AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇರಳೆ ಮಾರ್ಗದಲ್ಲಿ ದುರಸ್ತಿ ಕಾಮಗಾರಿ: ನಾಳೆ 2 ಗಂಟೆಗಳ ಕಾಲ ಬೈಯ್ಯಪ್ಪನಹಳ್ಳಿ-ಎಂ.ಜಿ.ರಸ್ತೆವರೆಗೆ ಮೆಟ್ರೋ ರೈಲು ಸಂಚಾರ ಸ್ಥಗಿತ

Bengaluru purple line: ನಾಳೆ ನೇರಳೆ ಮಾರ್ಗದ ಟ್ರಿನಿಟಿ ಟೂ ಹಲಸೂರು ಮೆಟ್ರೋ ನಿಲ್ದಾಣದ ನಡುವೆ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಎರಡು ಗಂಟೆಗಳ ಕಾಲ ಮೆಟ್ರೋ ಸಂಚಾರ ಇರೋದಿಲ್ಲ

ನೇರಳೆ ಮಾರ್ಗದಲ್ಲಿ ದುರಸ್ತಿ ಕಾಮಗಾರಿ: ನಾಳೆ 2 ಗಂಟೆಗಳ ಕಾಲ ಬೈಯ್ಯಪ್ಪನಹಳ್ಳಿ-ಎಂ.ಜಿ.ರಸ್ತೆವರೆಗೆ ಮೆಟ್ರೋ ರೈಲು ಸಂಚಾರ ಸ್ಥಗಿತ
ನಮ್ಮ ಮೆಟ್ರೋ (ಸಾಂಕೇತಿಕ ಚಿತ್ರ)
ಪೃಥ್ವಿಶಂಕರ
| Edited By: |

Updated on:Feb 27, 2021 | 9:27 AM

Share

ಬೆಂಗಳೂರು: ನಾಳೆ ನೇರಳೆ ಮಾರ್ಗದ ಟ್ರಿನಿಟಿ ಟೂ ಹಲಸೂರು ಮೆಟ್ರೋ ನಿಲ್ದಾಣದ ನಡುವೆ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಎರಡು ಗಂಟೆಗಳ ಕಾಲ ಮೆಟ್ರೋ ಸಂಚಾರ ಇರೋದಿಲ್ಲ ಎಂದು BMRCL ನಿಂದ ಮಾದ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಟ್ರಿನಿಟಿ ಟೂ ಹಲಸೂರು ಮೆಟ್ರೋ ನಿಲ್ದಾಣದ ನಡುವೆ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಎಂಜಿ ರೋಡ್ ಮೆಟ್ರೋ ಸ್ಟೇಷನ್​ನಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ತಾತ್ಕಾಲಿಕವಾಗಿ ಸಂಚಾರ ಸ್ಥಗಿತಗೊಳಿಸಲಾಗುತ್ತದೆ. ಈ ಅವದಿಯಲ್ಲಿ ಪ್ರಯಾಣಿಕರಿಗೆ ಎಂಜಿ ರೋಡ್ ಟೂ ಮೈಸೂರು ರೋಡ್ ನಡುವೆ ಮಾತ್ರ ಸಂಚಾರ ಲಭ್ಯವಿರುತ್ತದೆ. ದುರಸ್ತಿ ಕಾರ್ಯ ಮುಗಿದ ನಂತರ ಬೆಳಿಗ್ಗೆ 9 ಗಂಟೆಯಿಂದ ನೇರಳೆ ಮಾರ್ಗದಲ್ಲಿ ಸಂಚಾರ ಆರಂಭವಾಗುತ್ತದೆ. ಆದರೆ ನಾಳೆ ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ.

Published On - 7:13 am, Sat, 27 February 21

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?