AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈನಲ್ಲಿ ಚಂಡಮಾರುತ​: ಇವತ್ತು ಸಂಜೆ ಬೇಗ ಮನೆ ಸೇರಿಕೊಳ್ಳೋದು ಒಳ್ಳೇದು.. ‌

ಬೆಂಗಳೂರು: ಸಿಲಿಕಾನ್ ‌ಸಿಟಿಗೆ ಸೈಕ್ಲೋನ್ ತಣ್ಣಗೆ ಕಾಡಲಿದೆ. ಸಂಜೆ ಬೇಗ ಮನೆ ಸೇರಿಳ್ಳೋದು ಒಳ್ಳೇದು.. ಎಂದು ಟಿವಿ9 ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚೆನ್ನೈನಲ್ಲಿ ಚಂಡಮಾರುತ ಬೀಸುತ್ತಿದ್ದು, ಭಾರಿ‌ ಮಳೆಯಾಗುತ್ತಿದೆ. ಅದರ ಎಫೆಕ್ಟ್ ಸಿಲಿಕಾನ್ ಸಿಟಿಗೂ ತಟ್ಟಲಿದೆ. ಬಂಗಾಳ ಕೊಲ್ಲಿಯಲ್ಲಿ ‌ಉಂಟಾಗಿರುವ ಚಂಡಮಾರುತದಿಂದ ‌ತಮಿಳುನಾಡಿನ ಹಲವೆಡೆ ಭಾರಿ ಮಳೆಯಾಗುತ್ತಿದೆ. ಹಾಗಾಗಿ, ಆ ಚಂಡಮಾರುತದ ಎಫೆಕ್ಟ್ ಬೆಂಗಳೂರಿನತ್ತಲೂ ಬೀಸಲಿದೆ. ಇನ್ನೆರಡು ದಿನಗಳ ‌ಕಾಲ‌ ಸಿಟಿಯಲ್ಲಿ ಮಳೆ ಮುನ್ಸೂಚನೆಯಿದೆ. ಚಂಡಮಾರುತದ ಸಮ್ಮುಖದಲ್ಲಿ ಹವಾಮಾನ ಇಲಾಖೆಯು ಹಗುರ ಮತ್ತು ಸಾಧಾರಣ […]

ಚೆನ್ನೈನಲ್ಲಿ ಚಂಡಮಾರುತ​: ಇವತ್ತು ಸಂಜೆ ಬೇಗ ಮನೆ ಸೇರಿಕೊಳ್ಳೋದು ಒಳ್ಳೇದು.. ‌
ಸಾಧು ಶ್ರೀನಾಥ್​
|

Updated on:Oct 29, 2020 | 5:03 PM

Share

ಬೆಂಗಳೂರು: ಸಿಲಿಕಾನ್ ‌ಸಿಟಿಗೆ ಸೈಕ್ಲೋನ್ ತಣ್ಣಗೆ ಕಾಡಲಿದೆ. ಸಂಜೆ ಬೇಗ ಮನೆ ಸೇರಿಳ್ಳೋದು ಒಳ್ಳೇದು.. ಎಂದು ಟಿವಿ9 ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಚೆನ್ನೈನಲ್ಲಿ ಚಂಡಮಾರುತ ಬೀಸುತ್ತಿದ್ದು, ಭಾರಿ‌ ಮಳೆಯಾಗುತ್ತಿದೆ. ಅದರ ಎಫೆಕ್ಟ್ ಸಿಲಿಕಾನ್ ಸಿಟಿಗೂ ತಟ್ಟಲಿದೆ. ಬಂಗಾಳ ಕೊಲ್ಲಿಯಲ್ಲಿ ‌ಉಂಟಾಗಿರುವ ಚಂಡಮಾರುತದಿಂದ ‌ತಮಿಳುನಾಡಿನ ಹಲವೆಡೆ ಭಾರಿ ಮಳೆಯಾಗುತ್ತಿದೆ. ಹಾಗಾಗಿ, ಆ ಚಂಡಮಾರುತದ ಎಫೆಕ್ಟ್ ಬೆಂಗಳೂರಿನತ್ತಲೂ ಬೀಸಲಿದೆ. ಇನ್ನೆರಡು ದಿನಗಳ ‌ಕಾಲ‌ ಸಿಟಿಯಲ್ಲಿ ಮಳೆ ಮುನ್ಸೂಚನೆಯಿದೆ. ಚಂಡಮಾರುತದ ಸಮ್ಮುಖದಲ್ಲಿ ಹವಾಮಾನ ಇಲಾಖೆಯು ಹಗುರ ಮತ್ತು ಸಾಧಾರಣ ‌ಮಳೆ ಮುನ್ಸೂಚನೆ ನೀಡಿದೆ.

Published On - 2:57 pm, Thu, 29 October 20

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ