AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಯಾದಿಗಳ ಗಲಾಟೆ: 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ನುಗ್ಗೆ ನಾಶ

ಕೋಲಾರ:ದಾಯಾದಿಗಳ ನಡುವಿನ ಗಲಾಟೆಯಲ್ಲಿ ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ನುಗ್ಗೆ ಮರಗಳನ್ನು ನಾಶ ಮಾಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೆಸರಗೇರೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ವಿವಾದಿತ ಜಮೀನಿನಲ್ಲಿ ರಾಜಪ್ಪ ಎಂಬುವವರು ಬೆಳೆದಿದ್ದ ನುಗ್ಗೆ ಮರಗಳನ್ನು ರಾತ್ರೋರಾತ್ರಿ ನಾಶ ಮಾಡಲಾಗಿದೆ. ಇಬ್ಬರು ದಾಯಾದಿಗಳ ಜಮೀನಿನ ನಡುವಿನ ಗಡಿಯನ್ನು ಸರಿಯಾಗಿ ಗುರುತು ಮಾಡದ ಹಿನ್ನೆಲೆಯಲ್ಲಿ ದಾಯಾದಿಗಳ ನಡುವೆ ವಿವಾದ ಶುರುವಾಗಿದೆ. ವಿವಾದ ತಾರಕಕ್ಕೇರಿ ಮೂರು ಎಕರೆ ವಿವಾದಿತ ಜಮೀನಿನಲ್ಲಿ ರಾಜಪ್ಪ ಬೆಳೆದಿದ್ದ […]

ದಾಯಾದಿಗಳ ಗಲಾಟೆ:  3 ಎಕರೆ ಜಮೀನಿನಲ್ಲಿ ಬೆಳೆದಿದ್ದ ನುಗ್ಗೆ ನಾಶ
ಸಾಧು ಶ್ರೀನಾಥ್​
|

Updated on: Aug 24, 2020 | 6:10 PM

Share

ಕೋಲಾರ:ದಾಯಾದಿಗಳ ನಡುವಿನ ಗಲಾಟೆಯಲ್ಲಿ ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ನುಗ್ಗೆ ಮರಗಳನ್ನು ನಾಶ ಮಾಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೆಸರಗೇರೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ವಿವಾದಿತ ಜಮೀನಿನಲ್ಲಿ ರಾಜಪ್ಪ ಎಂಬುವವರು ಬೆಳೆದಿದ್ದ ನುಗ್ಗೆ ಮರಗಳನ್ನು ರಾತ್ರೋರಾತ್ರಿ ನಾಶ ಮಾಡಲಾಗಿದೆ. ಇಬ್ಬರು ದಾಯಾದಿಗಳ ಜಮೀನಿನ ನಡುವಿನ ಗಡಿಯನ್ನು ಸರಿಯಾಗಿ ಗುರುತು ಮಾಡದ ಹಿನ್ನೆಲೆಯಲ್ಲಿ ದಾಯಾದಿಗಳ ನಡುವೆ ವಿವಾದ ಶುರುವಾಗಿದೆ.

ವಿವಾದ ತಾರಕಕ್ಕೇರಿ ಮೂರು ಎಕರೆ ವಿವಾದಿತ ಜಮೀನಿನಲ್ಲಿ ರಾಜಪ್ಪ ಬೆಳೆದಿದ್ದ ನುಗ್ಗೆ ಮರಗಳನ್ನು, ರಾತ್ರೋರಾತ್ರಿ ಕೃಷ್ಣಪ್ಪನ ಕುಟುಂಬಸ್ಥರು ನೆಲಸಮ ಮಾಡಿದ್ದಾರೆಂದು, ರಾಜಪ್ಪ ಕುಟುಂಬದವರು ಆರೋಪ ಮಾಡುತ್ತಿದ್ದಾರೆ. ಫಸಲು ಬರುವ ಹಂತದಲ್ಲಿದ್ದ ಮರಗಳನ್ನು ನಾಶ ಮಾಡಿರುವುದರಿಂದ, ಮಾಸ್ತಿ ಪೊಲೀಸ್ ಠಾಣೆಯಲ್ಲಿ ಎರಡು ದಾಯಾದಿ ಕುಟುಂಬಗಳು, ಪರ ಮತ್ತು ವಿರುದ್ಧದ ದೂರುಗಳನ್ನು ದಾಖಲಿಸಿವೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ