AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಒಂದು ಗಂಟೆಯಿಂದ ದಿನೇಶ್​ ಕಲ್ಲಹಳ್ಳಿ ವಿಚಾರಣೆ, ಪೊಲೀಸರ ಎದುರು ಸಿ.ಡಿ. ಗುಟ್ಟು ಬಿಟ್ಟುಕೊಟ್ಟ ಕಲ್ಲಹಳ್ಳಿ?

Ramesh Jarkiholi CD Controversy: ಸದ್ಯದ ಮಾಹಿತಿ ಪ್ರಕಾರ ಸಂತ್ರಸ್ಥೆ ಕುರಿತಾದ ಕೆಲ ಮಾಹಿತಿಯನ್ನು ದಿನೇಶ್ ಕಲ್ಲಹಳ್ಳಿ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗುತ್ತಿದೆ. ಖಾಕಿ ಪ್ರಶ್ನೆಗಳಿಗೆ ಉತ್ತರ ನೀಡುತ್ತಿರುವ ದಿನೇಶ್, ವಿಡಿಯೋದಲ್ಲಿರುವ ಸಂತ್ರೆಸ್ಥೆ ಬಗ್ಗೆ ಒಂದಷ್ಟು ಗುಟ್ಟು ಬಿಟ್ಟುಕೊಟ್ಟಿರುವುದಾಗಿ ಮೂಲಗಳು ತಿಳಿಸಿವೆ.

ಸತತ ಒಂದು ಗಂಟೆಯಿಂದ ದಿನೇಶ್​ ಕಲ್ಲಹಳ್ಳಿ ವಿಚಾರಣೆ, ಪೊಲೀಸರ ಎದುರು ಸಿ.ಡಿ. ಗುಟ್ಟು ಬಿಟ್ಟುಕೊಟ್ಟ ಕಲ್ಲಹಳ್ಳಿ?
ದಿನೇಶ್ ಕಲ್ಲಹಳ್ಳಿ
Skanda
| Edited By: |

Updated on: Mar 05, 2021 | 3:03 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿಗೆ ಸಂಬಂಧಿಸಿದ ಅಶ್ಲೀಲ ಸಿಡಿ ಬಿಡಿಗಡೆ ಮಾಡಿರುವ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿಯನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ=ಇನ್​ಸ್ಪೆಕ್ಟರ್ ಬಿ.ಮಾರುತಿ ಅವರು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಸದ್ಯದ ಮಾಹಿತಿ ಪ್ರಕಾರ ಸಂತ್ರಸ್ಥೆ ಕುರಿತಾದ ಕೆಲ ಮಾಹಿತಿಯನ್ನು ದಿನೇಶ್ ಕಲ್ಲಹಳ್ಳಿ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗುತ್ತಿದೆ. ಖಾಕಿ ಪ್ರಶ್ನೆಗಳಿಗೆ ಉತ್ತರ ನೀಡುತ್ತಿರುವ ದಿನೇಶ್, ವಿಡಿಯೋದಲ್ಲಿರುವ ಸಂತ್ರಸ್ಥೆ ಬಗ್ಗೆ ಒಂದಷ್ಟು ಗುಟ್ಟು ಬಿಟ್ಟುಕೊಟ್ಟಿರುವುದಾಗಿ ಮೂಲಗಳು ತಿಳಿಸಿವೆ.

ಪೊಲೀಸ್ ಇನ್​ಸ್ಪೆಕ್ಟರ್​ ಬಿ.ಮಾರುತಿ ಬೇರೆ ಬೇರೆ ಆಯಾಮಗಳಲ್ಲಿ ವಿಚಾರಣೆ ಮಾಡಿ ಮಾಹಿತಿ ಪಡೆಯುತ್ತಿದ್ದು, ಸತತ ಒಂದು ಗಂಟೆಗೂ ಹೆಚ್ಚು ಕಾಲದಿಂದ ವಿವರಣೆ ಪಡೆದುಕೊಳ್ಳುತ್ತಿದ್ದಾರೆ. ಈ ತನಿಖೆಯಲ್ಲಿ ದಿನೇಶ್ ಕಲ್ಲಹಳ್ಳಿ ಬಿಟ್ಟುಕೊಡುವ ಮಾಹಿತಿ ಪ್ರಕರಣಕ್ಕೆ ಅತಿ ಮುಖ್ಯವಾಗಲಿದ್ದು, ಯಾವೆಲ್ಲಾ ವಿಚಾರಗಳು ಹೊರಬರಲಿವೆ ಎಂಬುದು ಕುತೂಹಲ ಮೂಡಿಸಿದೆ.

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ