AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈನಲ್ಲಿ ಚಂಡಮಾರುತ​: ಇವತ್ತು ಸಂಜೆ ಬೇಗ ಮನೆ ಸೇರಿಕೊಳ್ಳೋದು ಒಳ್ಳೇದು.. ‌

ಬೆಂಗಳೂರು: ಸಿಲಿಕಾನ್ ‌ಸಿಟಿಗೆ ಸೈಕ್ಲೋನ್ ತಣ್ಣಗೆ ಕಾಡಲಿದೆ. ಸಂಜೆ ಬೇಗ ಮನೆ ಸೇರಿಳ್ಳೋದು ಒಳ್ಳೇದು.. ಎಂದು ಟಿವಿ9 ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚೆನ್ನೈನಲ್ಲಿ ಚಂಡಮಾರುತ ಬೀಸುತ್ತಿದ್ದು, ಭಾರಿ‌ ಮಳೆಯಾಗುತ್ತಿದೆ. ಅದರ ಎಫೆಕ್ಟ್ ಸಿಲಿಕಾನ್ ಸಿಟಿಗೂ ತಟ್ಟಲಿದೆ. ಬಂಗಾಳ ಕೊಲ್ಲಿಯಲ್ಲಿ ‌ಉಂಟಾಗಿರುವ ಚಂಡಮಾರುತದಿಂದ ‌ತಮಿಳುನಾಡಿನ ಹಲವೆಡೆ ಭಾರಿ ಮಳೆಯಾಗುತ್ತಿದೆ. ಹಾಗಾಗಿ, ಆ ಚಂಡಮಾರುತದ ಎಫೆಕ್ಟ್ ಬೆಂಗಳೂರಿನತ್ತಲೂ ಬೀಸಲಿದೆ. ಇನ್ನೆರಡು ದಿನಗಳ ‌ಕಾಲ‌ ಸಿಟಿಯಲ್ಲಿ ಮಳೆ ಮುನ್ಸೂಚನೆಯಿದೆ. ಚಂಡಮಾರುತದ ಸಮ್ಮುಖದಲ್ಲಿ ಹವಾಮಾನ ಇಲಾಖೆಯು ಹಗುರ ಮತ್ತು ಸಾಧಾರಣ […]

ಚೆನ್ನೈನಲ್ಲಿ ಚಂಡಮಾರುತ​: ಇವತ್ತು ಸಂಜೆ ಬೇಗ ಮನೆ ಸೇರಿಕೊಳ್ಳೋದು ಒಳ್ಳೇದು.. ‌
ಸಾಧು ಶ್ರೀನಾಥ್​
|

Updated on:Oct 29, 2020 | 5:03 PM

Share

ಬೆಂಗಳೂರು: ಸಿಲಿಕಾನ್ ‌ಸಿಟಿಗೆ ಸೈಕ್ಲೋನ್ ತಣ್ಣಗೆ ಕಾಡಲಿದೆ. ಸಂಜೆ ಬೇಗ ಮನೆ ಸೇರಿಳ್ಳೋದು ಒಳ್ಳೇದು.. ಎಂದು ಟಿವಿ9 ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಚೆನ್ನೈನಲ್ಲಿ ಚಂಡಮಾರುತ ಬೀಸುತ್ತಿದ್ದು, ಭಾರಿ‌ ಮಳೆಯಾಗುತ್ತಿದೆ. ಅದರ ಎಫೆಕ್ಟ್ ಸಿಲಿಕಾನ್ ಸಿಟಿಗೂ ತಟ್ಟಲಿದೆ. ಬಂಗಾಳ ಕೊಲ್ಲಿಯಲ್ಲಿ ‌ಉಂಟಾಗಿರುವ ಚಂಡಮಾರುತದಿಂದ ‌ತಮಿಳುನಾಡಿನ ಹಲವೆಡೆ ಭಾರಿ ಮಳೆಯಾಗುತ್ತಿದೆ. ಹಾಗಾಗಿ, ಆ ಚಂಡಮಾರುತದ ಎಫೆಕ್ಟ್ ಬೆಂಗಳೂರಿನತ್ತಲೂ ಬೀಸಲಿದೆ. ಇನ್ನೆರಡು ದಿನಗಳ ‌ಕಾಲ‌ ಸಿಟಿಯಲ್ಲಿ ಮಳೆ ಮುನ್ಸೂಚನೆಯಿದೆ. ಚಂಡಮಾರುತದ ಸಮ್ಮುಖದಲ್ಲಿ ಹವಾಮಾನ ಇಲಾಖೆಯು ಹಗುರ ಮತ್ತು ಸಾಧಾರಣ ‌ಮಳೆ ಮುನ್ಸೂಚನೆ ನೀಡಿದೆ.

Published On - 2:57 pm, Thu, 29 October 20

Follow Us
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ