AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈನಲ್ಲಿ ಚಂಡಮಾರುತ​: ಇವತ್ತು ಸಂಜೆ ಬೇಗ ಮನೆ ಸೇರಿಕೊಳ್ಳೋದು ಒಳ್ಳೇದು.. ‌

ಬೆಂಗಳೂರು: ಸಿಲಿಕಾನ್ ‌ಸಿಟಿಗೆ ಸೈಕ್ಲೋನ್ ತಣ್ಣಗೆ ಕಾಡಲಿದೆ. ಸಂಜೆ ಬೇಗ ಮನೆ ಸೇರಿಳ್ಳೋದು ಒಳ್ಳೇದು.. ಎಂದು ಟಿವಿ9 ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚೆನ್ನೈನಲ್ಲಿ ಚಂಡಮಾರುತ ಬೀಸುತ್ತಿದ್ದು, ಭಾರಿ‌ ಮಳೆಯಾಗುತ್ತಿದೆ. ಅದರ ಎಫೆಕ್ಟ್ ಸಿಲಿಕಾನ್ ಸಿಟಿಗೂ ತಟ್ಟಲಿದೆ. ಬಂಗಾಳ ಕೊಲ್ಲಿಯಲ್ಲಿ ‌ಉಂಟಾಗಿರುವ ಚಂಡಮಾರುತದಿಂದ ‌ತಮಿಳುನಾಡಿನ ಹಲವೆಡೆ ಭಾರಿ ಮಳೆಯಾಗುತ್ತಿದೆ. ಹಾಗಾಗಿ, ಆ ಚಂಡಮಾರುತದ ಎಫೆಕ್ಟ್ ಬೆಂಗಳೂರಿನತ್ತಲೂ ಬೀಸಲಿದೆ. ಇನ್ನೆರಡು ದಿನಗಳ ‌ಕಾಲ‌ ಸಿಟಿಯಲ್ಲಿ ಮಳೆ ಮುನ್ಸೂಚನೆಯಿದೆ. ಚಂಡಮಾರುತದ ಸಮ್ಮುಖದಲ್ಲಿ ಹವಾಮಾನ ಇಲಾಖೆಯು ಹಗುರ ಮತ್ತು ಸಾಧಾರಣ […]

ಚೆನ್ನೈನಲ್ಲಿ ಚಂಡಮಾರುತ​: ಇವತ್ತು ಸಂಜೆ ಬೇಗ ಮನೆ ಸೇರಿಕೊಳ್ಳೋದು ಒಳ್ಳೇದು.. ‌
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 29, 2020 | 5:03 PM

Share

ಬೆಂಗಳೂರು: ಸಿಲಿಕಾನ್ ‌ಸಿಟಿಗೆ ಸೈಕ್ಲೋನ್ ತಣ್ಣಗೆ ಕಾಡಲಿದೆ. ಸಂಜೆ ಬೇಗ ಮನೆ ಸೇರಿಳ್ಳೋದು ಒಳ್ಳೇದು.. ಎಂದು ಟಿವಿ9 ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಚೆನ್ನೈನಲ್ಲಿ ಚಂಡಮಾರುತ ಬೀಸುತ್ತಿದ್ದು, ಭಾರಿ‌ ಮಳೆಯಾಗುತ್ತಿದೆ. ಅದರ ಎಫೆಕ್ಟ್ ಸಿಲಿಕಾನ್ ಸಿಟಿಗೂ ತಟ್ಟಲಿದೆ. ಬಂಗಾಳ ಕೊಲ್ಲಿಯಲ್ಲಿ ‌ಉಂಟಾಗಿರುವ ಚಂಡಮಾರುತದಿಂದ ‌ತಮಿಳುನಾಡಿನ ಹಲವೆಡೆ ಭಾರಿ ಮಳೆಯಾಗುತ್ತಿದೆ. ಹಾಗಾಗಿ, ಆ ಚಂಡಮಾರುತದ ಎಫೆಕ್ಟ್ ಬೆಂಗಳೂರಿನತ್ತಲೂ ಬೀಸಲಿದೆ. ಇನ್ನೆರಡು ದಿನಗಳ ‌ಕಾಲ‌ ಸಿಟಿಯಲ್ಲಿ ಮಳೆ ಮುನ್ಸೂಚನೆಯಿದೆ. ಚಂಡಮಾರುತದ ಸಮ್ಮುಖದಲ್ಲಿ ಹವಾಮಾನ ಇಲಾಖೆಯು ಹಗುರ ಮತ್ತು ಸಾಧಾರಣ ‌ಮಳೆ ಮುನ್ಸೂಚನೆ ನೀಡಿದೆ.

Published On - 2:57 pm, Thu, 29 October 20

Follow Us
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ