Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾರಾಯಣಗೌಡ್ರು ಸೀರೆ, ಮೂಗು ಬೊಟ್ಟು ತಂದಿದ್ದಾರೆ, ಆದ್ರೆ ಜನ ಮಾರುಹೋಗಲ್ಲ’

ಮಂಡ್ಯ: ಕೆ.ಆರ್.ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ವ್ಯಾಪಾರ ಮಾಡಲು ಮುಂಬೈಗೆ ಹೋದ್ರು. ಅಲ್ಲಿ ವ್ಯಾಪಾರ ಮಾಡಲು ಆಗಲಿಲ್ಲ. ಇಲ್ಲಿಗೆ ವ್ಯಾಪಾರ ಮಾಡಲು ಬಂದಿದ್ರು. ಈಗ ದೊಡ್ಡ ವ್ಯಾಪಾರ ಮಾಡಿಕೊಂಡಿದ್ದಾರೆ. ಅದೇ ವ್ಯಾಪಾರದ ದುಡ್ಡಲ್ಲಿ ಹಳೆಯ ಮಾಡಲ್ ಸೀರೆ, ರೋಲ್‌ ಗೋಲ್ಡ್ ಮೂಗಬೊಟ್ಟು, ಡೂಪ್ಲಿಕೇಟ್ ರಾಡೋ ವಾಚ್ ಬಂದಿವೆ. ಇವುಗಳಿಗೆ ನಮ್ಮ ಜನ ಮಾರುಹೋಗಲ್ಲ ಎಂದು ಮಾಜಿ ಸಚಿವ ಸಿ.ಎಸ್​.ಪುಟ್ಟರಾಜು ವಾಗ್ದಾಳಿ ನಡೆಸಿದರು. ಕೆ.ಸಿ.ನಾರಾಯಣಗೌಡ ಅವರ ಆಮಿಷಗಳಿಗೆ ಕ್ಷೇತ್ರದ ಜನರು ಮಾರುಹೋಗುವುದಿಲ್ಲ. ಅವರ ವ್ಯಾಪಾರದ ದುಡ್ಡಿನಿಂದ ಒಂದೆರಡು […]

‘ನಾರಾಯಣಗೌಡ್ರು ಸೀರೆ, ಮೂಗು ಬೊಟ್ಟು ತಂದಿದ್ದಾರೆ, ಆದ್ರೆ ಜನ ಮಾರುಹೋಗಲ್ಲ’
Follow us
ಸಾಧು ಶ್ರೀನಾಥ್​
|

Updated on:Nov 24, 2019 | 4:51 PM

ಮಂಡ್ಯ: ಕೆ.ಆರ್.ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ವ್ಯಾಪಾರ ಮಾಡಲು ಮುಂಬೈಗೆ ಹೋದ್ರು. ಅಲ್ಲಿ ವ್ಯಾಪಾರ ಮಾಡಲು ಆಗಲಿಲ್ಲ. ಇಲ್ಲಿಗೆ ವ್ಯಾಪಾರ ಮಾಡಲು ಬಂದಿದ್ರು. ಈಗ ದೊಡ್ಡ ವ್ಯಾಪಾರ ಮಾಡಿಕೊಂಡಿದ್ದಾರೆ. ಅದೇ ವ್ಯಾಪಾರದ ದುಡ್ಡಲ್ಲಿ ಹಳೆಯ ಮಾಡಲ್ ಸೀರೆ, ರೋಲ್‌ ಗೋಲ್ಡ್ ಮೂಗಬೊಟ್ಟು, ಡೂಪ್ಲಿಕೇಟ್ ರಾಡೋ ವಾಚ್ ಬಂದಿವೆ. ಇವುಗಳಿಗೆ ನಮ್ಮ ಜನ ಮಾರುಹೋಗಲ್ಲ ಎಂದು ಮಾಜಿ ಸಚಿವ ಸಿ.ಎಸ್​.ಪುಟ್ಟರಾಜು ವಾಗ್ದಾಳಿ ನಡೆಸಿದರು.

ಕೆ.ಸಿ.ನಾರಾಯಣಗೌಡ ಅವರ ಆಮಿಷಗಳಿಗೆ ಕ್ಷೇತ್ರದ ಜನರು ಮಾರುಹೋಗುವುದಿಲ್ಲ. ಅವರ ವ್ಯಾಪಾರದ ದುಡ್ಡಿನಿಂದ ಒಂದೆರಡು ಸಾವಿರ ವೋಟ್ ತಗೋಬಹುದು ಅಷ್ಟೇ. ಅವರು ಇಂತಹ ಗಿಮಿಕ್​ಗಳಿಂದ ರಾಜಕಾರಣ ಮಾಡಲು ಆಗಲ್ಲ. ಮತ್ತೆ ಅವರನ್ನು ಇಲ್ಲಿಯ ಜನರು ಯಾವ ರೀತಿ ಮುಂಬೈಗೆ ಕಳಿಸ್ತಾರೆ ನೋಡಿ ಎಂದು ಮಡುವಿನ ಕೋಡಿ ಗ್ರಾಮದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ರು.

ಬಿಜೆಪಿ ದೇವೇಗೌಡರ ಮನೆ ಬಾಗಿಲು ತಟ್ಟುತ್ತೆ: ಉಪಚುನಾವಣೆಯಲ್ಲಿ ಬಿಜೆಪಿ 2-3 ಸೀಟ್ ಗೆಲ್ಲದಿದ್ರೆ ಏನ್ ಆಗುತ್ತೆ. ಫಲಿತಾಂಶದ ಬಳಿಕ ಬಿಜೆಪಿಯವರು ದೇವೇಗೌಡರ ಮನೆ ಬಾಗಿಲು ತಟ್ಟೋದನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಡಿ.5ರ ಮೇಲೆ ನಮ್ಮ ರಾಜಕೀಯ ಲೆಕ್ಕಾಚಾರ ತಿಳಿಸುತ್ತೇವೆ. ನೂರಕ್ಕೆ ನೂರು ಭಾಗ ಚುನಾವಣೆ ಬಳಿಕ ಬಿಜೆಪಿ ದೇವೇಗೌಡರ ಮನೆಗೆ ಬರೋದನ್ನ ತಪ್ಪಿಸಲು ಆಗುವುದಿಲ್ಲ ಎಂದರು.

Published On - 4:46 pm, Sun, 24 November 19

ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು