AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುದ್ಧ ಪ್ರೇಮ ಬೇರೆ, ಮತಾಂತರಕ್ಕಾಗಿ ಪ್ರೇಮ ಬೇರೆ -ಲವ್​ ಜಿಹಾದ್ ತಡೆಗೆ ಸಿ.ಟಿ.ರವಿ ಆಗ್ರಹ

ಮಂಗಳೂರು: ಲವ್ ಜಿಹಾದ್ ತಡೆಗೆ ಕಠಿಣ ಕಾನೂನು ಜಾರಿಗೆ ತರುವ ವಿಚಾರವಾಗಿ ಸಿಎಂ, ಸಚಿವರು ಕಾನೂನಿನ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಶುದ್ಧ ಪ್ರೇಮ ಬೇರೆ, ಮತಾಂತರಕ್ಕಾಗಿ ಪ್ರೇಮ ಬೇರೆ. ಮೋಸದ ಪ್ರೇಮ ಮತ್ತು ಮತಾಂತರದ ವಿರುದ್ಧ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮದ ಅಪೇಕ್ಷೆ ಇದೆ. ಆದಷ್ಟು ಶೀಘ್ರ ಕಾಯ್ದೆಯಾಗಲಿ ಎಂದು ಬಯಸುವೆ ಎಂದು ಸಿ.ಟಿ.ರವಿ ಹೇಳಿದರು. ಸಮಾಜ ಹಾಗೂ ಕುಟುಂಬ ನೆಮ್ಮದಿಯಿಂದ ಇರಲು ಕಾಯ್ದೆ ಜಾರಿಯಾಗಬೇಕು. ನಾನು ಟ್ವೀಟ್ […]

ಶುದ್ಧ ಪ್ರೇಮ ಬೇರೆ, ಮತಾಂತರಕ್ಕಾಗಿ ಪ್ರೇಮ ಬೇರೆ -ಲವ್​ ಜಿಹಾದ್ ತಡೆಗೆ ಸಿ.ಟಿ.ರವಿ ಆಗ್ರಹ
ಸಿ.ಟಿ.ರವಿ
KUSHAL V
|

Updated on: Nov 05, 2020 | 2:07 PM

Share

ಮಂಗಳೂರು: ಲವ್ ಜಿಹಾದ್ ತಡೆಗೆ ಕಠಿಣ ಕಾನೂನು ಜಾರಿಗೆ ತರುವ ವಿಚಾರವಾಗಿ ಸಿಎಂ, ಸಚಿವರು ಕಾನೂನಿನ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಶುದ್ಧ ಪ್ರೇಮ ಬೇರೆ, ಮತಾಂತರಕ್ಕಾಗಿ ಪ್ರೇಮ ಬೇರೆ. ಮೋಸದ ಪ್ರೇಮ ಮತ್ತು ಮತಾಂತರದ ವಿರುದ್ಧ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮದ ಅಪೇಕ್ಷೆ ಇದೆ. ಆದಷ್ಟು ಶೀಘ್ರ ಕಾಯ್ದೆಯಾಗಲಿ ಎಂದು ಬಯಸುವೆ ಎಂದು ಸಿ.ಟಿ.ರವಿ ಹೇಳಿದರು.

ಸಮಾಜ ಹಾಗೂ ಕುಟುಂಬ ನೆಮ್ಮದಿಯಿಂದ ಇರಲು ಕಾಯ್ದೆ ಜಾರಿಯಾಗಬೇಕು. ನಾನು ಟ್ವೀಟ್ ಮಾಡಿದ ಬಳಿಕ ಸಾಕಷ್ಟು ಫೋನ್ ಕರೆ ಬಂದಿದೆ. ಹಲವು ಜನ ಅಹವಾಲು ನೀಡಿದ್ದಾರೆ. ಇದು ಕೊನೆಯಾಗಬೇಕು ಎಂದರೆ ಕಠಿಣ ಕಾನೂನು ತರಬೇಕು. ಸಮಾಜ,ಕುಟುಂಬ ಜಾಗೃತಿಗೆ ಈ ಕಾಯ್ದೆ ಬಲ ನೀಡಲಿದೆ ಎಂದು ಸಿ.ಟಿ.ರವಿ ಹೇಳಿದರು.

Follow Us
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ