AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮೆ ರೌದ್ರತೆಗೆ ಕೊಚ್ಚಿ ಹೋದವು ಬಂಗಾರದ ಬೆಳೆಗಳು, ಜಮೀನಲ್ಲಿ ನಿಂತಿದೆ 10 ಅಡಿ ನೀರು

ಯಾದಗಿರಿ: ಭೀಮಾ ನದಿಗೆ 4 ಲಕ್ಷ ಕ್ಯೂಸೆಕ್ ನಷ್ಟು ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ಭೀಮಾ ನದಿ ದಡದ ರೈತರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ರೈತರು ಬೆವರು ಸುರಿಸಿ ಬೆಳೆಸಿದ್ದ ಬೆಳೆಗಳು ಮುಳುಗಿವೆ. ಜಮೀನುಗಳಿಗೆ ಭೀಮಾ ನದಿ ನೀರು ನುಗ್ಗಿದೆ. ನದಿಯಿಂದ 2 ಕಿ.ಮೀ ದೂರದ ವರೆಗೂ ನೀರು ಆವರಿಸಿಕೊಂಡಿದೆ. ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ನಾಯ್ಕಲ್ ಗ್ರಾಮದ 2 ಎಕ್ಕರೆ ಜಮೀನು ಜಲಾವೃತಗೊಂಡಿದ್ದು ಹತ್ತಿ ಹಾಗೂ ಭತ್ತದ ಬೆಳೆ ಸಂಪೂರ್ಣ ನಾಶವಾಗಿದೆ. ಜಮೀನಿನಲ್ಲಿ 10 ಅಡಿ ಎತ್ತರದಷ್ಟು […]

ಭೀಮೆ ರೌದ್ರತೆಗೆ ಕೊಚ್ಚಿ ಹೋದವು ಬಂಗಾರದ ಬೆಳೆಗಳು, ಜಮೀನಲ್ಲಿ ನಿಂತಿದೆ 10 ಅಡಿ ನೀರು
ಆಯೇಷಾ ಬಾನು
| Edited By: |

Updated on: Oct 20, 2020 | 10:05 AM

Share

ಯಾದಗಿರಿ: ಭೀಮಾ ನದಿಗೆ 4 ಲಕ್ಷ ಕ್ಯೂಸೆಕ್ ನಷ್ಟು ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ಭೀಮಾ ನದಿ ದಡದ ರೈತರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ರೈತರು ಬೆವರು ಸುರಿಸಿ ಬೆಳೆಸಿದ್ದ ಬೆಳೆಗಳು ಮುಳುಗಿವೆ. ಜಮೀನುಗಳಿಗೆ ಭೀಮಾ ನದಿ ನೀರು ನುಗ್ಗಿದೆ. ನದಿಯಿಂದ 2 ಕಿ.ಮೀ ದೂರದ ವರೆಗೂ ನೀರು ಆವರಿಸಿಕೊಂಡಿದೆ.

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ನಾಯ್ಕಲ್ ಗ್ರಾಮದ 2 ಎಕ್ಕರೆ ಜಮೀನು ಜಲಾವೃತಗೊಂಡಿದ್ದು ಹತ್ತಿ ಹಾಗೂ ಭತ್ತದ ಬೆಳೆ ಸಂಪೂರ್ಣ ನಾಶವಾಗಿದೆ. ಜಮೀನಿನಲ್ಲಿ 10 ಅಡಿ ಎತ್ತರದಷ್ಟು ನೀರು ಆವರಿಸಿಕೊಂಡಿದೆ. ನಾಯ್ಕಲ್ ಗ್ರಾಮದ ಜಮೀನುಗಳು ಕೆರೆಯಂತಾಗಿವೆ. ನಾಲ್ಕು ತಿಂಗಳಿಂದ ಬಂಗಾರದಂತೆ ಬೆಳೆದ ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ