AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಒಂದು ಗಂಟೆಯಿಂದ ದಿನೇಶ್​ ಕಲ್ಲಹಳ್ಳಿ ವಿಚಾರಣೆ, ಪೊಲೀಸರ ಎದುರು ಸಿ.ಡಿ. ಗುಟ್ಟು ಬಿಟ್ಟುಕೊಟ್ಟ ಕಲ್ಲಹಳ್ಳಿ?

Ramesh Jarkiholi CD Controversy: ಸದ್ಯದ ಮಾಹಿತಿ ಪ್ರಕಾರ ಸಂತ್ರಸ್ಥೆ ಕುರಿತಾದ ಕೆಲ ಮಾಹಿತಿಯನ್ನು ದಿನೇಶ್ ಕಲ್ಲಹಳ್ಳಿ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗುತ್ತಿದೆ. ಖಾಕಿ ಪ್ರಶ್ನೆಗಳಿಗೆ ಉತ್ತರ ನೀಡುತ್ತಿರುವ ದಿನೇಶ್, ವಿಡಿಯೋದಲ್ಲಿರುವ ಸಂತ್ರೆಸ್ಥೆ ಬಗ್ಗೆ ಒಂದಷ್ಟು ಗುಟ್ಟು ಬಿಟ್ಟುಕೊಟ್ಟಿರುವುದಾಗಿ ಮೂಲಗಳು ತಿಳಿಸಿವೆ.

ಸತತ ಒಂದು ಗಂಟೆಯಿಂದ ದಿನೇಶ್​ ಕಲ್ಲಹಳ್ಳಿ ವಿಚಾರಣೆ, ಪೊಲೀಸರ ಎದುರು ಸಿ.ಡಿ. ಗುಟ್ಟು ಬಿಟ್ಟುಕೊಟ್ಟ ಕಲ್ಲಹಳ್ಳಿ?
ದಿನೇಶ್ ಕಲ್ಲಹಳ್ಳಿ
Skanda
| Edited By: |

Updated on: Mar 05, 2021 | 3:03 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿಗೆ ಸಂಬಂಧಿಸಿದ ಅಶ್ಲೀಲ ಸಿಡಿ ಬಿಡಿಗಡೆ ಮಾಡಿರುವ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿಯನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ=ಇನ್​ಸ್ಪೆಕ್ಟರ್ ಬಿ.ಮಾರುತಿ ಅವರು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಸದ್ಯದ ಮಾಹಿತಿ ಪ್ರಕಾರ ಸಂತ್ರಸ್ಥೆ ಕುರಿತಾದ ಕೆಲ ಮಾಹಿತಿಯನ್ನು ದಿನೇಶ್ ಕಲ್ಲಹಳ್ಳಿ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗುತ್ತಿದೆ. ಖಾಕಿ ಪ್ರಶ್ನೆಗಳಿಗೆ ಉತ್ತರ ನೀಡುತ್ತಿರುವ ದಿನೇಶ್, ವಿಡಿಯೋದಲ್ಲಿರುವ ಸಂತ್ರಸ್ಥೆ ಬಗ್ಗೆ ಒಂದಷ್ಟು ಗುಟ್ಟು ಬಿಟ್ಟುಕೊಟ್ಟಿರುವುದಾಗಿ ಮೂಲಗಳು ತಿಳಿಸಿವೆ.

ಪೊಲೀಸ್ ಇನ್​ಸ್ಪೆಕ್ಟರ್​ ಬಿ.ಮಾರುತಿ ಬೇರೆ ಬೇರೆ ಆಯಾಮಗಳಲ್ಲಿ ವಿಚಾರಣೆ ಮಾಡಿ ಮಾಹಿತಿ ಪಡೆಯುತ್ತಿದ್ದು, ಸತತ ಒಂದು ಗಂಟೆಗೂ ಹೆಚ್ಚು ಕಾಲದಿಂದ ವಿವರಣೆ ಪಡೆದುಕೊಳ್ಳುತ್ತಿದ್ದಾರೆ. ಈ ತನಿಖೆಯಲ್ಲಿ ದಿನೇಶ್ ಕಲ್ಲಹಳ್ಳಿ ಬಿಟ್ಟುಕೊಡುವ ಮಾಹಿತಿ ಪ್ರಕರಣಕ್ಕೆ ಅತಿ ಮುಖ್ಯವಾಗಲಿದ್ದು, ಯಾವೆಲ್ಲಾ ವಿಚಾರಗಳು ಹೊರಬರಲಿವೆ ಎಂಬುದು ಕುತೂಹಲ ಮೂಡಿಸಿದೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!