AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಲ್ ಹೆಚ್ಚಾಗಿ ಹಾಕಿದ್ದೀರೆಂದು ಪ್ರಶ್ನಿಸಿದ್ದಕ್ಕೆ ಗ್ರಾಹಕರ ಮೇಲೆ ರಾಡ್​ನಿಂದ ಹಲ್ಲೆ

ಹುಬ್ಬಳ್ಳಿ: 60 ರೂಪಾಯಿ ಬಿಲ್ ಹೆಚ್ಚಾಗಿ ಹಾಕಿದ್ದೀರೆಂದು ಪ್ರಶ್ನಿಸಿದ್ದಕ್ಕೆ ಹೋಟೆಲ್ ಮಾಲೀಕ ಮತ್ತು ಸಿಬ್ಬಂದಿ ಸೇರಿ ಗ್ರಾಹಕರ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದ ಪಿಬಿ ರಸ್ತೆಯಲ್ಲಿರುವ ಹೋಟೆಲ್‌ನಲ್ಲಿ ನಡೆದಿದೆ. ನಿನ್ನೆ ತಡ ರಾತ್ರಿ ಊಟ ಮಾಡಲು ಬಂದಿದ್ದ ಪ್ರಕಾಶ ಬಿದರಕುಂದಿ ಮತ್ತು ಮುತ್ತಪ್ಪ ಬಿದರಕುಂದಿ ಎಂಬ ಇಬ್ಬರು ಗ್ರಾಹಕರು ಊಟ ಮಾಡಿದ ಬಳಿಕ ಬಿಲ್ ಕೇಳಿದ್ದಾರೆ. ಬಿಲ್​ನಲ್ಲಿ 60 ರೂಪಾಯಿ ಹೆಚ್ಚಾಗಿ ಬಿಲ್ ಹಾಕಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಹೋಟೆಲ್ ಮಾಲೀಕ ಮತ್ತು ಸಿಬ್ಬಂದಿ ಸೇರಿ […]

ಬಿಲ್ ಹೆಚ್ಚಾಗಿ ಹಾಕಿದ್ದೀರೆಂದು ಪ್ರಶ್ನಿಸಿದ್ದಕ್ಕೆ ಗ್ರಾಹಕರ ಮೇಲೆ ರಾಡ್​ನಿಂದ ಹಲ್ಲೆ
ಸಾಧು ಶ್ರೀನಾಥ್​
|

Updated on: Jan 07, 2020 | 8:40 AM

Share

ಹುಬ್ಬಳ್ಳಿ: 60 ರೂಪಾಯಿ ಬಿಲ್ ಹೆಚ್ಚಾಗಿ ಹಾಕಿದ್ದೀರೆಂದು ಪ್ರಶ್ನಿಸಿದ್ದಕ್ಕೆ ಹೋಟೆಲ್ ಮಾಲೀಕ ಮತ್ತು ಸಿಬ್ಬಂದಿ ಸೇರಿ ಗ್ರಾಹಕರ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದ ಪಿಬಿ ರಸ್ತೆಯಲ್ಲಿರುವ ಹೋಟೆಲ್‌ನಲ್ಲಿ ನಡೆದಿದೆ. ನಿನ್ನೆ ತಡ ರಾತ್ರಿ ಊಟ ಮಾಡಲು ಬಂದಿದ್ದ ಪ್ರಕಾಶ ಬಿದರಕುಂದಿ ಮತ್ತು ಮುತ್ತಪ್ಪ ಬಿದರಕುಂದಿ ಎಂಬ ಇಬ್ಬರು ಗ್ರಾಹಕರು ಊಟ ಮಾಡಿದ ಬಳಿಕ ಬಿಲ್ ಕೇಳಿದ್ದಾರೆ.

ಬಿಲ್​ನಲ್ಲಿ 60 ರೂಪಾಯಿ ಹೆಚ್ಚಾಗಿ ಬಿಲ್ ಹಾಕಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಹೋಟೆಲ್ ಮಾಲೀಕ ಮತ್ತು ಸಿಬ್ಬಂದಿ ಸೇರಿ ನೀರಿನ ಜಗ್ ಹಾಗೂ ಕಬ್ಬಿಣದ ರಾಡ್‌ನಿಂದ ಗ್ರಾಹಕರ ಮೇಲೆ ಹಲ್ಲೆ ಮಾಡಿದ್ದಾರೆ. ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​