AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CS ಕೈ ಸೇರಿದ ರಾಜೀನಾಮೆ ಪತ್ರ.. ಮುಗಿಯಿತಾ ರವೀಂದ್ರನಾಥ್ IPS ಸೇವೆ, ಮುಂದೇನು?

ಬೆಂಗಳೂರು: ಸೀನಿಯಾರಿಟಿ ಇಲ್ಲದಿದ್ದರೂ ಸುನಿಲ್ ಕುಮಾರ್‌ಗೆ ಎಡಿಜಿಪಿ ಶ್ರೇಣಿಯಿಂದ ಡಿಜಿಪಿ ಶ್ರೇಣಿಗೆ ಬಡ್ತಿ ನೀಡಿದಕ್ಕೆ ಐಪಿಎಸ್ ಅಧಿಕಾರಿ ಡಾ. ಪಿ. ರವೀಂದ್ರನಾಥ್ ಅಸಮಾಧಾನಗೊಂಡು ಮೊನ್ನೆ ರಾತ್ರೋರಾತ್ರಿ ಕಂಟ್ರೋಲ್ ರೂಂಗೆ ತೆರಳಿ ಸಿಬ್ಬಂದಿ ಕೈಗೆ ರಾಜೀನಾಮೆ ಸಲ್ಲಿಸಿದ್ದರು. ಈಗ ರಾಜೀನಾಮೆ ಪತ್ರ ಮುಖ್ಯ ಕಾರ್ಯದರ್ಶಿ ಕೈಸೇರಿದೆ. IPSನಲ್ಲಿ ಭುಗಿಲೆದ್ದ ಅಸಮಾಧಾನ: ರಾತ್ರೋರಾತ್ರಿ ADGP ರಾಜೀನಾಮೆ, ಯಾಕೆಂಬುದು DGPಗೂ ಗೊತ್ತಿಲ್ಲ! ಇಲಾಖೆಯಲ್ಲಿ ಅಸಂವಿಧಾನಾತ್ಮಕ ನಡೆ ಆರೋಪಿಸಿ ಮುಖ್ಯ ಕಾರ್ಯದರ್ಶಿ ಹೆಸರಿಗೆ ರಾಜೀನಾಮೆ ಪತ್ರ ಬರೆದಿದ್ದರು. ಈಗ ಆ ಪತ್ರ ಪೊಲೀಸ್ […]

CS ಕೈ ಸೇರಿದ ರಾಜೀನಾಮೆ ಪತ್ರ.. ಮುಗಿಯಿತಾ ರವೀಂದ್ರನಾಥ್ IPS ಸೇವೆ, ಮುಂದೇನು?
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Oct 30, 2020 | 1:11 PM

Share

ಬೆಂಗಳೂರು: ಸೀನಿಯಾರಿಟಿ ಇಲ್ಲದಿದ್ದರೂ ಸುನಿಲ್ ಕುಮಾರ್‌ಗೆ ಎಡಿಜಿಪಿ ಶ್ರೇಣಿಯಿಂದ ಡಿಜಿಪಿ ಶ್ರೇಣಿಗೆ ಬಡ್ತಿ ನೀಡಿದಕ್ಕೆ ಐಪಿಎಸ್ ಅಧಿಕಾರಿ ಡಾ. ಪಿ. ರವೀಂದ್ರನಾಥ್ ಅಸಮಾಧಾನಗೊಂಡು ಮೊನ್ನೆ ರಾತ್ರೋರಾತ್ರಿ ಕಂಟ್ರೋಲ್ ರೂಂಗೆ ತೆರಳಿ ಸಿಬ್ಬಂದಿ ಕೈಗೆ ರಾಜೀನಾಮೆ ಸಲ್ಲಿಸಿದ್ದರು. ಈಗ ರಾಜೀನಾಮೆ ಪತ್ರ ಮುಖ್ಯ ಕಾರ್ಯದರ್ಶಿ ಕೈಸೇರಿದೆ.

IPSನಲ್ಲಿ ಭುಗಿಲೆದ್ದ ಅಸಮಾಧಾನ: ರಾತ್ರೋರಾತ್ರಿ ADGP ರಾಜೀನಾಮೆ, ಯಾಕೆಂಬುದು DGPಗೂ ಗೊತ್ತಿಲ್ಲ!

ಇಲಾಖೆಯಲ್ಲಿ ಅಸಂವಿಧಾನಾತ್ಮಕ ನಡೆ ಆರೋಪಿಸಿ ಮುಖ್ಯ ಕಾರ್ಯದರ್ಶಿ ಹೆಸರಿಗೆ ರಾಜೀನಾಮೆ ಪತ್ರ ಬರೆದಿದ್ದರು. ಈಗ ಆ ಪತ್ರ ಪೊಲೀಸ್ ಪ್ರಧಾನ ಕಚೇರಿಯಿಂದ ಮುಖ್ಯ ಕಾರ್ಯದರ್ಶಿಗೆ ತಲುಪಿದ್ದು, ರಾಜೀನಾಮೆ ಪತ್ರದ ಬಗ್ಗೆ ಮುಖ್ಯ ಕಾರ್ಯದರ್ಶಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ಕೇಂದ್ರ ಗೃಹ ಸಚಿವಾಲಯದಿಂದ ಒಂದು ತಿಂಗಳ ಗಡುವು ಬಳಿಕ ರಾಜೀನಾಮೆಯ ಪ್ರಕ್ರಿಯೆಯು ಹಂತವಾಗಿ DPARಗೆ ತಲುಪಲಿದೆ. ನಂತರ ಸಿಎಂ ಬಳಿ ರವಾನೆಯಾಗುತ್ತೆ. ಅಂತಿಮವಾಗಿ ರಾಜೀನಾಮೆ ಪತ್ರ ಕೇಂದ್ರಕ್ಕೆ ತಲುಪುತ್ತೆ. ಅಲ್ಲಿ ಕೇಂದ್ರ ಗೃಹ ಸಚಿವಾಲಯವು ರಾಜೀನಾಮೆ ನೀಡಿರುವ ರವೀಂದ್ರನಾಥ್ ಅವರಿಗೆ ಒಂದು ತಿಂಗಳ ಗಡುವು ನೀಡುತ್ತದೆ. ಈ ಅವಧಿಯಲ್ಲಿ ರವೀಂದ್ರನಾಥ್ ಬಯಸಿದರೆ ತಮ್ಮ ರಾಜೀನಾಮೆ ಪತ್ರವನ್ನು ವಾಪಸ್​ ಪಡೆದು, ಸೇವೆಗೆ ಹಾಜರಾಗಬಹುದು.

ಇದನ್ನೂ ಓದಿ: IPS ರವೀಂದ್ರನಾಥ್ ​ರಾಜೀನಾಮೆ, ಸುನೀಲಕುಮಾರ್ ಪ್ರಮೋಶನ್! ಅಸಲಿಯತ್ತೇನು?

‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ