AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿನ ಆ ಸ್ಫೋಟಕ್ಕೆ ಕಾರಣವಾದ್ರೂ ಏನು?

ಬೆಳಗಾವಿ: ತಾಂತ್ರಿಕ ದೋಷದಿಂದಾಗಿ ಆಕ್ಸಿಜೆನ್‌ ಸಿಲಿಂಡರ್‌ ಸ್ಫೋಟಿಸಿದ ಘಟನೆ ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಯಲ್ಲಿ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಸಾವು ಸಂಭವಿಸಿಲ್ಲ. ಹೌದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಈ ಅವಘಡ ಸಂಭವಿಸಿದೆ. ಆಸ್ಪತ್ರೆ ಸಿಬ್ಬಂದಿ ವಾರ್ಡ್‌ನಲ್ಲಿ ಆಕ್ಸಿಜನ್ ಸಿಲಿಂಡರ್ ಅನ್ನು ಬದಲಿಸುವ ವೇಳೆ ಈ ಅವಘಡ ಸಂಭವಿಸಿದೆ. ತಾಂತ್ರಿಕ ದೋಷವೇ ಆಕ್ಸಿಜನ್ ಸಿಲಿಂಡರ್‌ ಸ್ಪೋಟಕ್ಕೆ ಕಾರಣವೆನ್ನಲಾಗುತ್ತಿದೆ. ಘಟನೆಯಲ್ಲಿ ವಾರ್ಡ್ ನಲ್ಲಿದ್ದ ಓರ್ವ ಡಾಕ್ಟರ್, ಓರ್ವ ನರ್ಸ್‌ ಹಾಗೂ ಇಬ್ಬರು ವಾರ್ಡ್ ಬಾಯ್ ಗಳಿಗೆ ಗಾಯಗಳಾಗಿವೆ. […]

ಬೆಳಗಾವಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿನ ಆ ಸ್ಫೋಟಕ್ಕೆ ಕಾರಣವಾದ್ರೂ ಏನು?
Guru
| Edited By: |

Updated on:Jul 27, 2020 | 8:51 PM

Share

ಬೆಳಗಾವಿ: ತಾಂತ್ರಿಕ ದೋಷದಿಂದಾಗಿ ಆಕ್ಸಿಜೆನ್‌ ಸಿಲಿಂಡರ್‌ ಸ್ಫೋಟಿಸಿದ ಘಟನೆ ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಯಲ್ಲಿ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಸಾವು ಸಂಭವಿಸಿಲ್ಲ.

ಹೌದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಈ ಅವಘಡ ಸಂಭವಿಸಿದೆ. ಆಸ್ಪತ್ರೆ ಸಿಬ್ಬಂದಿ ವಾರ್ಡ್‌ನಲ್ಲಿ ಆಕ್ಸಿಜನ್ ಸಿಲಿಂಡರ್ ಅನ್ನು ಬದಲಿಸುವ ವೇಳೆ ಈ ಅವಘಡ ಸಂಭವಿಸಿದೆ. ತಾಂತ್ರಿಕ ದೋಷವೇ ಆಕ್ಸಿಜನ್ ಸಿಲಿಂಡರ್‌ ಸ್ಪೋಟಕ್ಕೆ ಕಾರಣವೆನ್ನಲಾಗುತ್ತಿದೆ.

ಘಟನೆಯಲ್ಲಿ ವಾರ್ಡ್ ನಲ್ಲಿದ್ದ ಓರ್ವ ಡಾಕ್ಟರ್, ಓರ್ವ ನರ್ಸ್‌ ಹಾಗೂ ಇಬ್ಬರು ವಾರ್ಡ್ ಬಾಯ್ ಗಳಿಗೆ ಗಾಯಗಳಾಗಿವೆ. ಗಾಯಗೊಂಡ ಸಿಬ್ಬಂದಿಗೆ ಬಿಮ್ಸ್‌ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Published On - 5:59 pm, Sun, 26 July 20

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ