AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುದ್ಧ ಪ್ರೇಮ ಬೇರೆ, ಮತಾಂತರಕ್ಕಾಗಿ ಪ್ರೇಮ ಬೇರೆ -ಲವ್​ ಜಿಹಾದ್ ತಡೆಗೆ ಸಿ.ಟಿ.ರವಿ ಆಗ್ರಹ

ಮಂಗಳೂರು: ಲವ್ ಜಿಹಾದ್ ತಡೆಗೆ ಕಠಿಣ ಕಾನೂನು ಜಾರಿಗೆ ತರುವ ವಿಚಾರವಾಗಿ ಸಿಎಂ, ಸಚಿವರು ಕಾನೂನಿನ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಶುದ್ಧ ಪ್ರೇಮ ಬೇರೆ, ಮತಾಂತರಕ್ಕಾಗಿ ಪ್ರೇಮ ಬೇರೆ. ಮೋಸದ ಪ್ರೇಮ ಮತ್ತು ಮತಾಂತರದ ವಿರುದ್ಧ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮದ ಅಪೇಕ್ಷೆ ಇದೆ. ಆದಷ್ಟು ಶೀಘ್ರ ಕಾಯ್ದೆಯಾಗಲಿ ಎಂದು ಬಯಸುವೆ ಎಂದು ಸಿ.ಟಿ.ರವಿ ಹೇಳಿದರು. ಸಮಾಜ ಹಾಗೂ ಕುಟುಂಬ ನೆಮ್ಮದಿಯಿಂದ ಇರಲು ಕಾಯ್ದೆ ಜಾರಿಯಾಗಬೇಕು. ನಾನು ಟ್ವೀಟ್ […]

ಶುದ್ಧ ಪ್ರೇಮ ಬೇರೆ, ಮತಾಂತರಕ್ಕಾಗಿ ಪ್ರೇಮ ಬೇರೆ -ಲವ್​ ಜಿಹಾದ್ ತಡೆಗೆ ಸಿ.ಟಿ.ರವಿ ಆಗ್ರಹ
ಸಿ.ಟಿ.ರವಿ
KUSHAL V
|

Updated on: Nov 05, 2020 | 2:07 PM

Share

ಮಂಗಳೂರು: ಲವ್ ಜಿಹಾದ್ ತಡೆಗೆ ಕಠಿಣ ಕಾನೂನು ಜಾರಿಗೆ ತರುವ ವಿಚಾರವಾಗಿ ಸಿಎಂ, ಸಚಿವರು ಕಾನೂನಿನ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಶುದ್ಧ ಪ್ರೇಮ ಬೇರೆ, ಮತಾಂತರಕ್ಕಾಗಿ ಪ್ರೇಮ ಬೇರೆ. ಮೋಸದ ಪ್ರೇಮ ಮತ್ತು ಮತಾಂತರದ ವಿರುದ್ಧ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮದ ಅಪೇಕ್ಷೆ ಇದೆ. ಆದಷ್ಟು ಶೀಘ್ರ ಕಾಯ್ದೆಯಾಗಲಿ ಎಂದು ಬಯಸುವೆ ಎಂದು ಸಿ.ಟಿ.ರವಿ ಹೇಳಿದರು.

ಸಮಾಜ ಹಾಗೂ ಕುಟುಂಬ ನೆಮ್ಮದಿಯಿಂದ ಇರಲು ಕಾಯ್ದೆ ಜಾರಿಯಾಗಬೇಕು. ನಾನು ಟ್ವೀಟ್ ಮಾಡಿದ ಬಳಿಕ ಸಾಕಷ್ಟು ಫೋನ್ ಕರೆ ಬಂದಿದೆ. ಹಲವು ಜನ ಅಹವಾಲು ನೀಡಿದ್ದಾರೆ. ಇದು ಕೊನೆಯಾಗಬೇಕು ಎಂದರೆ ಕಠಿಣ ಕಾನೂನು ತರಬೇಕು. ಸಮಾಜ,ಕುಟುಂಬ ಜಾಗೃತಿಗೆ ಈ ಕಾಯ್ದೆ ಬಲ ನೀಡಲಿದೆ ಎಂದು ಸಿ.ಟಿ.ರವಿ ಹೇಳಿದರು.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!