಯಿಂದ 2 ಕಿ.ಮೀ ದೂರದ ವರೆಗೂ ನೀರು ಆವರಿಸಿಕೊಂಡಿದೆ.

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ನಾಯ್ಕಲ್ ಗ್ರಾಮದ 2 ಎಕ್ಕರೆ ಜಮೀನು ಜಲಾವೃತಗೊಂಡಿದ್ದು ಹತ್ತಿ ಹಾಗೂ ಭತ್ತದ ಬೆಳೆ ಸಂಪೂರ್ಣ ನಾಶವಾಗಿದೆ. ಜಮೀನಿನಲ್ಲಿ 10 ಅಡಿ ಎತ್ತರದಷ್ಟು ನೀರು ಆವರಿಸಿಕೊಂಡಿದೆ. ನಾಯ್ಕಲ್ ಗ್ರಾಮದ ಜಮೀನುಗಳು ಕೆರೆಯಂತಾಗಿವೆ. ನಾಲ್ಕು ತಿಂಗಳಿಂದ ಬಂಗಾರದಂತೆ ಬೆಳೆದ ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ.

Follow Us
ರೋಹಿತ್ ಶರ್ಮಾ ತೂಕ ಇಳಿಸಿಕೊಂಡಿದ್ದು ನೋಡಿ ಶಾಕ್ ಆದ ನೀತಾ ಅಂಬಾನಿ
ರೋಹಿತ್ ಶರ್ಮಾ ತೂಕ ಇಳಿಸಿಕೊಂಡಿದ್ದು ನೋಡಿ ಶಾಕ್ ಆದ ನೀತಾ ಅಂಬಾನಿ
ತೈಲದ ಅಬಕಾರಿ ಸುಂಕ ಇಳಿಸಿದ್ದಕ್ಕೆ ಡಿಕೆಶಿ ಕೆಂಡಾಮಂಡಲ
ತೈಲದ ಅಬಕಾರಿ ಸುಂಕ ಇಳಿಸಿದ್ದಕ್ಕೆ ಡಿಕೆಶಿ ಕೆಂಡಾಮಂಡಲ
ಜನರನ್ನು ರಕ್ಷಿಸಲು ಸುತ್ತಿಗೆಯಿಂದ ಛಾವಣಿ ಒಡೆದು ನುಗ್ಗಿದ ಯುವಕರು
ಜನರನ್ನು ರಕ್ಷಿಸಲು ಸುತ್ತಿಗೆಯಿಂದ ಛಾವಣಿ ಒಡೆದು ನುಗ್ಗಿದ ಯುವಕರು
ಗೂಗಲ್ ಮ್ಯಾಪ್ ತಂದ ಆಪತ್ತು! ಲಾರಿ ಅಪಘಾತ, ಕ್ಯಾಬ್ ಚಾಲಕ ಸಾವು
ಗೂಗಲ್ ಮ್ಯಾಪ್ ತಂದ ಆಪತ್ತು! ಲಾರಿ ಅಪಘಾತ, ಕ್ಯಾಬ್ ಚಾಲಕ ಸಾವು
ಹಣೆಯಲ್ಲಿ ಬರೆದಿದ್ರೆ ಸಿಗ್ತಾಳೆ; ಕಾವ್ಯಾ, ಕಾವ್ಯಾ ಎಂದಿದ್ದಕ್ಕೆ ಗಿಲ್ಲಿ ಉತ
ಹಣೆಯಲ್ಲಿ ಬರೆದಿದ್ರೆ ಸಿಗ್ತಾಳೆ; ಕಾವ್ಯಾ, ಕಾವ್ಯಾ ಎಂದಿದ್ದಕ್ಕೆ ಗಿಲ್ಲಿ ಉತ
ಅನುಮತಿ ಇಲ್ಲದೆ ಹಾರ್ಮುಜ್ ಮೂಲಕ ಹೋದ ತೈಲ ಟ್ಯಾಂಕರ್​ಗೆ ಬೆಂಕಿ
ಅನುಮತಿ ಇಲ್ಲದೆ ಹಾರ್ಮುಜ್ ಮೂಲಕ ಹೋದ ತೈಲ ಟ್ಯಾಂಕರ್​ಗೆ ಬೆಂಕಿ
ಉರುಳು ಸೇವೆಯ ಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾರ್ಯಕರ್ತರು!
ಉರುಳು ಸೇವೆಯ ಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾರ್ಯಕರ್ತರು!
‘ಗಂಡ ಮಕ್ಳನ್ನ ಬಿಟ್ಟು ಇವನೇ ಬೇಕಂತ ಯಾಕೆ ಬಂದವ್ಳೇ?’
‘ಗಂಡ ಮಕ್ಳನ್ನ ಬಿಟ್ಟು ಇವನೇ ಬೇಕಂತ ಯಾಕೆ ಬಂದವ್ಳೇ?’
ಪೆಟ್ರೋಲ್ ಡೀಸೆಲ್ ದರ ಏರಿಕೆ: ನಯಾರಾ ಬಂಕ್​ನತ್ತ ಸುಳಿಯದ ವಾಹನ ಸವಾರರು
ಪೆಟ್ರೋಲ್ ಡೀಸೆಲ್ ದರ ಏರಿಕೆ: ನಯಾರಾ ಬಂಕ್​ನತ್ತ ಸುಳಿಯದ ವಾಹನ ಸವಾರರು
ಯಾರಿಗೂ ನೋವಾಗದಂತೆ ಸಿನಿಮಾ ಮಾಡಲಿ; ಬಾಸ್ ಚಿತ್ರದ ಬಗ್ಗೆ ಪ್ರಥಮ್ ರಿಯಾಕ್ಷನ್
ಯಾರಿಗೂ ನೋವಾಗದಂತೆ ಸಿನಿಮಾ ಮಾಡಲಿ; ಬಾಸ್ ಚಿತ್ರದ ಬಗ್ಗೆ ಪ್ರಥಮ್ ರಿಯಾಕ್ಷನ್