AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈನಲ್ಲಿ ಚಂಡಮಾರುತ​: ಇವತ್ತು ಸಂಜೆ ಬೇಗ ಮನೆ ಸೇರಿಕೊಳ್ಳೋದು ಒಳ್ಳೇದು.. ‌

ಬೆಂಗಳೂರು: ಸಿಲಿಕಾನ್ ‌ಸಿಟಿಗೆ ಸೈಕ್ಲೋನ್ ತಣ್ಣಗೆ ಕಾಡಲಿದೆ. ಸಂಜೆ ಬೇಗ ಮನೆ ಸೇರಿಳ್ಳೋದು ಒಳ್ಳೇದು.. ಎಂದು ಟಿವಿ9 ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚೆನ್ನೈನಲ್ಲಿ ಚಂಡಮಾರುತ ಬೀಸುತ್ತಿದ್ದು, ಭಾರಿ‌ ಮಳೆಯಾಗುತ್ತಿದೆ. ಅದರ ಎಫೆಕ್ಟ್ ಸಿಲಿಕಾನ್ ಸಿಟಿಗೂ ತಟ್ಟಲಿದೆ. ಬಂಗಾಳ ಕೊಲ್ಲಿಯಲ್ಲಿ ‌ಉಂಟಾಗಿರುವ ಚಂಡಮಾರುತದಿಂದ ‌ತಮಿಳುನಾಡಿನ ಹಲವೆಡೆ ಭಾರಿ ಮಳೆಯಾಗುತ್ತಿದೆ. ಹಾಗಾಗಿ, ಆ ಚಂಡಮಾರುತದ ಎಫೆಕ್ಟ್ ಬೆಂಗಳೂರಿನತ್ತಲೂ ಬೀಸಲಿದೆ. ಇನ್ನೆರಡು ದಿನಗಳ ‌ಕಾಲ‌ ಸಿಟಿಯಲ್ಲಿ ಮಳೆ ಮುನ್ಸೂಚನೆಯಿದೆ. ಚಂಡಮಾರುತದ ಸಮ್ಮುಖದಲ್ಲಿ ಹವಾಮಾನ ಇಲಾಖೆಯು ಹಗುರ ಮತ್ತು ಸಾಧಾರಣ […]

ಚೆನ್ನೈನಲ್ಲಿ ಚಂಡಮಾರುತ​: ಇವತ್ತು ಸಂಜೆ ಬೇಗ ಮನೆ ಸೇರಿಕೊಳ್ಳೋದು ಒಳ್ಳೇದು.. ‌
ಸಾಧು ಶ್ರೀನಾಥ್​
|

Updated on:Oct 29, 2020 | 5:03 PM

Share

ಬೆಂಗಳೂರು: ಸಿಲಿಕಾನ್ ‌ಸಿಟಿಗೆ ಸೈಕ್ಲೋನ್ ತಣ್ಣಗೆ ಕಾಡಲಿದೆ. ಸಂಜೆ ಬೇಗ ಮನೆ ಸೇರಿಳ್ಳೋದು ಒಳ್ಳೇದು.. ಎಂದು ಟಿವಿ9 ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಚೆನ್ನೈನಲ್ಲಿ ಚಂಡಮಾರುತ ಬೀಸುತ್ತಿದ್ದು, ಭಾರಿ‌ ಮಳೆಯಾಗುತ್ತಿದೆ. ಅದರ ಎಫೆಕ್ಟ್ ಸಿಲಿಕಾನ್ ಸಿಟಿಗೂ ತಟ್ಟಲಿದೆ. ಬಂಗಾಳ ಕೊಲ್ಲಿಯಲ್ಲಿ ‌ಉಂಟಾಗಿರುವ ಚಂಡಮಾರುತದಿಂದ ‌ತಮಿಳುನಾಡಿನ ಹಲವೆಡೆ ಭಾರಿ ಮಳೆಯಾಗುತ್ತಿದೆ. ಹಾಗಾಗಿ, ಆ ಚಂಡಮಾರುತದ ಎಫೆಕ್ಟ್ ಬೆಂಗಳೂರಿನತ್ತಲೂ ಬೀಸಲಿದೆ. ಇನ್ನೆರಡು ದಿನಗಳ ‌ಕಾಲ‌ ಸಿಟಿಯಲ್ಲಿ ಮಳೆ ಮುನ್ಸೂಚನೆಯಿದೆ. ಚಂಡಮಾರುತದ ಸಮ್ಮುಖದಲ್ಲಿ ಹವಾಮಾನ ಇಲಾಖೆಯು ಹಗುರ ಮತ್ತು ಸಾಧಾರಣ ‌ಮಳೆ ಮುನ್ಸೂಚನೆ ನೀಡಿದೆ.

Published On - 2:57 pm, Thu, 29 October 20

ಅಂಬಿಗರ ಚೌಡಯ್ಯ ಭವ್ಯ ಮೆರವಣಿಗೆಗೆ ಹೆಲಿಕಾಪ್ಟರ್​​ನಿಂದ ಪುಷ್ಪವೃಷ್ಟಿ
ಅಂಬಿಗರ ಚೌಡಯ್ಯ ಭವ್ಯ ಮೆರವಣಿಗೆಗೆ ಹೆಲಿಕಾಪ್ಟರ್​​ನಿಂದ ಪುಷ್ಪವೃಷ್ಟಿ
ಬಿಬಿಎಲ್​ನಲ್ಲಿ ಬಾಬರ್ ಆಝಂ​ಗೆ ಹೆಜ್ಜೆ ಹೆಜ್ಜೆಗೂ ಅವಮಾನ
ಬಿಬಿಎಲ್​ನಲ್ಲಿ ಬಾಬರ್ ಆಝಂ​ಗೆ ಹೆಜ್ಜೆ ಹೆಜ್ಜೆಗೂ ಅವಮಾನ
ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲೂ ರಾಜ್ಯಪಾಲರು ವರ್ಸಸ್ ಸರ್ಕಾರ
ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲೂ ರಾಜ್ಯಪಾಲರು ವರ್ಸಸ್ ಸರ್ಕಾರ
ಹುಟ್ಟೂರಿಗೆ ಬಂದ ರಕ್ಷಿತಾ ಶೆಟ್ಟಿಗೆ ಅದ್ಧೂರಿ ಸ್ವಾಗತ: ವಿಡಿಯೋ
ಹುಟ್ಟೂರಿಗೆ ಬಂದ ರಕ್ಷಿತಾ ಶೆಟ್ಟಿಗೆ ಅದ್ಧೂರಿ ಸ್ವಾಗತ: ವಿಡಿಯೋ
ಗಿಲ್ಲಿ ಬಡವನಾ ಶ್ರೀಮಂತನಾ? ಮುತ್ತಿನಂಥ ಮಾತು ಹೇಳಿದ ಸೂರಜ್
ಗಿಲ್ಲಿ ಬಡವನಾ ಶ್ರೀಮಂತನಾ? ಮುತ್ತಿನಂಥ ಮಾತು ಹೇಳಿದ ಸೂರಜ್
ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಯುವತಿಗೆ ಆಗಿದ್ದೇನು?
ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಯುವತಿಗೆ ಆಗಿದ್ದೇನು?
ರೇವಣ್ಣನ ಮಾತಿಗೆ ಇದ್ದಕ್ಕಿದ್ದಂತೆ ಕೋಪಗೊಂಡ ಕುಮಾರಸ್ವಾಮಿ
ರೇವಣ್ಣನ ಮಾತಿಗೆ ಇದ್ದಕ್ಕಿದ್ದಂತೆ ಕೋಪಗೊಂಡ ಕುಮಾರಸ್ವಾಮಿ
ಚಿಕ್ಕಮಗಳೂರು: ದಾರಿ ಮಧ್ಯೆ ಕೆಟ್ಟು ನಿಂತ ಕೆಎಸ್​​​ಆರ್​​ಟಿಸಿ ಬಸ್
ಚಿಕ್ಕಮಗಳೂರು: ದಾರಿ ಮಧ್ಯೆ ಕೆಟ್ಟು ನಿಂತ ಕೆಎಸ್​​​ಆರ್​​ಟಿಸಿ ಬಸ್
ಸಮುದ್ರದಲ್ಲಿ ಮುಳುಗುತ್ತಿದ್ದ ಕಾರಿಂದ ಮಹಿಳೆಯನ್ನು ರಕ್ಷಿಸಿದ ಜನ
ಸಮುದ್ರದಲ್ಲಿ ಮುಳುಗುತ್ತಿದ್ದ ಕಾರಿಂದ ಮಹಿಳೆಯನ್ನು ರಕ್ಷಿಸಿದ ಜನ
ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ: ಆತಂಕದಲ್ಲಿ ಪ್ರವಾಸಿಗರು
ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ: ಆತಂಕದಲ್ಲಿ ಪ್ರವಾಸಿಗರು