AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದಲಗಾ ಪೊಲೀಸರಿಂದ ಥಳಿತ, CRPF ಯೋಧನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ

ಬೆಳಗಾವಿ: ಜಿಲ್ಲೆಯ ಸದಲಗಾ ಪೊಲೀಸರು CRPF ಯೋಧ ಸಚಿನ್ ವಿಷಯದಲ್ಲಿ ಸ್ವಲ್ಪ ಅತಿರೇಕವಾಗಿಯೇ ವರ್ತಿಸಿದ್ದಾರೆ ಅನ್ನಿಸುತ್ತದೆ. ಈ ಚಿತ್ರಗಳನ್ನು ನೋಡಿದ್ರೆ ಒಮ್ಮೆ ಎಂಥ ಕಟುಕನಿಗೂ ಮನಸ್ಸು ಘಾಸಿಕೊಳ್ಳುತ್ತದೆ. ಸಿಆರ್‌ಪಿಎಪ್ ಯೋಧನ ಬಂಧಿಸಿದ ಸದರಿ ಸದಲಗಾ ಪೊಲೀಸರು ಆತನ ಹಿಂಭಾಗದ ಮೇಲೆ ಬಾಸುಂಡೆ ಬರುವ ಹಾಗೆ ಥಳಿಸಿದ್ದಾರೆ. ಯುವ ಯೋಧ ಸಚಿನ್​ಗೆ ಸದಲಗಾ ಪೊಲೀಸರು ಹಿಗ್ಗಾಮಗ್ಗಾ ಥಳಿಸಿರುವ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಏ.23 ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಪೊಲೀಸರು ಮತ್ತು […]

ಸದಲಗಾ ಪೊಲೀಸರಿಂದ ಥಳಿತ, CRPF ಯೋಧನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ
ಸಾಧು ಶ್ರೀನಾಥ್​
|

Updated on:Apr 29, 2020 | 6:17 PM

Share

ಬೆಳಗಾವಿ: ಜಿಲ್ಲೆಯ ಸದಲಗಾ ಪೊಲೀಸರು CRPF ಯೋಧ ಸಚಿನ್ ವಿಷಯದಲ್ಲಿ ಸ್ವಲ್ಪ ಅತಿರೇಕವಾಗಿಯೇ ವರ್ತಿಸಿದ್ದಾರೆ ಅನ್ನಿಸುತ್ತದೆ. ಈ ಚಿತ್ರಗಳನ್ನು ನೋಡಿದ್ರೆ ಒಮ್ಮೆ ಎಂಥ ಕಟುಕನಿಗೂ ಮನಸ್ಸು ಘಾಸಿಕೊಳ್ಳುತ್ತದೆ.

ಸಿಆರ್‌ಪಿಎಪ್ ಯೋಧನ ಬಂಧಿಸಿದ ಸದರಿ ಸದಲಗಾ ಪೊಲೀಸರು ಆತನ ಹಿಂಭಾಗದ ಮೇಲೆ ಬಾಸುಂಡೆ ಬರುವ ಹಾಗೆ ಥಳಿಸಿದ್ದಾರೆ. ಯುವ ಯೋಧ ಸಚಿನ್​ಗೆ ಸದಲಗಾ ಪೊಲೀಸರು ಹಿಗ್ಗಾಮಗ್ಗಾ ಥಳಿಸಿರುವ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಏ.23 ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಪೊಲೀಸರು ಮತ್ತು ಯೋಧನ ನಡುವೆ ಗಲಾಟೆಯಾಗಿತ್ತು. ನಂತರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಯೋಧ ಸಚಿನ್ ಗೆ ಪೊಲೀಸರು ಥಳಿಸಿದ್ದಾರೆ ಎನ್ನಲಾಗಿದೆ. ಯೋಧ ಸಚಿನ್, ನಿನ್ನೆಯಷ್ಟೇ ಜಾಮೀನು ಮೇಲೆ ಹೊರ ಬಂದಿದ್ದು ಇಲ್ಲಿನ CRPF ಘಟಕಕ್ಕೆ ಮರಳಿದ್ದಾರೆ.

ಈ ಮಧ್ಯೆ, ಸಿಆರ್‌ಪಿಎಫ್ ಅಧಿಕಾರಿಗಳು ಯೋಧ ಸಚಿನ್ ಸಾವಂತ್​ನನ್ನು ವೈದ್ಯಕೀಯ ತಪಾಸಣೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾರೆ. ಸಚಿನ್ ಗಾಯಗಳಿಗೆ ಇದೇ ವೇಳೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.

Published On - 3:09 pm, Wed, 29 April 20

Follow Us
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ