AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನಾಂ ದತ್ತಪೀಠದೊಳಗೆ ಫೋಟೋ, ವಿಡಿಯೋ ಚಿತ್ರೀಕರಣ: ಸಚಿವ CT ರವಿಯಿಂದ ಎಡವಟ್ಟು

ಚಿಕ್ಕಮಗಳೂರು: ಪ್ರವಾಸೋದ್ಯಮ ಸಚಿವ CT ರವಿ ದತ್ತಾತ್ರೇಯ ಬಾಬಾಬುಡನ್​ ಸ್ವಾಮಿ ದರ್ಗಾಕ್ಕೆ ಭೇಟಿಕೊಟ್ಟ ವೇಳೆ ಎಡವಟ್ಟು ಮಾಡಿದ್ದಾರೆ ಎಂಬ ಮಾತು ಕೇಳಿಬಂದಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಚಿವರು ದತ್ತ ಪಾದುಕೆಯ ದರ್ಶನ ಪಡೆಯಲು ಆಗಮಿಸಿದ್ದರು. ಇನಾಂ ದತ್ತಪೀಠದೊಳಗೆ CT ರವಿ ದರ್ಶನ ಪಡೆಯುತ್ತಿರುವಾಗ ಫೋಟೋ ಮತ್ತು ವಿಡಿಯೋ ತೆಗೆಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸದ್ಯ ಇನಾಂ ದತ್ತಪೀಠದ ವಿಚಾರ ನ್ಯಾಯಾಲಯದಲ್ಲಿರುವ ಹಿನ್ನೆಲೆಯಲ್ಲಿ ಯಾವುದೇ ಫೋಟೋ ಅಥವಾ ವಿಡಿಯೋ ಮಾಡದಂತೆ ಕೋರ್ಟ್​ ಆದೇಶಿಸಿತ್ತು. ಆದರೆ, ಸಚಿವರು […]

ಇನಾಂ ದತ್ತಪೀಠದೊಳಗೆ ಫೋಟೋ, ವಿಡಿಯೋ ಚಿತ್ರೀಕರಣ: ಸಚಿವ CT ರವಿಯಿಂದ ಎಡವಟ್ಟು
KUSHAL V
|

Updated on: Sep 28, 2020 | 7:38 PM

Share

ಚಿಕ್ಕಮಗಳೂರು: ಪ್ರವಾಸೋದ್ಯಮ ಸಚಿವ CT ರವಿ ದತ್ತಾತ್ರೇಯ ಬಾಬಾಬುಡನ್​ ಸ್ವಾಮಿ ದರ್ಗಾಕ್ಕೆ ಭೇಟಿಕೊಟ್ಟ ವೇಳೆ ಎಡವಟ್ಟು ಮಾಡಿದ್ದಾರೆ ಎಂಬ ಮಾತು ಕೇಳಿಬಂದಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಚಿವರು ದತ್ತ ಪಾದುಕೆಯ ದರ್ಶನ ಪಡೆಯಲು ಆಗಮಿಸಿದ್ದರು. ಇನಾಂ ದತ್ತಪೀಠದೊಳಗೆ CT ರವಿ ದರ್ಶನ ಪಡೆಯುತ್ತಿರುವಾಗ ಫೋಟೋ ಮತ್ತು ವಿಡಿಯೋ ತೆಗೆಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಸದ್ಯ ಇನಾಂ ದತ್ತಪೀಠದ ವಿಚಾರ ನ್ಯಾಯಾಲಯದಲ್ಲಿರುವ ಹಿನ್ನೆಲೆಯಲ್ಲಿ ಯಾವುದೇ ಫೋಟೋ ಅಥವಾ ವಿಡಿಯೋ ಮಾಡದಂತೆ ಕೋರ್ಟ್​ ಆದೇಶಿಸಿತ್ತು. ಆದರೆ, ಸಚಿವರು WhatsApp​ ಗ್ರೂಪ್​ನಲ್ಲಿ ತಾವು ತೆಗೆಸಿಕೊಂಡ ಫೋಟೋಗಳನ್ನ ಶೇರ್​ ಮಾಡಿದ್ದರಂತೆ. ಬಳಿಕ ಫೋಟೋಗಳನ್ನು ಡಿಲೀಟ್ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇದೀಗ, ಸಚಿವ ರವಿ ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಾರೆ ಎಂಬ ಮಾತು ಕೇಳಿಬಂದಿದ್ದು ಪ್ರವಾಸೋದ್ಯಮ ಸಚಿವರ ನಡೆ ಭಾರಿ ಚರ್ಚೆಗೆ ಗ್ರಾಸವಾಗಿದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ