AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇರಳೆ ಮಾರ್ಗದಲ್ಲಿ ದುರಸ್ತಿ ಕಾಮಗಾರಿ: ನಾಳೆ 2 ಗಂಟೆಗಳ ಕಾಲ ಬೈಯ್ಯಪ್ಪನಹಳ್ಳಿ-ಎಂ.ಜಿ.ರಸ್ತೆವರೆಗೆ ಮೆಟ್ರೋ ರೈಲು ಸಂಚಾರ ಸ್ಥಗಿತ

Bengaluru purple line: ನಾಳೆ ನೇರಳೆ ಮಾರ್ಗದ ಟ್ರಿನಿಟಿ ಟೂ ಹಲಸೂರು ಮೆಟ್ರೋ ನಿಲ್ದಾಣದ ನಡುವೆ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಎರಡು ಗಂಟೆಗಳ ಕಾಲ ಮೆಟ್ರೋ ಸಂಚಾರ ಇರೋದಿಲ್ಲ

ನೇರಳೆ ಮಾರ್ಗದಲ್ಲಿ ದುರಸ್ತಿ ಕಾಮಗಾರಿ: ನಾಳೆ 2 ಗಂಟೆಗಳ ಕಾಲ ಬೈಯ್ಯಪ್ಪನಹಳ್ಳಿ-ಎಂ.ಜಿ.ರಸ್ತೆವರೆಗೆ ಮೆಟ್ರೋ ರೈಲು ಸಂಚಾರ ಸ್ಥಗಿತ
ನಮ್ಮ ಮೆಟ್ರೋ (ಸಾಂಕೇತಿಕ ಚಿತ್ರ)
ಪೃಥ್ವಿಶಂಕರ
| Edited By: |

Updated on:Feb 27, 2021 | 9:27 AM

Share

ಬೆಂಗಳೂರು: ನಾಳೆ ನೇರಳೆ ಮಾರ್ಗದ ಟ್ರಿನಿಟಿ ಟೂ ಹಲಸೂರು ಮೆಟ್ರೋ ನಿಲ್ದಾಣದ ನಡುವೆ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಎರಡು ಗಂಟೆಗಳ ಕಾಲ ಮೆಟ್ರೋ ಸಂಚಾರ ಇರೋದಿಲ್ಲ ಎಂದು BMRCL ನಿಂದ ಮಾದ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಟ್ರಿನಿಟಿ ಟೂ ಹಲಸೂರು ಮೆಟ್ರೋ ನಿಲ್ದಾಣದ ನಡುವೆ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಎಂಜಿ ರೋಡ್ ಮೆಟ್ರೋ ಸ್ಟೇಷನ್​ನಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ತಾತ್ಕಾಲಿಕವಾಗಿ ಸಂಚಾರ ಸ್ಥಗಿತಗೊಳಿಸಲಾಗುತ್ತದೆ. ಈ ಅವದಿಯಲ್ಲಿ ಪ್ರಯಾಣಿಕರಿಗೆ ಎಂಜಿ ರೋಡ್ ಟೂ ಮೈಸೂರು ರೋಡ್ ನಡುವೆ ಮಾತ್ರ ಸಂಚಾರ ಲಭ್ಯವಿರುತ್ತದೆ. ದುರಸ್ತಿ ಕಾರ್ಯ ಮುಗಿದ ನಂತರ ಬೆಳಿಗ್ಗೆ 9 ಗಂಟೆಯಿಂದ ನೇರಳೆ ಮಾರ್ಗದಲ್ಲಿ ಸಂಚಾರ ಆರಂಭವಾಗುತ್ತದೆ. ಆದರೆ ನಾಳೆ ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ.

Published On - 7:13 am, Sat, 27 February 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?