AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾರಾಯಣಗೌಡ್ರು ಸೀರೆ, ಮೂಗು ಬೊಟ್ಟು ತಂದಿದ್ದಾರೆ, ಆದ್ರೆ ಜನ ಮಾರುಹೋಗಲ್ಲ’

ಮಂಡ್ಯ: ಕೆ.ಆರ್.ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ವ್ಯಾಪಾರ ಮಾಡಲು ಮುಂಬೈಗೆ ಹೋದ್ರು. ಅಲ್ಲಿ ವ್ಯಾಪಾರ ಮಾಡಲು ಆಗಲಿಲ್ಲ. ಇಲ್ಲಿಗೆ ವ್ಯಾಪಾರ ಮಾಡಲು ಬಂದಿದ್ರು. ಈಗ ದೊಡ್ಡ ವ್ಯಾಪಾರ ಮಾಡಿಕೊಂಡಿದ್ದಾರೆ. ಅದೇ ವ್ಯಾಪಾರದ ದುಡ್ಡಲ್ಲಿ ಹಳೆಯ ಮಾಡಲ್ ಸೀರೆ, ರೋಲ್‌ ಗೋಲ್ಡ್ ಮೂಗಬೊಟ್ಟು, ಡೂಪ್ಲಿಕೇಟ್ ರಾಡೋ ವಾಚ್ ಬಂದಿವೆ. ಇವುಗಳಿಗೆ ನಮ್ಮ ಜನ ಮಾರುಹೋಗಲ್ಲ ಎಂದು ಮಾಜಿ ಸಚಿವ ಸಿ.ಎಸ್​.ಪುಟ್ಟರಾಜು ವಾಗ್ದಾಳಿ ನಡೆಸಿದರು. ಕೆ.ಸಿ.ನಾರಾಯಣಗೌಡ ಅವರ ಆಮಿಷಗಳಿಗೆ ಕ್ಷೇತ್ರದ ಜನರು ಮಾರುಹೋಗುವುದಿಲ್ಲ. ಅವರ ವ್ಯಾಪಾರದ ದುಡ್ಡಿನಿಂದ ಒಂದೆರಡು […]

‘ನಾರಾಯಣಗೌಡ್ರು ಸೀರೆ, ಮೂಗು ಬೊಟ್ಟು ತಂದಿದ್ದಾರೆ, ಆದ್ರೆ ಜನ ಮಾರುಹೋಗಲ್ಲ’
ಸಾಧು ಶ್ರೀನಾಥ್​
|

Updated on:Nov 24, 2019 | 4:51 PM

Share

ಮಂಡ್ಯ: ಕೆ.ಆರ್.ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ವ್ಯಾಪಾರ ಮಾಡಲು ಮುಂಬೈಗೆ ಹೋದ್ರು. ಅಲ್ಲಿ ವ್ಯಾಪಾರ ಮಾಡಲು ಆಗಲಿಲ್ಲ. ಇಲ್ಲಿಗೆ ವ್ಯಾಪಾರ ಮಾಡಲು ಬಂದಿದ್ರು. ಈಗ ದೊಡ್ಡ ವ್ಯಾಪಾರ ಮಾಡಿಕೊಂಡಿದ್ದಾರೆ. ಅದೇ ವ್ಯಾಪಾರದ ದುಡ್ಡಲ್ಲಿ ಹಳೆಯ ಮಾಡಲ್ ಸೀರೆ, ರೋಲ್‌ ಗೋಲ್ಡ್ ಮೂಗಬೊಟ್ಟು, ಡೂಪ್ಲಿಕೇಟ್ ರಾಡೋ ವಾಚ್ ಬಂದಿವೆ. ಇವುಗಳಿಗೆ ನಮ್ಮ ಜನ ಮಾರುಹೋಗಲ್ಲ ಎಂದು ಮಾಜಿ ಸಚಿವ ಸಿ.ಎಸ್​.ಪುಟ್ಟರಾಜು ವಾಗ್ದಾಳಿ ನಡೆಸಿದರು.

ಕೆ.ಸಿ.ನಾರಾಯಣಗೌಡ ಅವರ ಆಮಿಷಗಳಿಗೆ ಕ್ಷೇತ್ರದ ಜನರು ಮಾರುಹೋಗುವುದಿಲ್ಲ. ಅವರ ವ್ಯಾಪಾರದ ದುಡ್ಡಿನಿಂದ ಒಂದೆರಡು ಸಾವಿರ ವೋಟ್ ತಗೋಬಹುದು ಅಷ್ಟೇ. ಅವರು ಇಂತಹ ಗಿಮಿಕ್​ಗಳಿಂದ ರಾಜಕಾರಣ ಮಾಡಲು ಆಗಲ್ಲ. ಮತ್ತೆ ಅವರನ್ನು ಇಲ್ಲಿಯ ಜನರು ಯಾವ ರೀತಿ ಮುಂಬೈಗೆ ಕಳಿಸ್ತಾರೆ ನೋಡಿ ಎಂದು ಮಡುವಿನ ಕೋಡಿ ಗ್ರಾಮದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ರು.

ಬಿಜೆಪಿ ದೇವೇಗೌಡರ ಮನೆ ಬಾಗಿಲು ತಟ್ಟುತ್ತೆ: ಉಪಚುನಾವಣೆಯಲ್ಲಿ ಬಿಜೆಪಿ 2-3 ಸೀಟ್ ಗೆಲ್ಲದಿದ್ರೆ ಏನ್ ಆಗುತ್ತೆ. ಫಲಿತಾಂಶದ ಬಳಿಕ ಬಿಜೆಪಿಯವರು ದೇವೇಗೌಡರ ಮನೆ ಬಾಗಿಲು ತಟ್ಟೋದನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಡಿ.5ರ ಮೇಲೆ ನಮ್ಮ ರಾಜಕೀಯ ಲೆಕ್ಕಾಚಾರ ತಿಳಿಸುತ್ತೇವೆ. ನೂರಕ್ಕೆ ನೂರು ಭಾಗ ಚುನಾವಣೆ ಬಳಿಕ ಬಿಜೆಪಿ ದೇವೇಗೌಡರ ಮನೆಗೆ ಬರೋದನ್ನ ತಪ್ಪಿಸಲು ಆಗುವುದಿಲ್ಲ ಎಂದರು.

Published On - 4:46 pm, Sun, 24 November 19

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ