ಭಾರಿ ಮಳೆಗೆ ಗೋಪನಹಳ್ಳಿ ಬಳಿ ಜಮೀನುಗಳು ಜಲಾವೃತ, ಬೆಳೆ ಹಾನಿ

ಚಿತ್ರದುರ್ಗ: ಜಿಲ್ಲೆಯಲ್ಲಿ ಹಲವೆಡೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ಈ ಪರಿಣಾಮ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯಿಂದ ಗರಣಿಹಳ್ಳ ತುಂಬಿ ಹರಿಯುತ್ತಿದೆ. ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಬಳಿ ರೈತರ ಜಮೀನುಗಳು ಜಲಾವೃತಗೊಂಡಿವೆ. ರೈತರು ಬೆಳೆದಿದ್ದ ಬೆಳೆಗಳು ಹಾನಿಯಾಗಿವೆ. ಗೋಪನಹಳ್ಳಿ ಅಷ್ಟೇ ಅಲ್ಲದೆ ಜಿಲ್ಲೆಯ ಬಹುತೇಕ ಕಡೆ ಇದೇ ರೀತಿ ಪರಿಸ್ಥಿತಿ ನಿರ್ಮಾಣವಾಗಿದೆ. ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಮಂದಿ ಈಗ ವರುಣನ ಅಬ್ಬರಕ್ಕೆ ತತ್ತರಿಸಿದ್ದಾರೆ.

ಭಾರಿ ಮಳೆಗೆ ಗೋಪನಹಳ್ಳಿ ಬಳಿ ಜಮೀನುಗಳು ಜಲಾವೃತ, ಬೆಳೆ ಹಾನಿ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Sep 10, 2020 | 11:18 AM

ಚಿತ್ರದುರ್ಗ: ಜಿಲ್ಲೆಯಲ್ಲಿ ಹಲವೆಡೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ಈ ಪರಿಣಾಮ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯಿಂದ ಗರಣಿಹಳ್ಳ ತುಂಬಿ ಹರಿಯುತ್ತಿದೆ.

ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಬಳಿ ರೈತರ ಜಮೀನುಗಳು ಜಲಾವೃತಗೊಂಡಿವೆ. ರೈತರು ಬೆಳೆದಿದ್ದ ಬೆಳೆಗಳು ಹಾನಿಯಾಗಿವೆ. ಗೋಪನಹಳ್ಳಿ ಅಷ್ಟೇ ಅಲ್ಲದೆ ಜಿಲ್ಲೆಯ ಬಹುತೇಕ ಕಡೆ ಇದೇ ರೀತಿ ಪರಿಸ್ಥಿತಿ ನಿರ್ಮಾಣವಾಗಿದೆ. ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಮಂದಿ ಈಗ ವರುಣನ ಅಬ್ಬರಕ್ಕೆ ತತ್ತರಿಸಿದ್ದಾರೆ.


Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us