AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇರಳೆ ಮಾರ್ಗದಲ್ಲಿ ದುರಸ್ತಿ ಕಾಮಗಾರಿ: ನಾಳೆ 2 ಗಂಟೆಗಳ ಕಾಲ ಬೈಯ್ಯಪ್ಪನಹಳ್ಳಿ-ಎಂ.ಜಿ.ರಸ್ತೆವರೆಗೆ ಮೆಟ್ರೋ ರೈಲು ಸಂಚಾರ ಸ್ಥಗಿತ

Bengaluru purple line: ನಾಳೆ ನೇರಳೆ ಮಾರ್ಗದ ಟ್ರಿನಿಟಿ ಟೂ ಹಲಸೂರು ಮೆಟ್ರೋ ನಿಲ್ದಾಣದ ನಡುವೆ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಎರಡು ಗಂಟೆಗಳ ಕಾಲ ಮೆಟ್ರೋ ಸಂಚಾರ ಇರೋದಿಲ್ಲ

ನೇರಳೆ ಮಾರ್ಗದಲ್ಲಿ ದುರಸ್ತಿ ಕಾಮಗಾರಿ: ನಾಳೆ 2 ಗಂಟೆಗಳ ಕಾಲ ಬೈಯ್ಯಪ್ಪನಹಳ್ಳಿ-ಎಂ.ಜಿ.ರಸ್ತೆವರೆಗೆ ಮೆಟ್ರೋ ರೈಲು ಸಂಚಾರ ಸ್ಥಗಿತ
ನಮ್ಮ ಮೆಟ್ರೋ (ಸಾಂಕೇತಿಕ ಚಿತ್ರ)
ಪೃಥ್ವಿಶಂಕರ
| Edited By: |

Updated on:Feb 27, 2021 | 9:27 AM

Share

ಬೆಂಗಳೂರು: ನಾಳೆ ನೇರಳೆ ಮಾರ್ಗದ ಟ್ರಿನಿಟಿ ಟೂ ಹಲಸೂರು ಮೆಟ್ರೋ ನಿಲ್ದಾಣದ ನಡುವೆ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಎರಡು ಗಂಟೆಗಳ ಕಾಲ ಮೆಟ್ರೋ ಸಂಚಾರ ಇರೋದಿಲ್ಲ ಎಂದು BMRCL ನಿಂದ ಮಾದ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಟ್ರಿನಿಟಿ ಟೂ ಹಲಸೂರು ಮೆಟ್ರೋ ನಿಲ್ದಾಣದ ನಡುವೆ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಎಂಜಿ ರೋಡ್ ಮೆಟ್ರೋ ಸ್ಟೇಷನ್​ನಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ತಾತ್ಕಾಲಿಕವಾಗಿ ಸಂಚಾರ ಸ್ಥಗಿತಗೊಳಿಸಲಾಗುತ್ತದೆ. ಈ ಅವದಿಯಲ್ಲಿ ಪ್ರಯಾಣಿಕರಿಗೆ ಎಂಜಿ ರೋಡ್ ಟೂ ಮೈಸೂರು ರೋಡ್ ನಡುವೆ ಮಾತ್ರ ಸಂಚಾರ ಲಭ್ಯವಿರುತ್ತದೆ. ದುರಸ್ತಿ ಕಾರ್ಯ ಮುಗಿದ ನಂತರ ಬೆಳಿಗ್ಗೆ 9 ಗಂಟೆಯಿಂದ ನೇರಳೆ ಮಾರ್ಗದಲ್ಲಿ ಸಂಚಾರ ಆರಂಭವಾಗುತ್ತದೆ. ಆದರೆ ನಾಳೆ ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ.

Published On - 7:13 am, Sat, 27 February 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?