AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಯಾದಿಗಳ ಗಲಾಟೆ: 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ನುಗ್ಗೆ ನಾಶ

ಕೋಲಾರ:ದಾಯಾದಿಗಳ ನಡುವಿನ ಗಲಾಟೆಯಲ್ಲಿ ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ನುಗ್ಗೆ ಮರಗಳನ್ನು ನಾಶ ಮಾಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೆಸರಗೇರೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ವಿವಾದಿತ ಜಮೀನಿನಲ್ಲಿ ರಾಜಪ್ಪ ಎಂಬುವವರು ಬೆಳೆದಿದ್ದ ನುಗ್ಗೆ ಮರಗಳನ್ನು ರಾತ್ರೋರಾತ್ರಿ ನಾಶ ಮಾಡಲಾಗಿದೆ. ಇಬ್ಬರು ದಾಯಾದಿಗಳ ಜಮೀನಿನ ನಡುವಿನ ಗಡಿಯನ್ನು ಸರಿಯಾಗಿ ಗುರುತು ಮಾಡದ ಹಿನ್ನೆಲೆಯಲ್ಲಿ ದಾಯಾದಿಗಳ ನಡುವೆ ವಿವಾದ ಶುರುವಾಗಿದೆ. ವಿವಾದ ತಾರಕಕ್ಕೇರಿ ಮೂರು ಎಕರೆ ವಿವಾದಿತ ಜಮೀನಿನಲ್ಲಿ ರಾಜಪ್ಪ ಬೆಳೆದಿದ್ದ […]

ದಾಯಾದಿಗಳ ಗಲಾಟೆ:  3 ಎಕರೆ ಜಮೀನಿನಲ್ಲಿ ಬೆಳೆದಿದ್ದ ನುಗ್ಗೆ ನಾಶ
ಸಾಧು ಶ್ರೀನಾಥ್​
|

Updated on: Aug 24, 2020 | 6:10 PM

Share

ಕೋಲಾರ:ದಾಯಾದಿಗಳ ನಡುವಿನ ಗಲಾಟೆಯಲ್ಲಿ ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ನುಗ್ಗೆ ಮರಗಳನ್ನು ನಾಶ ಮಾಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೆಸರಗೇರೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ವಿವಾದಿತ ಜಮೀನಿನಲ್ಲಿ ರಾಜಪ್ಪ ಎಂಬುವವರು ಬೆಳೆದಿದ್ದ ನುಗ್ಗೆ ಮರಗಳನ್ನು ರಾತ್ರೋರಾತ್ರಿ ನಾಶ ಮಾಡಲಾಗಿದೆ. ಇಬ್ಬರು ದಾಯಾದಿಗಳ ಜಮೀನಿನ ನಡುವಿನ ಗಡಿಯನ್ನು ಸರಿಯಾಗಿ ಗುರುತು ಮಾಡದ ಹಿನ್ನೆಲೆಯಲ್ಲಿ ದಾಯಾದಿಗಳ ನಡುವೆ ವಿವಾದ ಶುರುವಾಗಿದೆ.

ವಿವಾದ ತಾರಕಕ್ಕೇರಿ ಮೂರು ಎಕರೆ ವಿವಾದಿತ ಜಮೀನಿನಲ್ಲಿ ರಾಜಪ್ಪ ಬೆಳೆದಿದ್ದ ನುಗ್ಗೆ ಮರಗಳನ್ನು, ರಾತ್ರೋರಾತ್ರಿ ಕೃಷ್ಣಪ್ಪನ ಕುಟುಂಬಸ್ಥರು ನೆಲಸಮ ಮಾಡಿದ್ದಾರೆಂದು, ರಾಜಪ್ಪ ಕುಟುಂಬದವರು ಆರೋಪ ಮಾಡುತ್ತಿದ್ದಾರೆ. ಫಸಲು ಬರುವ ಹಂತದಲ್ಲಿದ್ದ ಮರಗಳನ್ನು ನಾಶ ಮಾಡಿರುವುದರಿಂದ, ಮಾಸ್ತಿ ಪೊಲೀಸ್ ಠಾಣೆಯಲ್ಲಿ ಎರಡು ದಾಯಾದಿ ಕುಟುಂಬಗಳು, ಪರ ಮತ್ತು ವಿರುದ್ಧದ ದೂರುಗಳನ್ನು ದಾಖಲಿಸಿವೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು