AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈನಲ್ಲಿ ಚಂಡಮಾರುತ​: ಇವತ್ತು ಸಂಜೆ ಬೇಗ ಮನೆ ಸೇರಿಕೊಳ್ಳೋದು ಒಳ್ಳೇದು.. ‌

ಬೆಂಗಳೂರು: ಸಿಲಿಕಾನ್ ‌ಸಿಟಿಗೆ ಸೈಕ್ಲೋನ್ ತಣ್ಣಗೆ ಕಾಡಲಿದೆ. ಸಂಜೆ ಬೇಗ ಮನೆ ಸೇರಿಳ್ಳೋದು ಒಳ್ಳೇದು.. ಎಂದು ಟಿವಿ9 ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚೆನ್ನೈನಲ್ಲಿ ಚಂಡಮಾರುತ ಬೀಸುತ್ತಿದ್ದು, ಭಾರಿ‌ ಮಳೆಯಾಗುತ್ತಿದೆ. ಅದರ ಎಫೆಕ್ಟ್ ಸಿಲಿಕಾನ್ ಸಿಟಿಗೂ ತಟ್ಟಲಿದೆ. ಬಂಗಾಳ ಕೊಲ್ಲಿಯಲ್ಲಿ ‌ಉಂಟಾಗಿರುವ ಚಂಡಮಾರುತದಿಂದ ‌ತಮಿಳುನಾಡಿನ ಹಲವೆಡೆ ಭಾರಿ ಮಳೆಯಾಗುತ್ತಿದೆ. ಹಾಗಾಗಿ, ಆ ಚಂಡಮಾರುತದ ಎಫೆಕ್ಟ್ ಬೆಂಗಳೂರಿನತ್ತಲೂ ಬೀಸಲಿದೆ. ಇನ್ನೆರಡು ದಿನಗಳ ‌ಕಾಲ‌ ಸಿಟಿಯಲ್ಲಿ ಮಳೆ ಮುನ್ಸೂಚನೆಯಿದೆ. ಚಂಡಮಾರುತದ ಸಮ್ಮುಖದಲ್ಲಿ ಹವಾಮಾನ ಇಲಾಖೆಯು ಹಗುರ ಮತ್ತು ಸಾಧಾರಣ […]

ಚೆನ್ನೈನಲ್ಲಿ ಚಂಡಮಾರುತ​: ಇವತ್ತು ಸಂಜೆ ಬೇಗ ಮನೆ ಸೇರಿಕೊಳ್ಳೋದು ಒಳ್ಳೇದು.. ‌
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 29, 2020 | 5:03 PM

Share

ಬೆಂಗಳೂರು: ಸಿಲಿಕಾನ್ ‌ಸಿಟಿಗೆ ಸೈಕ್ಲೋನ್ ತಣ್ಣಗೆ ಕಾಡಲಿದೆ. ಸಂಜೆ ಬೇಗ ಮನೆ ಸೇರಿಳ್ಳೋದು ಒಳ್ಳೇದು.. ಎಂದು ಟಿವಿ9 ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಚೆನ್ನೈನಲ್ಲಿ ಚಂಡಮಾರುತ ಬೀಸುತ್ತಿದ್ದು, ಭಾರಿ‌ ಮಳೆಯಾಗುತ್ತಿದೆ. ಅದರ ಎಫೆಕ್ಟ್ ಸಿಲಿಕಾನ್ ಸಿಟಿಗೂ ತಟ್ಟಲಿದೆ. ಬಂಗಾಳ ಕೊಲ್ಲಿಯಲ್ಲಿ ‌ಉಂಟಾಗಿರುವ ಚಂಡಮಾರುತದಿಂದ ‌ತಮಿಳುನಾಡಿನ ಹಲವೆಡೆ ಭಾರಿ ಮಳೆಯಾಗುತ್ತಿದೆ. ಹಾಗಾಗಿ, ಆ ಚಂಡಮಾರುತದ ಎಫೆಕ್ಟ್ ಬೆಂಗಳೂರಿನತ್ತಲೂ ಬೀಸಲಿದೆ. ಇನ್ನೆರಡು ದಿನಗಳ ‌ಕಾಲ‌ ಸಿಟಿಯಲ್ಲಿ ಮಳೆ ಮುನ್ಸೂಚನೆಯಿದೆ. ಚಂಡಮಾರುತದ ಸಮ್ಮುಖದಲ್ಲಿ ಹವಾಮಾನ ಇಲಾಖೆಯು ಹಗುರ ಮತ್ತು ಸಾಧಾರಣ ‌ಮಳೆ ಮುನ್ಸೂಚನೆ ನೀಡಿದೆ.

Published On - 2:57 pm, Thu, 29 October 20

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ