AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುದ್ಧ ಪ್ರೇಮ ಬೇರೆ, ಮತಾಂತರಕ್ಕಾಗಿ ಪ್ರೇಮ ಬೇರೆ -ಲವ್​ ಜಿಹಾದ್ ತಡೆಗೆ ಸಿ.ಟಿ.ರವಿ ಆಗ್ರಹ

ಮಂಗಳೂರು: ಲವ್ ಜಿಹಾದ್ ತಡೆಗೆ ಕಠಿಣ ಕಾನೂನು ಜಾರಿಗೆ ತರುವ ವಿಚಾರವಾಗಿ ಸಿಎಂ, ಸಚಿವರು ಕಾನೂನಿನ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಶುದ್ಧ ಪ್ರೇಮ ಬೇರೆ, ಮತಾಂತರಕ್ಕಾಗಿ ಪ್ರೇಮ ಬೇರೆ. ಮೋಸದ ಪ್ರೇಮ ಮತ್ತು ಮತಾಂತರದ ವಿರುದ್ಧ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮದ ಅಪೇಕ್ಷೆ ಇದೆ. ಆದಷ್ಟು ಶೀಘ್ರ ಕಾಯ್ದೆಯಾಗಲಿ ಎಂದು ಬಯಸುವೆ ಎಂದು ಸಿ.ಟಿ.ರವಿ ಹೇಳಿದರು. ಸಮಾಜ ಹಾಗೂ ಕುಟುಂಬ ನೆಮ್ಮದಿಯಿಂದ ಇರಲು ಕಾಯ್ದೆ ಜಾರಿಯಾಗಬೇಕು. ನಾನು ಟ್ವೀಟ್ […]

ಶುದ್ಧ ಪ್ರೇಮ ಬೇರೆ, ಮತಾಂತರಕ್ಕಾಗಿ ಪ್ರೇಮ ಬೇರೆ -ಲವ್​ ಜಿಹಾದ್ ತಡೆಗೆ ಸಿ.ಟಿ.ರವಿ ಆಗ್ರಹ
ಸಿ.ಟಿ.ರವಿ
KUSHAL V
|

Updated on: Nov 05, 2020 | 2:07 PM

Share

ಮಂಗಳೂರು: ಲವ್ ಜಿಹಾದ್ ತಡೆಗೆ ಕಠಿಣ ಕಾನೂನು ಜಾರಿಗೆ ತರುವ ವಿಚಾರವಾಗಿ ಸಿಎಂ, ಸಚಿವರು ಕಾನೂನಿನ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಶುದ್ಧ ಪ್ರೇಮ ಬೇರೆ, ಮತಾಂತರಕ್ಕಾಗಿ ಪ್ರೇಮ ಬೇರೆ. ಮೋಸದ ಪ್ರೇಮ ಮತ್ತು ಮತಾಂತರದ ವಿರುದ್ಧ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮದ ಅಪೇಕ್ಷೆ ಇದೆ. ಆದಷ್ಟು ಶೀಘ್ರ ಕಾಯ್ದೆಯಾಗಲಿ ಎಂದು ಬಯಸುವೆ ಎಂದು ಸಿ.ಟಿ.ರವಿ ಹೇಳಿದರು.

ಸಮಾಜ ಹಾಗೂ ಕುಟುಂಬ ನೆಮ್ಮದಿಯಿಂದ ಇರಲು ಕಾಯ್ದೆ ಜಾರಿಯಾಗಬೇಕು. ನಾನು ಟ್ವೀಟ್ ಮಾಡಿದ ಬಳಿಕ ಸಾಕಷ್ಟು ಫೋನ್ ಕರೆ ಬಂದಿದೆ. ಹಲವು ಜನ ಅಹವಾಲು ನೀಡಿದ್ದಾರೆ. ಇದು ಕೊನೆಯಾಗಬೇಕು ಎಂದರೆ ಕಠಿಣ ಕಾನೂನು ತರಬೇಕು. ಸಮಾಜ,ಕುಟುಂಬ ಜಾಗೃತಿಗೆ ಈ ಕಾಯ್ದೆ ಬಲ ನೀಡಲಿದೆ ಎಂದು ಸಿ.ಟಿ.ರವಿ ಹೇಳಿದರು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್