AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಯಾದಿಗಳ ಗಲಾಟೆ: 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ನುಗ್ಗೆ ನಾಶ

ಕೋಲಾರ:ದಾಯಾದಿಗಳ ನಡುವಿನ ಗಲಾಟೆಯಲ್ಲಿ ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ನುಗ್ಗೆ ಮರಗಳನ್ನು ನಾಶ ಮಾಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೆಸರಗೇರೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ವಿವಾದಿತ ಜಮೀನಿನಲ್ಲಿ ರಾಜಪ್ಪ ಎಂಬುವವರು ಬೆಳೆದಿದ್ದ ನುಗ್ಗೆ ಮರಗಳನ್ನು ರಾತ್ರೋರಾತ್ರಿ ನಾಶ ಮಾಡಲಾಗಿದೆ. ಇಬ್ಬರು ದಾಯಾದಿಗಳ ಜಮೀನಿನ ನಡುವಿನ ಗಡಿಯನ್ನು ಸರಿಯಾಗಿ ಗುರುತು ಮಾಡದ ಹಿನ್ನೆಲೆಯಲ್ಲಿ ದಾಯಾದಿಗಳ ನಡುವೆ ವಿವಾದ ಶುರುವಾಗಿದೆ. ವಿವಾದ ತಾರಕಕ್ಕೇರಿ ಮೂರು ಎಕರೆ ವಿವಾದಿತ ಜಮೀನಿನಲ್ಲಿ ರಾಜಪ್ಪ ಬೆಳೆದಿದ್ದ […]

ದಾಯಾದಿಗಳ ಗಲಾಟೆ:  3 ಎಕರೆ ಜಮೀನಿನಲ್ಲಿ ಬೆಳೆದಿದ್ದ ನುಗ್ಗೆ ನಾಶ
ಸಾಧು ಶ್ರೀನಾಥ್​
|

Updated on: Aug 24, 2020 | 6:10 PM

Share

ಕೋಲಾರ:ದಾಯಾದಿಗಳ ನಡುವಿನ ಗಲಾಟೆಯಲ್ಲಿ ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ನುಗ್ಗೆ ಮರಗಳನ್ನು ನಾಶ ಮಾಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೆಸರಗೇರೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ವಿವಾದಿತ ಜಮೀನಿನಲ್ಲಿ ರಾಜಪ್ಪ ಎಂಬುವವರು ಬೆಳೆದಿದ್ದ ನುಗ್ಗೆ ಮರಗಳನ್ನು ರಾತ್ರೋರಾತ್ರಿ ನಾಶ ಮಾಡಲಾಗಿದೆ. ಇಬ್ಬರು ದಾಯಾದಿಗಳ ಜಮೀನಿನ ನಡುವಿನ ಗಡಿಯನ್ನು ಸರಿಯಾಗಿ ಗುರುತು ಮಾಡದ ಹಿನ್ನೆಲೆಯಲ್ಲಿ ದಾಯಾದಿಗಳ ನಡುವೆ ವಿವಾದ ಶುರುವಾಗಿದೆ.

ವಿವಾದ ತಾರಕಕ್ಕೇರಿ ಮೂರು ಎಕರೆ ವಿವಾದಿತ ಜಮೀನಿನಲ್ಲಿ ರಾಜಪ್ಪ ಬೆಳೆದಿದ್ದ ನುಗ್ಗೆ ಮರಗಳನ್ನು, ರಾತ್ರೋರಾತ್ರಿ ಕೃಷ್ಣಪ್ಪನ ಕುಟುಂಬಸ್ಥರು ನೆಲಸಮ ಮಾಡಿದ್ದಾರೆಂದು, ರಾಜಪ್ಪ ಕುಟುಂಬದವರು ಆರೋಪ ಮಾಡುತ್ತಿದ್ದಾರೆ. ಫಸಲು ಬರುವ ಹಂತದಲ್ಲಿದ್ದ ಮರಗಳನ್ನು ನಾಶ ಮಾಡಿರುವುದರಿಂದ, ಮಾಸ್ತಿ ಪೊಲೀಸ್ ಠಾಣೆಯಲ್ಲಿ ಎರಡು ದಾಯಾದಿ ಕುಟುಂಬಗಳು, ಪರ ಮತ್ತು ವಿರುದ್ಧದ ದೂರುಗಳನ್ನು ದಾಖಲಿಸಿವೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ