AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾರಾಯಣಗೌಡ್ರು ಸೀರೆ, ಮೂಗು ಬೊಟ್ಟು ತಂದಿದ್ದಾರೆ, ಆದ್ರೆ ಜನ ಮಾರುಹೋಗಲ್ಲ’

ಮಂಡ್ಯ: ಕೆ.ಆರ್.ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ವ್ಯಾಪಾರ ಮಾಡಲು ಮುಂಬೈಗೆ ಹೋದ್ರು. ಅಲ್ಲಿ ವ್ಯಾಪಾರ ಮಾಡಲು ಆಗಲಿಲ್ಲ. ಇಲ್ಲಿಗೆ ವ್ಯಾಪಾರ ಮಾಡಲು ಬಂದಿದ್ರು. ಈಗ ದೊಡ್ಡ ವ್ಯಾಪಾರ ಮಾಡಿಕೊಂಡಿದ್ದಾರೆ. ಅದೇ ವ್ಯಾಪಾರದ ದುಡ್ಡಲ್ಲಿ ಹಳೆಯ ಮಾಡಲ್ ಸೀರೆ, ರೋಲ್‌ ಗೋಲ್ಡ್ ಮೂಗಬೊಟ್ಟು, ಡೂಪ್ಲಿಕೇಟ್ ರಾಡೋ ವಾಚ್ ಬಂದಿವೆ. ಇವುಗಳಿಗೆ ನಮ್ಮ ಜನ ಮಾರುಹೋಗಲ್ಲ ಎಂದು ಮಾಜಿ ಸಚಿವ ಸಿ.ಎಸ್​.ಪುಟ್ಟರಾಜು ವಾಗ್ದಾಳಿ ನಡೆಸಿದರು. ಕೆ.ಸಿ.ನಾರಾಯಣಗೌಡ ಅವರ ಆಮಿಷಗಳಿಗೆ ಕ್ಷೇತ್ರದ ಜನರು ಮಾರುಹೋಗುವುದಿಲ್ಲ. ಅವರ ವ್ಯಾಪಾರದ ದುಡ್ಡಿನಿಂದ ಒಂದೆರಡು […]

‘ನಾರಾಯಣಗೌಡ್ರು ಸೀರೆ, ಮೂಗು ಬೊಟ್ಟು ತಂದಿದ್ದಾರೆ, ಆದ್ರೆ ಜನ ಮಾರುಹೋಗಲ್ಲ’
ಸಾಧು ಶ್ರೀನಾಥ್​
|

Updated on:Nov 24, 2019 | 4:51 PM

Share

ಮಂಡ್ಯ: ಕೆ.ಆರ್.ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ವ್ಯಾಪಾರ ಮಾಡಲು ಮುಂಬೈಗೆ ಹೋದ್ರು. ಅಲ್ಲಿ ವ್ಯಾಪಾರ ಮಾಡಲು ಆಗಲಿಲ್ಲ. ಇಲ್ಲಿಗೆ ವ್ಯಾಪಾರ ಮಾಡಲು ಬಂದಿದ್ರು. ಈಗ ದೊಡ್ಡ ವ್ಯಾಪಾರ ಮಾಡಿಕೊಂಡಿದ್ದಾರೆ. ಅದೇ ವ್ಯಾಪಾರದ ದುಡ್ಡಲ್ಲಿ ಹಳೆಯ ಮಾಡಲ್ ಸೀರೆ, ರೋಲ್‌ ಗೋಲ್ಡ್ ಮೂಗಬೊಟ್ಟು, ಡೂಪ್ಲಿಕೇಟ್ ರಾಡೋ ವಾಚ್ ಬಂದಿವೆ. ಇವುಗಳಿಗೆ ನಮ್ಮ ಜನ ಮಾರುಹೋಗಲ್ಲ ಎಂದು ಮಾಜಿ ಸಚಿವ ಸಿ.ಎಸ್​.ಪುಟ್ಟರಾಜು ವಾಗ್ದಾಳಿ ನಡೆಸಿದರು.

ಕೆ.ಸಿ.ನಾರಾಯಣಗೌಡ ಅವರ ಆಮಿಷಗಳಿಗೆ ಕ್ಷೇತ್ರದ ಜನರು ಮಾರುಹೋಗುವುದಿಲ್ಲ. ಅವರ ವ್ಯಾಪಾರದ ದುಡ್ಡಿನಿಂದ ಒಂದೆರಡು ಸಾವಿರ ವೋಟ್ ತಗೋಬಹುದು ಅಷ್ಟೇ. ಅವರು ಇಂತಹ ಗಿಮಿಕ್​ಗಳಿಂದ ರಾಜಕಾರಣ ಮಾಡಲು ಆಗಲ್ಲ. ಮತ್ತೆ ಅವರನ್ನು ಇಲ್ಲಿಯ ಜನರು ಯಾವ ರೀತಿ ಮುಂಬೈಗೆ ಕಳಿಸ್ತಾರೆ ನೋಡಿ ಎಂದು ಮಡುವಿನ ಕೋಡಿ ಗ್ರಾಮದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ರು.

ಬಿಜೆಪಿ ದೇವೇಗೌಡರ ಮನೆ ಬಾಗಿಲು ತಟ್ಟುತ್ತೆ: ಉಪಚುನಾವಣೆಯಲ್ಲಿ ಬಿಜೆಪಿ 2-3 ಸೀಟ್ ಗೆಲ್ಲದಿದ್ರೆ ಏನ್ ಆಗುತ್ತೆ. ಫಲಿತಾಂಶದ ಬಳಿಕ ಬಿಜೆಪಿಯವರು ದೇವೇಗೌಡರ ಮನೆ ಬಾಗಿಲು ತಟ್ಟೋದನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಡಿ.5ರ ಮೇಲೆ ನಮ್ಮ ರಾಜಕೀಯ ಲೆಕ್ಕಾಚಾರ ತಿಳಿಸುತ್ತೇವೆ. ನೂರಕ್ಕೆ ನೂರು ಭಾಗ ಚುನಾವಣೆ ಬಳಿಕ ಬಿಜೆಪಿ ದೇವೇಗೌಡರ ಮನೆಗೆ ಬರೋದನ್ನ ತಪ್ಪಿಸಲು ಆಗುವುದಿಲ್ಲ ಎಂದರು.

Published On - 4:46 pm, Sun, 24 November 19

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್