AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಒಂದು ಗಂಟೆಯಿಂದ ದಿನೇಶ್​ ಕಲ್ಲಹಳ್ಳಿ ವಿಚಾರಣೆ, ಪೊಲೀಸರ ಎದುರು ಸಿ.ಡಿ. ಗುಟ್ಟು ಬಿಟ್ಟುಕೊಟ್ಟ ಕಲ್ಲಹಳ್ಳಿ?

Ramesh Jarkiholi CD Controversy: ಸದ್ಯದ ಮಾಹಿತಿ ಪ್ರಕಾರ ಸಂತ್ರಸ್ಥೆ ಕುರಿತಾದ ಕೆಲ ಮಾಹಿತಿಯನ್ನು ದಿನೇಶ್ ಕಲ್ಲಹಳ್ಳಿ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗುತ್ತಿದೆ. ಖಾಕಿ ಪ್ರಶ್ನೆಗಳಿಗೆ ಉತ್ತರ ನೀಡುತ್ತಿರುವ ದಿನೇಶ್, ವಿಡಿಯೋದಲ್ಲಿರುವ ಸಂತ್ರೆಸ್ಥೆ ಬಗ್ಗೆ ಒಂದಷ್ಟು ಗುಟ್ಟು ಬಿಟ್ಟುಕೊಟ್ಟಿರುವುದಾಗಿ ಮೂಲಗಳು ತಿಳಿಸಿವೆ.

ಸತತ ಒಂದು ಗಂಟೆಯಿಂದ ದಿನೇಶ್​ ಕಲ್ಲಹಳ್ಳಿ ವಿಚಾರಣೆ, ಪೊಲೀಸರ ಎದುರು ಸಿ.ಡಿ. ಗುಟ್ಟು ಬಿಟ್ಟುಕೊಟ್ಟ ಕಲ್ಲಹಳ್ಳಿ?
ದಿನೇಶ್ ಕಲ್ಲಹಳ್ಳಿ
Skanda
| Edited By: |

Updated on: Mar 05, 2021 | 3:03 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿಗೆ ಸಂಬಂಧಿಸಿದ ಅಶ್ಲೀಲ ಸಿಡಿ ಬಿಡಿಗಡೆ ಮಾಡಿರುವ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿಯನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ=ಇನ್​ಸ್ಪೆಕ್ಟರ್ ಬಿ.ಮಾರುತಿ ಅವರು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಸದ್ಯದ ಮಾಹಿತಿ ಪ್ರಕಾರ ಸಂತ್ರಸ್ಥೆ ಕುರಿತಾದ ಕೆಲ ಮಾಹಿತಿಯನ್ನು ದಿನೇಶ್ ಕಲ್ಲಹಳ್ಳಿ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗುತ್ತಿದೆ. ಖಾಕಿ ಪ್ರಶ್ನೆಗಳಿಗೆ ಉತ್ತರ ನೀಡುತ್ತಿರುವ ದಿನೇಶ್, ವಿಡಿಯೋದಲ್ಲಿರುವ ಸಂತ್ರಸ್ಥೆ ಬಗ್ಗೆ ಒಂದಷ್ಟು ಗುಟ್ಟು ಬಿಟ್ಟುಕೊಟ್ಟಿರುವುದಾಗಿ ಮೂಲಗಳು ತಿಳಿಸಿವೆ.

ಪೊಲೀಸ್ ಇನ್​ಸ್ಪೆಕ್ಟರ್​ ಬಿ.ಮಾರುತಿ ಬೇರೆ ಬೇರೆ ಆಯಾಮಗಳಲ್ಲಿ ವಿಚಾರಣೆ ಮಾಡಿ ಮಾಹಿತಿ ಪಡೆಯುತ್ತಿದ್ದು, ಸತತ ಒಂದು ಗಂಟೆಗೂ ಹೆಚ್ಚು ಕಾಲದಿಂದ ವಿವರಣೆ ಪಡೆದುಕೊಳ್ಳುತ್ತಿದ್ದಾರೆ. ಈ ತನಿಖೆಯಲ್ಲಿ ದಿನೇಶ್ ಕಲ್ಲಹಳ್ಳಿ ಬಿಟ್ಟುಕೊಡುವ ಮಾಹಿತಿ ಪ್ರಕರಣಕ್ಕೆ ಅತಿ ಮುಖ್ಯವಾಗಲಿದ್ದು, ಯಾವೆಲ್ಲಾ ವಿಚಾರಗಳು ಹೊರಬರಲಿವೆ ಎಂಬುದು ಕುತೂಹಲ ಮೂಡಿಸಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ