AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹತ್ರಾಸ್‌ ಪೈಶಾಚಿಕ ಘಟನೆ: ಕಾಂಗ್ರೆಸ್​ನದ್ದು ದನ ಸತ್ತರೆ.. ರಣಹದ್ದು ‌ಕಾಯುವ ಮನಃಸ್ಥಿತಿ’

ಚಿಕ್ಕಮಗಳೂರು: ಸೆಪ್ಟೆಂಬರ್14ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಾದ ಯುವತಿ ಮೇಲೆ ಗ್ಯಾಂಗ್‌ರೇಪ್, ಹತ್ಯೆ ಪ್ರಕರಣ ಸಂಬಂಧ ರಾಜಕೀಯ ದುರ್ಬಳಕೆ ಮಾಡಿಕೊಳ್ಳುವ ಮನೋಭಾವ ಸರಿಯಲ್ಲ. ಕಾಂಗ್ರೆಸ್​ನದ್ದು ದನ ಸತ್ತರೆ ರಣಹದ್ದು ‌ಕಾಯುವ ರೀತಿ ಮನಸ್ಥಿತಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಉತ್ತರಪ್ರದೇಶದಲ್ಲಿ ನಡೆದ ಘಟನೆಯನ್ನು ಖಂಡಿಸುತ್ತೇನೆ. ಅತ್ಯಾಚಾರಿಗಳ ಮೇಲೆ ಕಠಿಣ ಕ್ರಮವನ್ನು ಕೈಗೊಳ್ಳಬೇಕು. ಆದರೆ ರಾಜಕೀಯ ದುರ್ಬಳಕೆ ಮಾಡಿಕೊಳ್ಳುವ ಮನೋಭಾವನೆ ಸರಿಯಿಲ್ಲ. ಕಾಂಗ್ರೆಸ್ ನದ್ದು ದನ ಸತ್ತರೆ ರಣಹದ್ದುಗಳು ‌ ಕಾಯುವ ರೀತಿಯ ಮನಸ್ಥಿತಿ. ರಾಹುಲ್ ಗಾಂಧಿ […]

‘ಹತ್ರಾಸ್‌ ಪೈಶಾಚಿಕ ಘಟನೆ: ಕಾಂಗ್ರೆಸ್​ನದ್ದು ದನ ಸತ್ತರೆ.. ರಣಹದ್ದು ‌ಕಾಯುವ ಮನಃಸ್ಥಿತಿ’
ಆಯೇಷಾ ಬಾನು
| Edited By: |

Updated on:Feb 22, 2021 | 6:38 PM

Share

ಚಿಕ್ಕಮಗಳೂರು: ಸೆಪ್ಟೆಂಬರ್14ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಾದ ಯುವತಿ ಮೇಲೆ ಗ್ಯಾಂಗ್‌ರೇಪ್, ಹತ್ಯೆ ಪ್ರಕರಣ ಸಂಬಂಧ ರಾಜಕೀಯ ದುರ್ಬಳಕೆ ಮಾಡಿಕೊಳ್ಳುವ ಮನೋಭಾವ ಸರಿಯಲ್ಲ. ಕಾಂಗ್ರೆಸ್​ನದ್ದು ದನ ಸತ್ತರೆ ರಣಹದ್ದು ‌ಕಾಯುವ ರೀತಿ ಮನಸ್ಥಿತಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ನಡೆದ ಘಟನೆಯನ್ನು ಖಂಡಿಸುತ್ತೇನೆ. ಅತ್ಯಾಚಾರಿಗಳ ಮೇಲೆ ಕಠಿಣ ಕ್ರಮವನ್ನು ಕೈಗೊಳ್ಳಬೇಕು. ಆದರೆ ರಾಜಕೀಯ ದುರ್ಬಳಕೆ ಮಾಡಿಕೊಳ್ಳುವ ಮನೋಭಾವನೆ ಸರಿಯಿಲ್ಲ. ಕಾಂಗ್ರೆಸ್ ನದ್ದು ದನ ಸತ್ತರೆ ರಣಹದ್ದುಗಳು ‌ ಕಾಯುವ ರೀತಿಯ ಮನಸ್ಥಿತಿ. ರಾಹುಲ್ ಗಾಂಧಿ ಸಾಂತ್ವನ ಹೇಳೋದಕ್ಕೆ ಹೊರಟಿರಲಿಲ್ಲ. ಬದಲಾಗಿ ಪ್ರದರ್ಶನ ಮಾಡೋದಕ್ಕೆ ಅವರು ಹೊರಟಿದ್ರು. ಪ್ರದರ್ಶನದ ಮೂಲಕ ಸಾಂತ್ವನ ಹೇಳೋದಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Published On - 12:54 pm, Fri, 2 October 20

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು