AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುದ್ಧ ಪ್ರೇಮ ಬೇರೆ, ಮತಾಂತರಕ್ಕಾಗಿ ಪ್ರೇಮ ಬೇರೆ -ಲವ್​ ಜಿಹಾದ್ ತಡೆಗೆ ಸಿ.ಟಿ.ರವಿ ಆಗ್ರಹ

ಮಂಗಳೂರು: ಲವ್ ಜಿಹಾದ್ ತಡೆಗೆ ಕಠಿಣ ಕಾನೂನು ಜಾರಿಗೆ ತರುವ ವಿಚಾರವಾಗಿ ಸಿಎಂ, ಸಚಿವರು ಕಾನೂನಿನ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಶುದ್ಧ ಪ್ರೇಮ ಬೇರೆ, ಮತಾಂತರಕ್ಕಾಗಿ ಪ್ರೇಮ ಬೇರೆ. ಮೋಸದ ಪ್ರೇಮ ಮತ್ತು ಮತಾಂತರದ ವಿರುದ್ಧ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮದ ಅಪೇಕ್ಷೆ ಇದೆ. ಆದಷ್ಟು ಶೀಘ್ರ ಕಾಯ್ದೆಯಾಗಲಿ ಎಂದು ಬಯಸುವೆ ಎಂದು ಸಿ.ಟಿ.ರವಿ ಹೇಳಿದರು. ಸಮಾಜ ಹಾಗೂ ಕುಟುಂಬ ನೆಮ್ಮದಿಯಿಂದ ಇರಲು ಕಾಯ್ದೆ ಜಾರಿಯಾಗಬೇಕು. ನಾನು ಟ್ವೀಟ್ […]

ಶುದ್ಧ ಪ್ರೇಮ ಬೇರೆ, ಮತಾಂತರಕ್ಕಾಗಿ ಪ್ರೇಮ ಬೇರೆ -ಲವ್​ ಜಿಹಾದ್ ತಡೆಗೆ ಸಿ.ಟಿ.ರವಿ ಆಗ್ರಹ
ಸಿ.ಟಿ.ರವಿ
KUSHAL V
|

Updated on: Nov 05, 2020 | 2:07 PM

Share

ಮಂಗಳೂರು: ಲವ್ ಜಿಹಾದ್ ತಡೆಗೆ ಕಠಿಣ ಕಾನೂನು ಜಾರಿಗೆ ತರುವ ವಿಚಾರವಾಗಿ ಸಿಎಂ, ಸಚಿವರು ಕಾನೂನಿನ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಶುದ್ಧ ಪ್ರೇಮ ಬೇರೆ, ಮತಾಂತರಕ್ಕಾಗಿ ಪ್ರೇಮ ಬೇರೆ. ಮೋಸದ ಪ್ರೇಮ ಮತ್ತು ಮತಾಂತರದ ವಿರುದ್ಧ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮದ ಅಪೇಕ್ಷೆ ಇದೆ. ಆದಷ್ಟು ಶೀಘ್ರ ಕಾಯ್ದೆಯಾಗಲಿ ಎಂದು ಬಯಸುವೆ ಎಂದು ಸಿ.ಟಿ.ರವಿ ಹೇಳಿದರು.

ಸಮಾಜ ಹಾಗೂ ಕುಟುಂಬ ನೆಮ್ಮದಿಯಿಂದ ಇರಲು ಕಾಯ್ದೆ ಜಾರಿಯಾಗಬೇಕು. ನಾನು ಟ್ವೀಟ್ ಮಾಡಿದ ಬಳಿಕ ಸಾಕಷ್ಟು ಫೋನ್ ಕರೆ ಬಂದಿದೆ. ಹಲವು ಜನ ಅಹವಾಲು ನೀಡಿದ್ದಾರೆ. ಇದು ಕೊನೆಯಾಗಬೇಕು ಎಂದರೆ ಕಠಿಣ ಕಾನೂನು ತರಬೇಕು. ಸಮಾಜ,ಕುಟುಂಬ ಜಾಗೃತಿಗೆ ಈ ಕಾಯ್ದೆ ಬಲ ನೀಡಲಿದೆ ಎಂದು ಸಿ.ಟಿ.ರವಿ ಹೇಳಿದರು.

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್