AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CS ಕೈ ಸೇರಿದ ರಾಜೀನಾಮೆ ಪತ್ರ.. ಮುಗಿಯಿತಾ ರವೀಂದ್ರನಾಥ್ IPS ಸೇವೆ, ಮುಂದೇನು?

ಬೆಂಗಳೂರು: ಸೀನಿಯಾರಿಟಿ ಇಲ್ಲದಿದ್ದರೂ ಸುನಿಲ್ ಕುಮಾರ್‌ಗೆ ಎಡಿಜಿಪಿ ಶ್ರೇಣಿಯಿಂದ ಡಿಜಿಪಿ ಶ್ರೇಣಿಗೆ ಬಡ್ತಿ ನೀಡಿದಕ್ಕೆ ಐಪಿಎಸ್ ಅಧಿಕಾರಿ ಡಾ. ಪಿ. ರವೀಂದ್ರನಾಥ್ ಅಸಮಾಧಾನಗೊಂಡು ಮೊನ್ನೆ ರಾತ್ರೋರಾತ್ರಿ ಕಂಟ್ರೋಲ್ ರೂಂಗೆ ತೆರಳಿ ಸಿಬ್ಬಂದಿ ಕೈಗೆ ರಾಜೀನಾಮೆ ಸಲ್ಲಿಸಿದ್ದರು. ಈಗ ರಾಜೀನಾಮೆ ಪತ್ರ ಮುಖ್ಯ ಕಾರ್ಯದರ್ಶಿ ಕೈಸೇರಿದೆ. IPSನಲ್ಲಿ ಭುಗಿಲೆದ್ದ ಅಸಮಾಧಾನ: ರಾತ್ರೋರಾತ್ರಿ ADGP ರಾಜೀನಾಮೆ, ಯಾಕೆಂಬುದು DGPಗೂ ಗೊತ್ತಿಲ್ಲ! ಇಲಾಖೆಯಲ್ಲಿ ಅಸಂವಿಧಾನಾತ್ಮಕ ನಡೆ ಆರೋಪಿಸಿ ಮುಖ್ಯ ಕಾರ್ಯದರ್ಶಿ ಹೆಸರಿಗೆ ರಾಜೀನಾಮೆ ಪತ್ರ ಬರೆದಿದ್ದರು. ಈಗ ಆ ಪತ್ರ ಪೊಲೀಸ್ […]

CS ಕೈ ಸೇರಿದ ರಾಜೀನಾಮೆ ಪತ್ರ.. ಮುಗಿಯಿತಾ ರವೀಂದ್ರನಾಥ್ IPS ಸೇವೆ, ಮುಂದೇನು?
ಆಯೇಷಾ ಬಾನು
| Edited By: |

Updated on: Oct 30, 2020 | 1:11 PM

Share

ಬೆಂಗಳೂರು: ಸೀನಿಯಾರಿಟಿ ಇಲ್ಲದಿದ್ದರೂ ಸುನಿಲ್ ಕುಮಾರ್‌ಗೆ ಎಡಿಜಿಪಿ ಶ್ರೇಣಿಯಿಂದ ಡಿಜಿಪಿ ಶ್ರೇಣಿಗೆ ಬಡ್ತಿ ನೀಡಿದಕ್ಕೆ ಐಪಿಎಸ್ ಅಧಿಕಾರಿ ಡಾ. ಪಿ. ರವೀಂದ್ರನಾಥ್ ಅಸಮಾಧಾನಗೊಂಡು ಮೊನ್ನೆ ರಾತ್ರೋರಾತ್ರಿ ಕಂಟ್ರೋಲ್ ರೂಂಗೆ ತೆರಳಿ ಸಿಬ್ಬಂದಿ ಕೈಗೆ ರಾಜೀನಾಮೆ ಸಲ್ಲಿಸಿದ್ದರು. ಈಗ ರಾಜೀನಾಮೆ ಪತ್ರ ಮುಖ್ಯ ಕಾರ್ಯದರ್ಶಿ ಕೈಸೇರಿದೆ.

IPSನಲ್ಲಿ ಭುಗಿಲೆದ್ದ ಅಸಮಾಧಾನ: ರಾತ್ರೋರಾತ್ರಿ ADGP ರಾಜೀನಾಮೆ, ಯಾಕೆಂಬುದು DGPಗೂ ಗೊತ್ತಿಲ್ಲ!

ಇಲಾಖೆಯಲ್ಲಿ ಅಸಂವಿಧಾನಾತ್ಮಕ ನಡೆ ಆರೋಪಿಸಿ ಮುಖ್ಯ ಕಾರ್ಯದರ್ಶಿ ಹೆಸರಿಗೆ ರಾಜೀನಾಮೆ ಪತ್ರ ಬರೆದಿದ್ದರು. ಈಗ ಆ ಪತ್ರ ಪೊಲೀಸ್ ಪ್ರಧಾನ ಕಚೇರಿಯಿಂದ ಮುಖ್ಯ ಕಾರ್ಯದರ್ಶಿಗೆ ತಲುಪಿದ್ದು, ರಾಜೀನಾಮೆ ಪತ್ರದ ಬಗ್ಗೆ ಮುಖ್ಯ ಕಾರ್ಯದರ್ಶಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ಕೇಂದ್ರ ಗೃಹ ಸಚಿವಾಲಯದಿಂದ ಒಂದು ತಿಂಗಳ ಗಡುವು ಬಳಿಕ ರಾಜೀನಾಮೆಯ ಪ್ರಕ್ರಿಯೆಯು ಹಂತವಾಗಿ DPARಗೆ ತಲುಪಲಿದೆ. ನಂತರ ಸಿಎಂ ಬಳಿ ರವಾನೆಯಾಗುತ್ತೆ. ಅಂತಿಮವಾಗಿ ರಾಜೀನಾಮೆ ಪತ್ರ ಕೇಂದ್ರಕ್ಕೆ ತಲುಪುತ್ತೆ. ಅಲ್ಲಿ ಕೇಂದ್ರ ಗೃಹ ಸಚಿವಾಲಯವು ರಾಜೀನಾಮೆ ನೀಡಿರುವ ರವೀಂದ್ರನಾಥ್ ಅವರಿಗೆ ಒಂದು ತಿಂಗಳ ಗಡುವು ನೀಡುತ್ತದೆ. ಈ ಅವಧಿಯಲ್ಲಿ ರವೀಂದ್ರನಾಥ್ ಬಯಸಿದರೆ ತಮ್ಮ ರಾಜೀನಾಮೆ ಪತ್ರವನ್ನು ವಾಪಸ್​ ಪಡೆದು, ಸೇವೆಗೆ ಹಾಜರಾಗಬಹುದು.

ಇದನ್ನೂ ಓದಿ: IPS ರವೀಂದ್ರನಾಥ್ ​ರಾಜೀನಾಮೆ, ಸುನೀಲಕುಮಾರ್ ಪ್ರಮೋಶನ್! ಅಸಲಿಯತ್ತೇನು?

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ