AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಹಗಲು ಮಾತ್ರ ಕರ್ಫ್ಯೂ, ಸೋಮವಾರ ಸಂಪೂರ್ಣ ರಿಲೀಫ್ -ಯಡಿಯೂರಪ್ಪ

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂಸಾತ್ಮಕ ಪ್ರತಿಭಟನೆ ಹಿನ್ನೆಲೆ ಇಂದು ಮಂಗಳೂರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದಾರೆ. ಪೊಲೀಸರ ಫೈರಿಂಗ್​ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಕುಟುಂಬಸ್ಥರ ಜೊತೆ ಸುಮಾರು ಅರ್ಧಗಂಟೆ ಚರ್ಚೆ ಮಾಡಿ ಸಮಸ್ಯೆ ಆಲಿಸಿದ್ದೇನೆ. ಕಾನೂನು ಚೌಕಟ್ಟಿನಲ್ಲಿ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ಬಿಎಸ್​ವೈ ಹೇಳಿದರು. ಮ.3ರಿಂದ ಸಂಜೆ 6ರವರೆಗೆ ಕರ್ಫ್ಯೂ ಸಡಿಲಿಕೆ: ಜಿಲ್ಲೆಯ ಮುಖಂಡರ ಜತೆಯೂ ಅರ್ಧ ಗಂಟೆ ಕಾಲ ಚರ್ಚೆ ಮಾಡಿದ್ದೇನೆ. ಅವರೂ ಸಹ […]

ನಾಳೆ ಹಗಲು ಮಾತ್ರ ಕರ್ಫ್ಯೂ, ಸೋಮವಾರ ಸಂಪೂರ್ಣ ರಿಲೀಫ್ -ಯಡಿಯೂರಪ್ಪ
ಸಾಧು ಶ್ರೀನಾಥ್​
|

Updated on: Dec 21, 2019 | 1:52 PM

Share

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂಸಾತ್ಮಕ ಪ್ರತಿಭಟನೆ ಹಿನ್ನೆಲೆ ಇಂದು ಮಂಗಳೂರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದಾರೆ. ಪೊಲೀಸರ ಫೈರಿಂಗ್​ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಕುಟುಂಬಸ್ಥರ ಜೊತೆ ಸುಮಾರು ಅರ್ಧಗಂಟೆ ಚರ್ಚೆ ಮಾಡಿ ಸಮಸ್ಯೆ ಆಲಿಸಿದ್ದೇನೆ. ಕಾನೂನು ಚೌಕಟ್ಟಿನಲ್ಲಿ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ಬಿಎಸ್​ವೈ ಹೇಳಿದರು.

ಮ.3ರಿಂದ ಸಂಜೆ 6ರವರೆಗೆ ಕರ್ಫ್ಯೂ ಸಡಿಲಿಕೆ: ಜಿಲ್ಲೆಯ ಮುಖಂಡರ ಜತೆಯೂ ಅರ್ಧ ಗಂಟೆ ಕಾಲ ಚರ್ಚೆ ಮಾಡಿದ್ದೇನೆ. ಅವರೂ ಸಹ ಜಿಲ್ಲೆಯ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಿದ್ದಾರೆ. ಮಂಗಳೂರಿನಲ್ಲಿ ಕರ್ಫ್ಯೂ ತೆಗೆಯುವಂತೆ ತಿಳಿಸಿದ್ದಾರೆ. ಮಧ್ಯಾಹ್ನ 3ರಿಂದ 6ರವರೆಗೆ ಕರ್ಫ್ಯೂ ಸಡಿಲಿಕೆ ಮಾಡಲಾಗುವುದು. ರಾತ್ರಿ ವೇಳೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಮತ್ತೆ ನಾಳೆ ಹಗಲು ಹೊತ್ತಿನಲ್ಲಿ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ. ಸೋಮವಾರವೂ ಕರ್ಫ್ಯೂ ಇರುವುದಿಲ್ಲ. ಕ್ರಿಸ್​ಮಸ್​ಗೆ ಯಾವುದೇ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ನಮ್ಮ ಸರ್ಕಾರ ಭೇದ ಭಾವ ಮಾಡಲ್ಲ: ಕೇರಳದಿಂದ ಬಂದ ಪತ್ರಕರ್ತರ ಬಳಿ ಐಡಿ ಕಾರ್ಡ್ ಇರಲಿಲ್ಲ. ಅದರ ಬಗ್ಗೆ ತನಿಖೆ ನಡೆಸುವಂತೆಯೂ ತಿಳಿಸಲಾಗಿದೆ. ಇಂತಹ ಘಟನೆ ನಡೆದಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ಈ ಬಗ್ಗೆ ನನಗೆ ಸಮಾಧಾನವಿಲ್ಲ. ದಯಮಾಡಿ ಎಲ್ಲರೂ ಶಾಂತಿಯನ್ನು ಕಾಪಾಡಿ. ನಮ್ಮ ಸರ್ಕಾರಕ್ಕೆ ಯಾವುದೇ ರೀತಿಯ ಭೇದ ಭಾವವಿಲ್ಲ. ಈ ಹಿಂದೆಯೂ ಭೇದಭಾವ ಮಾಡಿಲ್ಲ, ಈಗಲೂ ಮಾಡ್ತಿಲ್ಲ. ಮುಂದೆಯೂ ನಾವು ಭೇದಭಾವ ಮಾಡುವುದಿಲ್ಲ. ಎಲ್ಲಾ ಧರ್ಮಗಳನ್ನು ಒಂದೇ ರೀತಿಯಲ್ಲಿ ಕಾಣುತ್ತೇವೆ ಎಂದರು.

ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್